ನಿನ್ನನ್ನು ತುಂಬಾ ಹಚ್ಕೊಂಡಿದ್ದೆ ಹುಚ್ಚನ ಥರಾ…


Team Udayavani, Aug 21, 2018, 6:00 AM IST

7.jpg

ಹಾಯ್‌ ಮೈ ಡಿಯರ್‌ ಗೌರಮ್ಮ
ಎಲ್ಲಿಂದ ಶುರುಮಾಡಲಿ ನಮ್ಮ ಪ್ರೀತಿಯ ಓಲೆಯನ್ನು? ಪ್ರೀತಿ-ಪ್ರೇಮ, ಒಲವು ಮೊದಲಾದ ಶಬ್ದಗಳಿಗೆ ಕೊನೆಯೇ ಇಲ್ಲ. ಅದು ನಿತ್ಯನೂತನ, ಚಿರಾಯು.

ಈ ಓಲೆಯನ್ನು ಕೊನೆ ಅಕ್ಷರದವರೆಗೂ ಮತ್ತೆಮತ್ತೆ ನೀನು ಓದುತ್ತೀಯಾ ಅಲ್ವಾ? ಮನದಲ್ಲಿ ಸಾವಿರ ಕನಸನ್ನು ಕಟ್ಟಿಕೊಂಡಿರುವವನ ಬಗ್ಗೆ ನಿನಗೆ ಪ್ರೀತಿ ತುಂಬಿದ ತಿರಸ್ಕಾರ ಇದೆ ಅಲ್ವಾ? ಪ್ರತಿ ಹೃದಯ ಬಡಿತದಲ್ಲೂ, ಉಸಿರಲ್ಲೂ ಆವರಿಸಿಕೊಂಡಿರುವ ನಿನ್ನಿಂದ ಇಂದು ನಾನು ಮಾನಸಿಕ ರೋಗಿಯಾಗಿದ್ದೇನೆ. ಅದೇಕೋ ಗೊತ್ತಿಲ್ಲ, ನಿನ್ನೊಂದಿಗೇ ಬಾಳಬೇಕೆಂಬ ಅತೀವ ಹಂಬಲ. ಅಂದು ನಿನ್ನ ಧ್ವನಿಯಿಂದ ಬಂದ ಮಮತೆಯ ನಾದ ಇಂದಿಗೂ ನನ್ನೆದೆಯಲ್ಲೇ  ಝೇಂಕರಿಸುತ್ತಿದೆ. ಅದಕ್ಕೆ ಈ ಮೂರು ವರ್ಷದ ಸವಿನೆನಪುಗಳೇ ಸಾಕ್ಷಿ.

ನಿನ್ನ ತುಂಬಾ ಹಚ್ಕೊಂಡಿದ್ದೆ ಹುಚ್ಚನ ಥರ. ನಾವಿಬ್ಬರೂ ದೂರಾಗಿ ಮೂರು ವರ್ಷ ಆಯ್ತು. ಆದರೂ ನನ್ನ ಮನಸ್ಸು ಇಂದಿಗೂ ನಿನ್ನನ್ನೇ ಬಯಸುತ್ತಿದೆ. ಯಾಕೆ ಅಂತ ಗೊತ್ತಾ? ನೀನು ಯಾವತ್ತೂ, ನಿನ್ನ ಸಂಬಳ ಎಷ್ಟು? ನಿನ್ನತ್ರ ಕಾರ್‌, ಬೈಕ್‌ ಇದೆಯಾ? ಆಸ್ತಿ ಎಷ್ಟಿದೆ? ಅಕೌಂಟಲ್ಲಿ ದುಡ್ಡು ಎಷ್ಟಿದೆ?…ಅಂತೆಲ್ಲಾ ಕೇಳದೆಯೇ ನನ್ನನ್ನು ಪ್ರೀತಿಸಿದೆ. ನಮ್ಮ ಪ್ರೀತಿಗೆ ನಿನ್ನ ಇಷ್ಟ ದೇವರು ವಿನಾಯಕನೇ ಸಾಕ್ಷಿಯಾಗಿದ್ದ.

ನಾವಿಬ್ಬರೂ ದೂರ ಆಗೋಕೆ ನಾನು ಕಾರಣಾನಾ, ನೀನಾ? ಎಂಬುದು ಇಂದಿಗೂ ಯಕ್ಷ ಪ್ರಶ್ನೆಯಾಗಿದೆ. ಬದುಕಿನ ಅರಮನೆಯಲ್ಲಿ ಹೃದಯದ ಬಾಗಿಲ ಮೇಲೆ ನೀನು ಬಿಡಿಸಿದ ಭಾವನೆಗಳ ಚಿತ್ರ, ನಿನ್ನನ್ನು ಮರೆಯಲಾಗದಂತೆ ಕಟ್ಟಿ ಹಾಕಿದೆ. ನೀನೇ ಬಿಡಿಸಿಕೊಟ್ಟ ಕೃಷ್ಣ-ರುಕ್ಮಿಣಿಯ ಭಾವಚಿತ್ರ, ಅದು ಇಂದಿಗೂ ನನ್ನ ಬಳಿಯಿದೆ.

ಮಾತುಗಳ ಜೊತೆಗೆ ನೋಟ ಬೆರೆಸಿ ಸೆಳೆದೆ ನಿನ್ನ ಹತ್ರ ಹುಚ್ಚು ಮನಸಿನ ಸಾಗರದಲ್ಲಿ ಉಳಿದಿದ್ದು ನಿನ್ನ ನೆನಪುಗಳು ಮಾತ್ರ, ನೆನಪುಗಳು ಹಾಯುತ್ತಿದ್ದಾಗ ಮತ್ತೆ-ಮತ್ತೆ ಕಂಡಿದ್ದು ನಿನ್ನ ಹೆಜ್ಜೆ ಗುರುತುಗಳು ಮಾತ್ರ.. 

ನೀನು ಎಲ್ಲಿದ್ದೀಯಾ? ಹೇಗಿದ್ದೀಯಾ? ನನಗೆ ನಿಜವಾಗಿಯೂ ಗೊತ್ತಿಲ್ಲ. ಆದರೆ ಒಂದೇ ಒಂದು ಸಲ ನನ್ನೆದುರಿಗೆ ಬಾ. 

ಬಿ.ಕೆ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.