ಕುರಿ ಸಾಕಿದ್ದರಿಂದ ಖುಷಿಯ ಬದುಕು !


Team Udayavani, Nov 20, 2017, 11:53 AM IST

20-19.jpg

ನಮ್ಮಲ್ಲಿ ಕುರಿ ಸಾಕಣೆಯನ್ನು ನಂಬಿ ಬದುಕುವ ಸಾಕಷ್ಟು ಮಂದಿ ಇದ್ದಾರೆ. ಸಾಕಣೆಯ ಬಗ್ಗೆ ಅನುಭವ, ದುಡಿಯುವ ಮನಸ್ಸಿದ್ದರೆ ಕುರಿಗಳಿಂದ ನೆಮ್ಮದಿಯ ಜೀವನವನ್ನು ನಡೆಸಬಹುದೆಂಬುವುದನ್ನು ತರೀಕೆರೆ ತಾಲೂಕಿನ ಸಿದ್ಧರಹಳ್ಳಿಯ ನಾರಣಪ್ಪರವರು ತೋರಿಸಿಕೊಟ್ಟಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರಿಗೆ ಕುರಿ ಸಾಕುವಂತೆ ಪ್ರೇರಣೆಯನ್ನು ನೀಡಿದೆ. ಹತ್ತು ವರ್ಷಗಳ ಹಿಂದೆ ತುಮಕೂರಿನಿಂದ ಒಂದು ಗಂಡು ಒಂಭತ್ತು ಹೆಣ್ಣು ಕುರಿಮರಿಗಳನ್ನು ಖರೀದಿಸಿದ್ದಾರೆ. ಇವುಗಳ ಮರಿಗಳನ್ನು ಸಾಕಿದ್ದಾರೆ. ಇದೀಗ ಇವರ ಬಳಿ ಒಟ್ಟು ಐವತ್ತು ಕುರಿಗಳಿವೆ. ಪ್ರತಿವರ್ಷ ನಲುವತ್ತರಷ್ಟು ಮರಿಗಳನ್ನು ಇವರು ಮಾರಾಟ ಮಾಡುವ ಮೂಲಕ ಅದರಿಂದ ಆದಾಯವನ್ನು ಗಳಿಸುತ್ತಿದ್ದಾರೆ. ಮರಿಗೆ ಹದಿನೆಂಟು ತಿಂಗಳು ಆದಾಗ ಎರಡು ಹಲ್ಲುಗಳು ಬರುತ್ತವೆ. ಈ ಮರಿ ಹತ್ತು ಸಾವಿರ ರೂಪಾಯಿಗೆ ಮಾರಾಟವಾಗುತ್ತದೆ. ಕುರಿಗಳನ್ನು ಮಾಂಸಕ್ಕಾಗಿ ಮಾರಾಟ ಮಾಡುವುದಕ್ಕಿಂತ ಮರಿಗಳನ್ನು ಮಾರಾಟ ಮಾಡುವುದರಿಂದ ಅಧಿಕ ಲಾಭವಂತೆ. ಒಂದು ವರ್ಷದ ನಂತರ ವರ್ಷಕ್ಕೆ ಎರಡು ಬಾರಿ ಮರಿ ಹಾಕುತ್ತದೆ. ಮರಿಗಳಿಗೆ ಬಹುಬೇಡಿಕೆಯಿದ್ದು ನಾರಾಯಣಪ್ಪನವರ ಮನೆಗೇ ಬಂದು ವ್ಯಾಪಾರಿಗಳು ಕುರಿಗಳನ್ನು ಖರೀದಿಸುತ್ತಾರೆ.

 ಪ್ರತಿನಿತ್ಯ ಪಕ್ಕದಲ್ಲಿರುವ ಗುಡ್ಡದಲ್ಲಿ ಮೇಯಲು ಬಿಡುತ್ತಾರೆ. ನಾಲ್ಕು ದಿನಕ್ಕೊಂದು ಬಾರಿ ಕುರಿಗಳನ್ನು ಕೂಡಿಹಾಕುವ ಜಾಗವನ್ನು ಬದಲಾಯಿಸುತ್ತಾರೆ. ಅದರಿಂದ ಕುರಿಗಳ ಆರೋಗ್ಯ ಮತ್ತು ಬೆಳವಣಿಗೆಯೂ ಚೆನ್ನಾಗಿದೆ. ವರ್ಷದಲ್ಲಿ ಎರಡು ಮೂರು ಲೋಡ್‌ನ‌ಷ್ಟು ಹಿಕ್ಕೆಗಳನ್ನು ಮಾರಾಟ ಮಾಡುತ್ತಾರೆ. ಲೋಡ್‌ಗೆ ರೂ. 8000 ದರವಿದ್ದು ತೆಂಗು ಅಡಕೆ ತೋಟಗಳಿಗೆ ಉತ್ತಮ ಗೊಬ್ಬರವಿದು. ಇತರ ಸಾಕಣೆಗೆ ಹೋಲಿಸಿದರೆ ಕುರಿಸಾಕಣೆ ತುಂಬಾ ಸುಲಭ. ಇಲ್ಲಿ ಅಧಿಕ ಲಾಭ ಗಳಿಸಬಹುದು. ನೂರು ಕುರಿಗಳ ಸಾಕಣೆಗೆ ಒಬ್ಬನೇ ಸಾಕಾಗುತ್ತದೆಯಂತೆ. ಕುರಿ ಸಾಕಣೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನೀವು ನಾರಣಪ್ಪರವರನ್ನು ಸಂಪರ್ಕಿಸಬಹುದು. ಅವರ ಮೊಬೈಲ್‌ ನಂಬರ್‌ : 8971338510.

ಚಂದ್ರಹಾಸ ಚಾರ್ಮಾಡಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.