ಅಜ್ಜಿ, ಯಾಕಿಷ್ಟು ಕಷ್ಟ ಪಡ್ತಿದ್ದೀರಾ? 


Team Udayavani, Jan 2, 2018, 9:07 AM IST

02-5.jpg

ಅಂದು ಭಾನುವಾರ. ಮೆಸ್‌ಗೆ ರಜೆಯಿದ್ದ ಕಾರಣ ಹೊರಗಡೆ ಊಟ ಮಾಡಿದರಾಯಿತೆಂದು ನಿರ್ಧರಿಸಿ ಹೋಟೆಲಿಗೆ ಹೊರಟಿದ್ದೆ. ಆಗ ಒಬ್ಬಳು ವೃದ್ಧೆ ಸುಡು ಸುಡು ಬಿಸಿಲಿನಲ್ಲಿಯೂ ಬುಟ್ಟಿಯಲ್ಲಿ ಬಾಳೆಹಣ್ಣುಗಳನ್ನಿಟ್ಟಕೊಂಡು ಕುಳಿತಿದ್ದನ್ನು ಗಮನಿಸಿದೆ. ಆ ಅಜ್ಜಿಯನ್ನು ನೋಡಿ ಅಯ್ಯೋ ಅನಿಸಿತು. ಒಂದು ಕ್ಷಣ ಯೋಚಿಸಿ ಹೊಟೇಲಿನಲ್ಲಿ ಕರಿದ ತಿಂಡಿ ತಿನ್ನುವ ಬದಲು ಈ ಅಜ್ಜಿಯ ಬಳಿ ಬಾಳೆಹಣ್ಣು ಖರೀದಿಸಿ ತಿಂದರಾಯ್ತು. ಹೊಟ್ಟೆಯೂ ತುಂಬುತ್ತದೆ, ಜೊತೆಗೆ ಅಜ್ಜಿಯ ಬಳಿ ವ್ಯಾಪಾರ ಮಾಡಿದ ಹಾಗೂ ಆಗುತ್ತದೆ ಎಂದುಕೊಂಡು ಬಾಳೆಹಣ್ಣು ಕೊಂಡು ಅಜ್ಜಿಯ ಇತ್ಯೋಪರಿ ವಿಚಾರಿಸುತ್ತಾ ಅಲ್ಲೇ ನಿಂತೆ. 

“ಈ ವಯಸ್ಸಲ್ಲಿ ಮನೆಯಲ್ಲಿ ಇರಬಹುದಲ್ಲಾ, ಯಾಕಿಷ್ಟು ಕಷ್ಟಪಡ್ತಿದ್ದೀರಾ? ಮಕ್ಕಳು ಮೊಮ್ಮಕ್ಕಳು ಯಾರು ಇಲ್ಲವಾ?’ ಎಂದು ಮಾತಿಗೆಳೆದೆ. ಅದಕ್ಕವರು “ಮಕ್ಕಳೆಲ್ಲ ರೆಕ್ಕೆ ಬಲಿತ ಹಕ್ಕಿ ಥರ ಹಳ್ಳಿ ಬಿಟ್ಟು ಪಟ್ಟಣ ಸೇರಿದ್ದಾರೆ. ಊರಲ್ಲಿ ಒಂಟಿ ಜೀವ ನಾನು. ಬೆಳಿಗ್ಗೆ ಬೇಗನೆ ಎದ್ದು ಬಸ್ಸು ಹಿಡಿದು ಸಂಜೆವರೆಗೂ ಹಣ್ಣು ಮಾರಾಟ ಮಾಡ್ತೀನಿ. ಆವತ್ತಿನ ತುತ್ತಿನ ಚೀಲ ತುಂಬುತ್ತೆ. ಅಷ್ಟು ಸಾಕು, ಜೀವನಕ್ಕೆ ಏನು ತೊಂದರೆಯಿಲ್ಲ’ ಎಂದಳು. ಇದನ್ನು ಕೇಳಿದೊಡನೆ ಮನಸ್ಸು  ಭಾರವೆನಿಸಿ ಕಣ್ಣು ನೀರಾಡಿತು. 

ಆ ದಿನ ಪೂರ್ತಿ ಅಜ್ಜಿಯ ಮಾತುಗಳೇ ನನ್ನನ್ನು ಕಾಡಿದವು. ಚಿಕ್ಕ ವಯಸ್ಸಿನಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡು ಅವರ ಪ್ರೀತಿ ಸಿಗದೆ ಅದೆಷ್ಟೋ ಜನರು ಪರಿತಪಿಸುತ್ತಿದ್ದಾರೆ. ಮತ್ತು ಉದ್ಯೋಗವಿಲ್ಲ ಎಂದು ದಿನನಿತ್ಯ ಬಡಬಡಿಸುವ ಯುವಕರಿಗೆ ಸಿನಿಮಾ ನಟರು, ರಾಜಕಾರಣಿಗಳ ಬದಲು ದಣಿವರಿಯದೆ ಬೆವರು ಸುರಿಸಿ ದುಡಿಯುತ್ತಿರುವ ಇಂಥ ಸಾಮಾನ್ಯ ಹಿರಿಜೀವಗಳ ಸ್ವಾವಲಂಬಿ ಬದುಕು ನಮಗೆ ಸ್ಪೂರ್ತಿಯಾಗಬೇಕು. ಇವರಿಂದಲೇ ಕಲಿಯುವುದು ಸಾಕಷ್ಟಿದೆ ಅಲ್ಲವೇ?

ಅಂಬಿ ಎಸ್‌. ಹಯ್ನಾಳ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.