ಕಡೆಗೂ ಐ ಲವ್‌ ಯೂ ಅಂದೇ ಬಿಟ್ಟೆ: ಎಲ್ಲಿ ಗೊತ್ತಾ?


Team Udayavani, Mar 21, 2017, 3:45 AM IST

Tamanna-Hot-Photo-Stills-In.jpg

ಅವಸರವಸರವಾಗಿ ಹೊರಟು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದೆ. ಅವತ್ಯಾಕೋ ನಾನು ಮಾಮೂಲಿಯಾಗಿ ಹೋಗುವ ಬಸ್ಸು ತಪ್ಪಿದ್ದರಿಂದ ಬೇರೊಂದು ಬಸ್ಸಿನಲ್ಲಿ ಹೋಗಬೇಕಾಯಿತು. ಕಂಡಕ್ಟರ್‌ಗೆ ಬಸ್‌ ಪಾಸ್‌ ತೋರಿಸಿ ಮೊಬೈಲ್‌ ತೆಗೆದು ಇಯರ್‌ ಫೋನ್‌ ಕಿವಿಗೆ ಸಿಕ್ಕಿಸಿ ಫೇವರೆಟ್‌ ಸಾಂಗ್‌ ಹಾಕಿಕೊಂಡು ಕೇಳುತ್ತಿದ್ದೆ. ಆಗಲೇ ಬಸ್‌ಗೆ ಒಬ್ಬಳು ಸುಂದರಿ ಹತ್ತಿ, ಬೇರೆ ಯಾವುದೇ ಸೀಟ್‌ ಇಲ್ಲದ ಕಾರಣ ನನ್ನ ಪಕ್ಕದಲ್ಲಿಯೇ ಕುಳಿತಳು. 

ಇಂದಿನ ನನ್ನ ಪೂರ್ತಿ ದಿನಚರಿ ಬದಲಾಗಿತ್ತು. ಮೊಬೈಲ್‌ ಹಾಗೂ ಇಯರ್‌ ಫೋನ್‌ ಜೇಬಿನಲ್ಲಿಟ್ಟು ಅವಳನ್ನೇ ನೋಡುತ್ತಾ ಕುಳಿತೆ. ಬಸ್ಸು ಸ್ವಲ್ಪ ದೂರ ಹೋಗುತ್ತಿದ್ದಂತೆ ಅವಳೊಂದಿಗೆ ಮಾತನಾಡಬೇಕೆನ್ನಿಸಿತು. ಧೈರ್ಯ ಮಾಡಿ “ನಿಮ್ಮ ಹೆಸರೇನು?’ ಎಂದು ಕೇಳಿಯೆ ಬಿಟ್ಟೆ. ಅವಳೂ ಅಷ್ಟೇ ಸಂಕೋಚದಿಂದ “ಸಹನಾ…’ ಎಂದು ಹೇಳುತ್ತಲೇ ನನ್ನ ಮನಸ್ಸಿನಲ್ಲಿದ್ದ ಭಯ ದೂರವಾಯಿತು. ಹೀಗೆ ನಮ್ಮ ಮಾತುಕತೆ ದಾರಿಯುದ್ದಕ್ಕೂ ಬೆಳೆಯುತ್ತ ಅವಳ ಪರಿಚಯ ನನ್ನಲ್ಲಿ ಏನೋ ಉತ್ಸಾಹ ತುಂಬಿತು. 

ಹೀಗೇ ಮಾತು ಮುಂದುವರೆಸಿದೆವು. ಅದುವರೆಗೂ ಯಾವ ಹುಡುಗಿಯ ಬಳಿಯೂ ಮಾತನಾಡದ ನಾನು ಅಂದು ನನಗೆ ಗೊತ್ತಿಲ್ಲದಂತೆ ಅವಳೊಂದಿಗೆ ಆತ್ಮೀಯವಾಗಿ ಮಾತನಾಡುತ್ತಿದ್ದೆ ಅವಳು ನನ್ನ ಮನಸನ್ನು ಆವರಿಸಲು ಹೆಚ್ಚು ಸಮಯ ಬೇಕಾಗಿರಲಿಲ್ಲ. ಎದೆಯಲ್ಲಿ ಢವ ಢವ ಸದ್ದು ಹೆಚ್ಚಾಗತೊಡಗಿತು. ಕೊನೆಗೂ ಐ LOVE YOU ಎಂದು ಹೇಳಿಯೇಬಿಟ್ಟೆ. ಅವಳ ಮರು ಉತ್ತರಕ್ಕಾಗಿ ಕಾಯುತ್ತ ಕುಳಿತಾಗ ಬಸ್ಸಿನಲ್ಲಿ ಏನೋ ಗದ್ದಲ ಪ್ರಾರಂಭವಾಯಿತು. ಅದೇನೆಂದು ಗಮನಿಸುವಷ್ಟರಲ್ಲಿ ನಾನು ಇಳಿಯಬೇಕಿದ್ದ ಬಸ್‌ ಸ್ಟಾಂಡ್‌ ಬಂದಿತ್ತು. ನನ್ನ ಪಕ್ಕದಲ್ಲಿದ್ದ ಹುಡುಗಿ ನನಗಿಂತ ಮೊದಲೇ ಇಳಿದಾಗಿತ್ತು. ನಾನು ಸ್ವಲ್ಪ$ಸುಧಾರಿಸಿ ಯೋಚಿಸಿದೆ. ಬಸ್ಸಿನಲ್ಲಿ ಆ ಸುಂದರಿ ಬಂದು ಕೂತಿದ್ದೇನೊ ನಿಜ, ಆದರೆ ನಾನು ಅವಳೊಂದಿಗೆ ಮಾತನಾಡಿದ್ದೆಲ್ಲಾ ಕನಸಿನಲ್ಲಿ ಎಂದು ತಿಳಿದಾಗ ನನ್ನ ಅವಿವೇಕಿತನಕ್ಕೆ ನಾನೊಬ್ಬನೇ ಸಾಕ್ಷಿಯಾಗಿದ್ದೆ. ಇಂದಿಗೂ ಕಾಲೇಜಿನಲ್ಲಿ ಅವಳನ್ನು ನೋಡಿದಾಗಲೆಲ್ಲ ನನ್ನ ಕನಸು ನೆನಪಾಗಿ ನಾನೊಬ್ಬನೇ ನಸುನಗುತ್ತೇನೆ.

– ಜೈದೀಪ್‌ ಪೂಜಾರಿ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.