ಸುದ್ದಿ ಕೋಶ: ಶತಮಾನದ ಖಗೋಳ ಕೌತುಕಕ್ಕೆ ಇನ್ನೊಂದೇ ದಿನ


Team Udayavani, Jul 26, 2018, 6:00 AM IST

36.jpg

ಈ ಶತಮಾನದ ಅತಿ ದೀರ್ಘಾವಧಿಯ ಚಂದ್ರಗ್ರಹಣ ಜು.27ರಂದು ನಡೆಯಲಿದೆ. ಸುಮಾರು 1 ಗಂಟೆ 43 ನಿಮಿಷಗಳ ಕಾಲ ನಡೆಯಲಿರುವ ಈ ಗ್ರಹಣ ಪ್ರಕ್ರಿಯೆಯ ಮೊದಲ ಭಾಗ ಭಾರತದಲ್ಲಿ ಗೋಚರಿಸಲಿದೆ. ಇದೇ ಅವಧಿಯಲ್ಲಿ ಚಂದ್ರನು ಕೆಂಪುವರ್ಣಕ್ಕೆ (ಸೂಪರ್‌ ಮೂನ್‌) ತಿರುಗಲಿರುವ ಮತ್ತೂಂದು ರೋಚಕ ವಿದ್ಯಮಾನವೂ ಜರುಗಲಿರುವುದು ಈ ಬಾರಿಯ ಚಂದ್ರಗ್ರಹಣದ ಕುತೂಹಲವನ್ನು ಇಮ್ಮಡಿಗೊಳಿಸಿದೆ. 

ಸೂಪರ್‌ ಮೂನ್‌ ವಿಶೇಷ
ಇದೇ ಗ್ರಹಣಕಾಲದಲ್ಲೇ ಮಂಗಳಗ್ರಹವು ಭೂಮಿಯ ಸಮೀಪಕ್ಕೆ ಬರುವುದರಿಂದ ಚಂದ್ರನು ಕೆಂಪಾಗಿ ಕಂಗೊಳಿಸುತ್ತಾನೆ. ಸುಮಾರು 100 ನಿಮಿಷಕ್ಕೂ ಹೆಚ್ಚು ಕಾಲ ಈ ಬಣ್ಣ ಶಶಿಯ ಮೇಲೆ ಕಂಗೊಳಿಸುತ್ತದೆ.

ಗ್ರಹಣದ ಅವಧಿ
ಚಂದ್ರಗ್ರಹಣವು ಭಾರತೀಯ ಕಾಲಮಾನದ ಪ್ರಕಾರ, ಜುಲೈ 27ರ ಮಧ್ಯರಾತ್ರಿ 11:44ಕ್ಕೆ ಆರಂಭವಾಗಿ ಬೆಳಗಿನ ಜಾವ 4:58ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಈ ಉಚ್ಛಾ†ಯ ಸ್ಥಿತಿ 1:51ರಿಂದ 2:43ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಭೂಮಿಯ ನೆರಳು ಸಂಪೂರ್ಣವಾಗಿ ಚಂದ್ರನನ್ನು ಆವರಿಸುವುದರಿಂದ ಚಂದ್ರ ಮಸುಕಾಗಿ ಕಾಣುತ್ತಾನೆ. ಹಾಗಾಗಿ, ಚಂದ್ರಗ್ರಹಣವನ್ನು ಸ್ಪಷ್ಟವಾಗಿ ನೋಡಲು ರಾತ್ರಿ 1 ಗಂಟೆ ಸೂಕ್ತ ಸಮಯ ಎಂದಿದ್ದಾರೆ ವಿಜ್ಞಾನಿಗಳು.  

1:43 ಗ್ರಹಣದ ಒಟ್ಟು ಕಾಲಾವಧಿ
ರಾತ್ರಿ 11:44 ಗ್ರಹಣ ಆರಂಭದ ಸಮಯ
ಮುಂಜಾನೆ  4:58 ಗ್ರಹಣ ಮುಕ್ತಾಯದ ಸಮಯ
ರಾತ್ರಿ 2:00 ಗ್ರಹಣ ವೀಕ್ಷಣೆಗೆ ಸುಸಮಯ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.