ಪದೇಪದೆ ಸೋತರೂ ಗೆಲುವಿನ ಆಸೆ ಇದೆ!


Team Udayavani, Aug 14, 2018, 6:00 AM IST

13.jpg

ತುಂಬಾ ಮುದ್ದಾಗಿದ್ದೆ ನೀನು, ಮಾತಿನಲ್ಲಿಯೂ ಮತ್ತು ಮನಸಿನಲ್ಲಿಯೂ. ನಿನ್ನ ಜೊತೆಯಲ್ಲಿದ್ದಾಗ ವಾಹ್‌, ಸ್ವರ್ಗಕ್ಕೆ ಮೂರೇ ಗೇಣು ಎಂದು ಬೀಗುತ್ತಿದ್ದವ ನಾನು. ನಿನ್ನೊಂದಿಗೆ ಕಳೆದ ಕ್ಷಣಗಳನ್ನು ವಿವರಿಸಬೇಕೆಂದರೂ ಪದಗಳೇ ಸಿಗದಿದ್ದಾಗಲೇ ತಿಳಿದಿದ್ದು, ನಿನ್ನ ಮೇಲಿದ್ದ ಒಲವು ಅನುರಾಗದ ರೂಪ ಪಡೆಯಿತೆಂದು. ಆದರೆ, ಅದೇ ಅನುರಾಗ ಇಂದು ಅಳಿವಿನಂಚಿನಲ್ಲಿದೆ. ಬೇಗ ಬಂದು ಸಹಕರಿಸು, ಅನುರಾಗವನ್ನು ಬದುಕಿಸು.

ಪ್ರೀತಿ ಆರಂಭವಾಗಿದ್ದು ನಿನ್ನಿಂದಲ್ಲವೇ? ಅದು ಕೊನೆಯಾದರೂ ನಿನ್ನಿಂದಲೇ ಆಗಲಿ ಎಂದು ನಾನು ಹೇಳಲಾರೆ. ಯಾಕೆಂದರೆ ತಂಗಾಳಿಯಂತೆ ಬಂದು ನನ್ನಲಿ ಉಸಿರಾಗಿ ಉಳಿದವಳು ನೀನು. ಪದಗಳೇ ಸಿಗದೆ ಮೂಕನಾಗಿ ನಿಂತಿದ್ದ ನನಗೆ, ಅನುರಾಗದ ಅರಿವಾದ ಮೇಲಂತೂ ಏನು ಮಾಡಬೇಕೆಂದು ತೋಚದೆ ಸ್ತಬ್ಧನಾದೆ, ಭಾವನೆಗಳ ಬಲೆಯಲ್ಲಿ ಬಂಧಿಯಾದೆ. ನಿನಗೆ ತಿಳಿದಿಲ್ಲ, ಅನುರಾಗ ತಿಳಿಸಲು ಹಲವಾರು ಬಾರಿ ಪ್ರಯತ್ನಿಸಿ ಸೋತಿದ್ದೇನೆಂದು. ಆದರೆ, ಅಷ್ಟೂ ಬಾರಿ ಸೋತಾಗಲೂ ಮನದಂಚಲ್ಲೆಲ್ಲೋ ಗೆದ್ದೆನೇನೋ ಎಂದೆನಿಸುತ್ತಿತ್ತು. ಕಾರಣ ಇಂದಿಗೂ ತಿಳಿಯುತಿಲ್ಲ.

ನಿನ್ನ ಕಣ್ಣ ನೋಟದ ಸೆಳೆತದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾಗಲೂ ನನಗರಿವಿತ್ತು ಇದು ಅನುರಾಗವೇ ಎಂದು. ನಿನ್ನ ಮುಗ್ಧ ಮಾತಿನ ಮೋಡಿಯಲ್ಲಿ ಮಿಂದೇಳುತ್ತಿದ್ದಾಗಲೂ ನನಗರಿವಿತ್ತು ಇದು ಅನುರಾಗವೇ ಎಂದು. ನಿನ್ನ ಸಾಂಗತ್ಯದ ಸಮೀಪದಲ್ಲಿ ಒದ್ದಾಡುತ್ತಿದ್ದಾಗಲೂ ಅರಿವಿತ್ತು ನನಗೆ ಇದು ಅನುರಾಗವೇ ಎಂದು.ಆದರೆ ನಿನಗೆ ಇದಾವುದೂ ತಿಳಿಯುತ್ತಿಲ್ಲ ಎಂಬುದು ಮಾತ್ರ ನನಗೆ ಅರಿವಿಲ್ಲದೇ ಹೋಯಿತು.

ನಿನ್ನಲ್ಲಿ ಹೇಳಲು ಬಹಳಷ್ಟಿದೆ ಎಂದು ಪ್ರತಿ ಬಾರಿ ಬಳಿ ಬಂದಾಗಲೂ, ನಾನು ಹೇಳದೇ ಉಳಿದಿದ್ದೇ ಹೆಚ್ಚು. ಆದರೆ ಇನ್ನು ಹಾಗಾಗದು. ಮಾತಿನಲ್ಲಿ ಹೇಳಲಾಗದ್ದನ್ನು ಮೌನದಲ್ಲಿಯೇ ಹೇಳುವೆ; ಎಲ್ಲವನ್ನೂ ಅಲ್ಲದಿದ್ದರೂ, ಎಂದೆಂದೂ ನನ್ನ ಜೊತೆಗಿರು ಎಂಬುದನ್ನಾದರೂ.
ಅದೇ ಹೆಜ್ಜೆ ನಾದಗಳೊಡನೆ, ಅದೇ ಮುಗ್ಧ ಮಾತುಗಳೊಡನೆ… 

ಅಭಿಷೇಕ್‌ ಎಂ. ತೀರ್ಥಹಳ್ಳಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.