ಹುಡುಗಿ ನನ್ನನ್ನು ಖೆಡ್ಡಾಕ್ಕೆ ತಳ್ಳಿದಳು!


Team Udayavani, Apr 11, 2017, 3:50 AM IST

10-josh-2.jpg

ವಿದ್ಯಾರ್ಥಿ ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ನಕಲು ಹೊಡೆದಿರುತ್ತಾರೆ. ನಾನೂ ನಕಲು ಮಾಡಿ ಒಂದು ಸಲ ಪಾಠ ಕಲಿತಿದ್ದೆ. ಆಗೆಲ್ಲಾ ನಕಲು ಮಾಡೋದೆಂದರೆ ಸಾಹಸ ಮಾಡಿದ ಹಾಗೆ ಅಂತ ತಿಳಿದಿದ್ದೆ. ಆದರೆ, ಅದು ಸುಳ್ಳೆಂದು ನನಗೆ ಒಂದು ಹುಡುಗಿಯಿಂದ ಅರ್ಥವಾಯಿತು. 

ನಾನು ಆರನೇ ತರಗತಿಯಲ್ಲಿದ್ದಾಗ ಹಿಂದಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದೆ. ನನ್ನ ಪಕ್ಕದ ಬೆಂಚಿನಲ್ಲಿ ಕೂತಿದ್ದ ಒಂದು ಹುಡುಗಿಗೆ ನಾನು ಪುಸ್ತಕ ನೋಡ್ಕೊಂಡು ಬರೀತಾ ಇರೋದು, ಕಣ್ಣಿಗೆ ಬಿದ್ದೇ ಹೋಯಿತು. ಆ ಪುಣ್ಯಾತಿತ್ತಿ ನನ್ನನ್ನು ಖೆಡ್ಡಾಕ್ಕೆ ಬೀಳಿಸಿದಳು. ಅವಳು ಅದನ್ನು ಶಿಕ್ಷಕರಿಗೆ ತಿಳಿಸಿದಳು. 

ನಕಲು ಮಾಡಿ ಸಿಕ್ಕಿಬಿದ್ದ ತಪ್ಪಿಗೆ ನಾನು ಇಡೀ ದಿನ ಕ್ಲಾಸಿನಿಂದ ಹೊರಗುಳಿದಿದ್ದೆ. ಆಗಿನಿಂದ ಗೆಳೆಯರೆಲ್ಲ “ನಿನಗೆ ನೆಟ್ಟಗೆ ಕಾಪಿ ಹೊಡೆಯೋದಿಕ್ಕೆ ಬರೋಲ್ಲ ಅಂದಿದ್ರೆ ತೆಪ್ಪಗೆ ಇಬೇìಕಿತ್ತು’ ಎಂದು ಖಡಕ್ಕಾಗಿ ಸಲಹೆ ನೀಡಿದರು. ಅವತ್ತಾದ ಅವಮಾನದಿಂದ ಇಲ್ಲಿಯವರೆಗೂ ನಕಲು ಮಾಡೋ ಸಾಹಸಕ್ಕೆ ಕೈ ಹಾಕಿಲ್ಲ.

ರಾಘವೇಂದ್ರ ಹೆಗಡೆ, ಹೊನ್ನಜ್ಜಿ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.