ಹಲಸು ಲಾಭ ಹುಲುಸು


Team Udayavani, May 14, 2018, 2:14 PM IST

halasu.jpg

ತುಮಕೂರು, ಗುಬ್ಬಿಯ ಸುತ್ತಮುತ್ತ  ಅಡಿಕೆ, ತೆಂಗು, ಮಾವಿನ ಕೃಷಿಯೇ ಹೆಚ್ಚು. ಆದರೆ ಈಗ ಒಂದಷ್ಟು ರೈತರು ಹಲಸಿನ ಕಡೆಗೆ ವಾಲಿದ್ದಾರೆ.  ತಾಲೂಕಿನ ಚೇಳೂರಿನಲ್ಲಿರುವ ರೈತ ಸಿದ್ಧರಾಜು, ರಾಷ್ಟ್ರೀಯ ತಳಿಸಂರಕ್ಷಕ ಪ್ರಶಸ್ತಿಯನ್ನು ಗಳಿಸಿರುವುದೂ ಕೂಡ ಇದಕ್ಕೆ ಸ್ಫೂರ್ತಿ ಇರಬಹುದು. ಈ ಹಲಸಿನ ತಳಿಯ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚಯಾಗಿತ್ತು. ಸಿದ್ದೇಶ್‌ ಕಂಡುಹಿಡಿದ ಈ ತಳಿಗೆ ಭಾರತೀಯ  ತೋಟಗಾರಿಕೆ ಸಂಶೋಧನಾ ಸಂಸ್ಥೆಯು ” ಸಿದ್ದು ಹಲಸು’ ಎಂದು ನಾಮಕರಣ ಮಾಡಿದ್ದು ಈ ಭಾಗದಲ್ಲಿ ಹಲಸಿನ ಕೃಷಿಗೆ ಪರೋಕ್ಷವಾಗಿ ಉತ್ಸಾಹ ತುಂಬಿಂದಂತಾಗಿದೆ. 

ರುದ್ರಾಕ್ಷಿ ಹಲಸು, ಹರಿಶಿಣ, ಕೆಂಪು ವರ್ಣದ ಹಲಸು, ಜಾಣಗೆರೆ, ಚಂದ್ರ ಹಲಸು,  ಶಿವಮೊಗ್ಗ ಹಳದಿ, ಮೇಣರಹಿತ ಹಲಸು,  ಶಿಡ್ಲಘಟ್ಟ, ಸಿಂಗಾಪುರ್‌, ಮದ್ದೂರ್‌ ಬಿಳಿ, ಲಾಲ್‌ಬಾಗ್‌, ಮಂಕಳಲೆ ಚಂದ್ರ ಹಲಸು, ಸುವರ್ಣಋತು ಹಲಸು, ಸದಾನಂದ, ಲಾಲ್‌ಬಾಗ್‌ ಮಧುರ, ತೂಬುಗೆರೆ ಚಂದ್ರಬುಕ್ಕೆ, ಚಂದ್ರ, ಹೇಮ ಚಂದ್ರ ಹಲಸು ಹೀಗೆ, ಹಲಸಿನ ತಳಿಯಲ್ಲೂ ಹಲವು ವಿಧಗಳಿವೆ. ಇವುಗಳಲ್ಲಿ  ಬಹುತೇಕ ತಳಿಗಳನ್ನು ಇಲ್ಲಿ ಬೆಳೆಯುತ್ತಾರೆ. 
  ಈ ಭಾಗದಲ್ಲಿ ರೈತರು ಹಲಸನ್ನು ಮಿಶ್ರ ಅಥವಾ ಬದುವಿನ ಬೆಳೆಯಾಗಿ ಬೆಳೆಯುತ್ತಾರೆ.  ಇಲ್ಲಿ ಯಾವುದೇ ರಾಸಾಯನಿಕಗಳನ್ನು ಉಪಯೋಗಿಸದೆ ಬೆಳೆಸುವುದರಿಂದ  ಬೇಡಿಕೆ ಹೆಚ್ಚಿಗೆ ಇದೇ ಎನ್ನುತ್ತಾರೆ ರೈತ ದೊಡ್ಡನೆಟ್ಟಕುಂಟ ಡಿ.ರಾಜೇಶ್‌.

ಲಾಭ ಹೇಗೆ?
ರೈತರು  ಒಂದು ಹೆಕ್ಟೇರಿನಲ್ಲಿ ಅಂದಾಜು 100 ಮರಗಳನ್ನು ಬೆಳೆಸಬಹುದು.  ಇವು ನಾಲ್ಕು ಅಥವಾ ಐದು ವರ್ಷಗಳಲ್ಲಿ ಕಾಯಿ ಬಿಡಲು ಪ್ರಾರಂಭಿಸುತ್ತದೆ.  ಕಸಿ ಮಾಡಿದ ಸಸಿಗಳಾದರೆ 3 ವರ್ಷಕ್ಕೆ ಕಾಯಿ ಬಿಡುತ್ತವೆ. 
 10 ವರ್ಷ ವಯಸ್ಸಾದ ಮರವು ಸುಮಾರು 100 ರಿಂದ 150 ಕಾಯಿಗಳನ್ನು ಬಿಡುತ್ತದೆ. ಒಂದು ಕಾಯಿಗೆ 100ರೂ. ಸಿಕ್ಕರೂ ಲಾಭವೋ ಲಾಭ.  

 ಹಲಸು, ಬಹುಬಳಕೆಯ ಹಣ್ಣು. ಇದರ ಚಿಪ್ಸ್‌ಗೆ  ಹೆಚ್ಚು ಬೇಡಿಕೆ ಇದೆ.  ಒಂದು ಕೆಜಿ ಚಿಪ್ಸ್‌ ಗೆ 400 ರೂ. ಬೆಲೆ ಇದೆ.  ನಾವು ಮಾಡುವ ಹಪ್ಪಳ ಮತ್ತು ಚಿಪ್ಸ್‌ ಅನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತೇವೆ ಎನ್ನುತ್ತಾರೆ ಸಾವಯವ ಕೃಷಿ ಮಾಡುತ್ತಿರುವ ಅಮ್ಮನಘಟ್ಟದ ಮಂಜುಳ. 

– ಕೆಂಪರಾಜು ಜಿ.ಆರ್‌.ಗುಬ್ಬಿ

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.