ಸುದ್ದಿ ಕೋಶ: ಬರಲಿವೆ ನೇರಳೆ ಬಣ್ಣದ 100 ರೂ. ನೋಟು


Team Udayavani, Jul 20, 2018, 6:00 AM IST

x-39.jpg

ನವದೆಹಲಿ: ಹೊಸ ಮಾದರಿಯ 100 ರೂ. ಮುಖಬೆಲೆಯ ನೋಟುಗಳು ಸದ್ಯದಲ್ಲೇ ಬಿಡುಗಡೆಯಾಗಲಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತಿಳಿಸಿದೆ. ಗುರುವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಆರ್‌ಬಿಐ, ದಿವಾಸ್‌ನಲ್ಲಿರುವ ಆರ್‌ಬಿಐ ಮುದ್ರಣಾಲಯದಲ್ಲಿ ಹೊಸ ನೋಟುಗಳು ಮುದ್ರಣಗೊಳ್ಳುತ್ತಿದ್ದು, ಸದ್ಯದಲ್ಲೇ ಚಲಾವಣೆಗೆ ಬರಲಿವೆ ಎಂದಿದೆ. ಹೊಸ ನೋಟು ಬಳಕೆಗೆ ಬಂದ ನಂತರವೂ ಹಾಲಿ ಇರುವ 100 ರೂ. ನೋಟುಗಳು ಚಾಲ್ತಿಯಲ್ಲಿರಲಿವೆ ಎಂದು ಸ್ಪಷ್ಟಪಡಿಸಿದೆ. 

ಮುಂಭಾಗದಲ್ಲೇನಿದೆ? 
ಮಧ್ಯಭಾಗದಲ್ಲಿ 100 ವಾಟರ್‌ ಕಲರ್‌ಗಳ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಭಾವಚಿತ್ರ
 RBI, INDIA, 100 ಮತ್ತು ಎಂಬ ಸೂಕ್ಷ್ಮ ಬರಹ. 
ದೇವನಾಗರಿ ಲಿಪಿಯಲ್ಲಿ 100 ರೂ. ಎಂದು ಗುರುತು. 
ಮಧ್ಯದ ಭದ್ರತಾ ದಾರದಲ್ಲಿ  ಮತ್ತು RBI ಎಂಬ ಪದಗಳು. 
ಪ್ರತಿ ಪದಕ್ಕೂ ಅದಲು ಬದಲು ಬಣ್ಣ. 
ನೋಟನ್ನು ಬಾಗಿಸಿದರೆ ಮಧ್ಯದಲ್ಲಿನ ಭದ್ರತಾ ದಾರದ ಬಣ್ಣ ಹಸಿರಿನಿಂದ ನೀಲಿಗೆ ಬದಲು. 
ಭದ್ರತಾ ದಾರದ ಪಕ್ಕದಲ್ಲಿ, ನೋಟಿನ ಮೌಲ್ಯದ ಘೋಷಣೆ, ಆರ್‌ಬಿಐ ಗವರ್ನರ್‌ ಸಹಿ, ಆರ್‌ಬಿಐ ಲಾಂಛನ. 

ಹಿಂಭಾಗದಲ್ಲೇನಿದೆ?
ಹಿಂಬದಿಯಲ್ಲಿ ಯುನೆಸ್ಕೋ ಮಾನ್ಯತೆ ಪಡೆದ ಗುಜರಾತ್‌ನ ಐತಿಹಾಸಿಕ “ರಾಣಿ ಕಿ ವಾವ್‌’ (ರಾಣಿಯ ಸ್ನಾನ ಗೃಹ) ಚಿತ್ರ.
ನೋಟಿನ ಮುದ್ರಣ ವರ್ಷ. 
ಸ್ವಚ್ಛ ಭಾರತ ಲಾಂಛನ ಮತ್ತು ಘೋಷ ವಾಕ್ಯ. 
ನೋಟಿನ ಮೌಲ್ಯ ದಾಖಲಿಸಿರುವ ಭಾರತೀಯ ಭಾಷೆಗಳ ಪಟ್ಟಿ. 
ದೇವನಾಗರಿ ಲಿಪಿಯಲ್ಲಿ 100 ರೂ. ಎಂದು ಗುರುತು.
 

ವೈಶಿಷ್ಟ್ಯತೆ
ಆಕಾರದಲ್ಲಿ ಹಾಲಿ 100 ರೂ. ನೋಟಿಗಿಂತ ಕೊಂಚ ಕಿರಿದು. ಹೊಸ 10 ರೂ. ನೋಟಿಗಿಂತ ಕೊಂಚ ದೊಡ್ಡದು. 
ಹಾಲಿ 100 ರೂ. ನೋಟಿನ ಅಗಲಕ್ಕಿಂತ 15 ಮಿ.ಮೀ. ಹಾಗೂ ಎತ್ತರದಲ್ಲಿ 7 ಮಿ.ಮೀ. ಕಿರಿದು. 
ಅಲ್ಟ್ರಾವಯೋಲೆಟ್‌ ಕಿರಣಗಳಲ್ಲಿ ಮಾತ್ರ ಕಾಣಸಿಗುವ ಹಲವಾರು ಹೊಸ ಸೂಕ್ಷ್ಮ ಭದ್ರತಾ ವಿಶೇಷತೆಗಳು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.