ನುಸುಳುಕೋರರ ದುಃಸ್ವಪ್ನ ಲೇಸರ್‌ ಫೆನ್ಸ್‌


Team Udayavani, Sep 18, 2018, 7:31 AM IST

17.jpg

ಭಾರತ ಮತ್ತು ಪಾಕಿಸ್ಥಾನದ ಗಡಿಯಲ್ಲಿ ಅಕ್ರಮ ಒಳನುಸುಳುವಿಕೆಗಳನ್ನು ತಡೆಯಲು ನಿರ್ಮಿಸಲಾಗುತ್ತಿರುವ ಕಾಂಪ್ರಹೆನ್ಸಿವ್‌ ಇಂಟಗ್ರೇಟೆಡ್‌ ಬಾರ್ಡರ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ (ಸಿಐಬಿಎಂಎಸ್‌) ಅನ್ನು ಪ್ರಾಯೋಗಿಕವಾಗಿ ಜಮ್ಮುವಿನಲ್ಲಿ ಸೋಮವಾರ ಆರಂಭಿಸಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಇದರ ಉದ್ಘಾಟನೆ ನೆರವೇರಿಸಿದರು. ಭಾರತ-ಪಾಕಿಸ್ಥಾನ ನಡುವಿನ ಅಂತಾರಾಷ್ಟ್ರೀಯ ಗಡಿಯಲ್ಲಿನ (ಐಬಿ) ಸುಮಾರು 2,016 ಕಿ.ಮೀ. ದೂರದವರೆಗೆ ಹದ್ದಿನ ಕಣ್ಣಿಡಲು ಇದರಿಂದ ನೆರವಾಗಲಿದೆ.

ವೈಶಿಷ್ಟ್ಯವೇನು?
ಇದೊಂದು ಭೌತಿಕವಲ್ಲದ, ಲೇಸರ್‌ ಬೇಲಿ. ನುಸುಳು ಕೋರರ ಅತಿ ಸೂಕ್ಷ್ಮ ಪ್ರಯತ್ನಗಳನ್ನೂ ಪತ್ತೆ ಹಚ್ಚುವ ಸಾಮರ್ಥ್ಯವಿರುವುದರಿಂದ ಗಡಿ ಮತ್ತಷ್ಟು ಸುರಕ್ಷಿತ. 

ಕಾರ್ಯವೈಖರಿ ಹೇಗೆ?
ಇದರಲ್ಲಿ ಉಷ್ಣಾಂಶ ಆಧಾರಿತ ಇಮೇಜಿಂಗ್‌ ವ್ಯವಸ್ಥೆ, ಇನ್‌ಫ್ರಾ ರೆಡ್‌ ಮತ್ತು ಲೇಸರ್‌ ಆಧಾರಿತ ಸೈರನ್‌ ವ್ಯವಸ್ಥೆಗಳಿವೆ. ಇದರಿಂದ ದೂರದಿಂದಲೇ ನುಸುಳು ಕೋರರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತದೆ. ಜತೆಗೆ, ಏರೋಸ್ಟಾಟ್ಸ್‌, ಗ್ರೌಂಡ್‌ ಸೆನ್ಸರ್‌ಗಳಿದ್ದು ಇದರಿಂದ ಸೂಕ್ಷ್ಮಾತಿಸೂಕ್ಷ್ಮ ಒಳ ನುಸುಳುವಿಕೆಯನ್ನೂ ಗ್ರಹಿಸ ಬಹುದು.ಯಾವುದೇ ಅನುಮಾನಾಸ್ಪದ ನಡೆಗಳನ್ನು ಕ್ಷಣಾರ್ಧದಲ್ಲಿ ನಿಯಂತ್ರಣ ಕೊಠಡಿಗೆ ರವಾನಿಸುತ್ತದೆ. 

ಪ್ರಯೋಜನಗಳೇನು?
ಗಡಿಯಲ್ಲಿ ಮಾನವ ಆಧಾರಿತ ಗಸ್ತು ಅವಶ್ಯಕತೆ ಗಣನೀಯ ಇಳಿಕೆ.  
ಮೋಸಗೊಳಿಸಲಾಗದ ತಂತ್ರಜ್ಞಾನದಿಂದ ನುಸುಳುಕೋರರ ಕಳ್ಳಾಟಗಳಿಗೆ ಇತಿಶ್ರೀ. 
ಗಡಿ ಭದ್ರತೆ ಹಿಂದೆಂದಿಗಿಂತಲೂ ಬಲಿಷ್ಠ ಹಾಗೂ ಪರಿಣಾಮಕಾರಿ.
ಗಡಿಗಳಲ್ಲಿ ಸೈನಿಕರ ಪ್ರಾಣಹಾನಿಗೆ ತಡೆ

ಇಸ್ರೇಲ್‌ಗೆ ಭೇಟಿ ನೀಡಿದ್ದಾಗ ಇಲ್ಲಿ ಇಂಥದ್ದೊಂದು ವ್ಯವಸ್ಥೆ ಇರುವುದನ್ನು ನೋಡಿದ್ದೆ. ಅಂಥದ್ದೇ ವ್ಯವಸ್ಥೆಯನ್ನು ಭಾರತ-ಪಾಕ್‌ ಗಡಿಯಲ್ಲಿ ಅಳವಡಿಸಬೇಕೆಂದು ಇಚ್ಛಿಸಿದ್ದೆ. ಅದು ಈಗ ನೆರವೇರುತ್ತಿದೆ. 
ರಾಜನಾಥ್‌ ಸಿಂಗ್‌, ಕೇಂದ್ರ ಗೃಹ ಸಚಿವ

ಭಾರತ, ಪಾಕ್‌ ಗಡಿಯಲ್ಲಿ ತಲೆ ಎತ್ತಲಿರುವ ವರ್ಚುವಲ್‌ ಬೇಲಿ
2,016 ಕಿ.ಮೀ ಗಡಿಗೆ ಸದ್ಯದಲ್ಲೇ ಹೊಸ ವ್ಯವಸ್ಥೆ ವಿಸ್ತರಣೆ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

ಬ್ಯಾಂಕ್‌ ಅಧಿಕಾರಿ ಹುದ್ದೆಗಳ ನೇಮಕಾತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.