ಹರ್ಷದ ಅರಿಷಿಣ


Team Udayavani, Apr 3, 2017, 3:28 PM IST

02-ISIRI-2.jpg

ಜಮಖಂಡಿಯ ರಬಕವಿ ಬನಹಟ್ಟಿ ಸಮೀಪದ ಗೋಲಬಾವಿ ಗ್ರಾಮದ ಪ್ರಗತಿಪರ ರೈತ ಸುರೇಶ ವಿರೂಪಾಕ್ಷ ಸಿದ್ಧಾಪುರ ಕೈ ತುಂಬ ಆದಾಯ ಗಳಿಸಿದ್ದಾರೆ. ಇದಕ್ಕೆ ಕಾರಣ ಅರಿಷಿಣ. ಇದಕ್ಕೆ ಹನಿನೀರಾವರಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎಕರೆಯಲ್ಲಿ ಇಷ್ಟೊಂದು ಬೆಳೆಯಬಹುದೇ ಅಂತ ಎಲ್ಲರೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುತ್ತಿದ್ದಾರೆ.

ಬೆಳೆದದ್ದು ಹೇಗೆ?
ಇವರು ಒಂದು ಏಕರೆ ಜಮೀನಿನಲ್ಲಿ ಮೊದಲು 20 ಟನ್‌ಗೂ ಹೆಚ್ಚು ತಿಪ್ಪೆಗೊಬ್ಬರ ಹಾಕಿದ್ದು, ನಂತರ 80 ಕೆಜಿ ಡಿಎನ್‌ಪಿ, 40 ಕೆಜಿ
ಡಿಎಪಿ, 40ಕೆಜಿ ಎಂಒಪಿ ಗೊಬ್ಬರವನ್ನು ಮಣ್ಣಲ್ಲಿ ಮಿಶ್ರಣ ಮಾಡಿದ್ದಾರೆ. 3 ಅಡಿಗೆ ಒಂದರಂತೆ ಸಾಲುಗಳನ್ನು ಬಿಟ್ಟು ಅರಿಷಿಣ ಬೀಜವನ್ನು ನಾಟಿಮಾಡಲಾಗಿದೆ. ನಾಟಿ ಮಾಡಿದ 45 ದಿನಗಳ ಬಳಿಕ 40 ಕೆಜಿ ಡಿಎನ್‌ಪಿ, 40ಕೆಜಿ 20;20;0;13 ಗೊಬ್ಬರವನ್ನು ಹನಿ ನೀರಾವರಿ ಮೂಲಕವೇ ನೀಡಿದ್ದಾರೆ. ಅಲ್ಲದೆ ಡ್ರಿಪ್‌ ಪೈಪ್‌ಗ್ಳ ಮೂಲಕ ಬಂಪರ್‌ ಕ್ರಾಪ್‌ ಜೀವಾಣು ಗೊಬ್ಬರದ ಒಂದು ಕಿಟ್ಟನ್ನೂ ಕೂಡಾ ನೀರಿನಲ್ಲಿ ಮಿಶ್ರಣಮಾಡಿ ಬೆಳೆಗೆ ನೀಡಬೇಕು ಎನ್ನುತ್ತಾರೆ ರೈತ ಸುರೇಶ.

ನಾಟಿ ಮಾಡಿದ 90 ದಿನಗಳಿಗೆ ಬದು ಏರಿಸಬೇಕು. ಹೀಗೆ ಮಾಡುವಾಗ 80 ಕೆ.ಜಿ ಡಿಎನ್‌ಪಿ, 40ಕೆ.ಜಿ 24;24;00, 40 ಕೆಜಿ ಎಂಓಇ. 10 ಕೇಜಿ ಪಿಎಚ್‌-50, 12 ಕೆಜಿ ಮೆಗ್ನಿàಷಿಯಂ ಸಲ್ಪೇಟ್‌ ಕೊಟ್ಟು ಬದು ಏರಿಸಿ ನೀರುಣಿಸಬೇಕು. ಇದರಿಂದ ಬೆಳೆಗೆ ಮತ್ತಷ್ಟು ಶಕ್ತಿ ಬಂದು ನೆಲದಲ್ಲಿ ಅರಿಷಿಣ ಕವಲೊಡೆದು ಗಡ್ಡೆಗಳು ದೊಡ್ಡದಾಗಿ ಬೆಳೆಯುತ್ತವೆ. ಈ ರೀತಿ ಮಾಡುವುದರಿಂದ ಇಳುವರಿ ಹೆಚ್ಚಾಗುತ್ತದೆ. ನಂತರ 150 ದಿನಕ್ಕೆ 40ಕೆಜಿ ಡಿಎನ್‌ಪಿ, 40ಕೆಜಿ ಅಮೋನಿಯಂ ಸಲ್ಪೇಟ್‌, 40ಕೆಜಿ ಎಂಒಪಿ, 10ಕೆಜಿ ಪಿಎಚ್‌-50, 1ಕಿಟ್‌ ನೀರಿನಲ್ಲಿ ಬಿಡಬೇಕು. ಈ ಪದ್ಧತಿ ಮಾಡುವುದರಿಂದ ನೆಲದಲ್ಲಿನ ಅರಿಷಿಣದ ಗಡ್ಡೆಗಳು ಒಂದಕ್ಕೊಂದು ಹೊಂದಾಣಿಕೆ ಮಾಡಿಕೊಂಡು ದೊಡ್ಡದಾಗಿ ಬೆಳೆಯಲು ಬಲು ಸಹಕಾರಿಯಾಗುತ್ತದೆ ಎನ್ನುತ್ತಾರ ರೈತ ಸುರೇಶ. ಈ ರೀತಿ ವೈಜ್ಞಾನಿಕ ತಳಹದಿಯಲ್ಲಿ ಬೆಳೆ ಬೆಳೆದಿದ್ದರಿಂದ ಕೇವಲ ಒಂದು ಎಕರೆಯಲ್ಲಿ 42 ಕ್ವಿಂಟಲ್‌ ಸರಾಸರಿ ಅರಿಷಿಣ ಬೆಳೆದಿದ್ದಾರೆ. ಈಗ ಪ್ರತಿ ಕ್ವಿಂಟಲ್‌ಗೆ ಸರಾಸರಿ ರೂ.9 ಸಾವಿರದಿಂದ 10 ಸಾವಿರ ರೂ. ಬೆಲೆ ಇದೆ. ಒಟ್ಟು 4 ಲಕ್ಷ ರೂ. ಆದಾಯ ದೊರೆತಿದೆ. ಖರ್ಚೆಲ್ಲೆ ಕಳೆದ 3.5 ಲಕ್ಷ ಲಾಭವಾಗಿದೆಯಂತೆ.

ಮಾಹಿತಿಗೆ-9901408593 

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.