ಇಲ್ಲೇ ಸ್ವರ್ಗ, ಇಲ್ಲೇ ನರಕ, ಮೂರು ದಿನದ ಬಾಳು


Team Udayavani, Mar 19, 2019, 12:30 AM IST

w-3.jpg

ಚಿತ್ರ: ದಿ ಇಂಪಾಸಿಬಲ್‌ (2012)
ಅವಧಿ: 113
ನಿರ್ದೇಶನ: ಜೆ.ಎ. ಬಯೋನಾ

ಮನುಷ್ಯನ ಐಷಾರಾಮಿತನವನ್ನು ಪ್ರಕೃತಿಯ ಮುನಿಸು ಕ್ಷಣ ಮಾತ್ರದಲ್ಲೇ ಕರಗಿಸುತ್ತೆ ಅನ್ನೋದಕ್ಕೆ ಈ ಚಿತ್ರ ಅತ್ಯುತ್ತಮ ನಿದರ್ಶನ. ಹೆನ್ರಿ ತನ್ನ ಹೆಂಡತಿ ಮಕ್ಕಳೊಂದಿಗೆ ಕ್ರಿಸ್ಮಸ್‌ನ ರಜೆ ಕಳೆಯಲು ಥಾಯ್ಲೆಂಡ್‌ನ‌ ಸಮುದ್ರ ತೀರದ ರೆಸಾರ್ಟ್‌ಗೆ ಬಂದಿರುತ್ತಾನೆ. ಯಥೇತ್ಛ ಹಣ ಚೆಲ್ಲಿ, ಸುಖ ಅನುಭವಿಸುತ್ತಾ, ಮೈ ಮರೆತಿರಬೇಕಾದರೆ, ಯಾವ ಸಮುದ್ರದ ಖುಷಿ ನೋಡಲು ಬಂದಿದ್ದರೋ, ಆ ಸಮುದ್ರದಲ್ಲಿ ಸುನಾಮಿ ಏಳುತ್ತೆ. ನೋಡ್ತಾ ನೋಡ್ತಾ, ಹೆನ್ರಿ ಕುಟುಂಬವೇ ಚೆಲ್ಲಾಪಿಲ್ಲಿ ಆಗುತ್ತೆ.

ಕೆಲವೇ ತಾಸಿನ ಹಿಂದೆ ಸ್ವರ್ಗ ಸುಖ ಅನುಭವಿಸಿದ್ದ ರೆಸಾರ್ಟ್‌, ಸ್ಮಶಾನ ಆಗಿರುತ್ತೆ. ಉಪ್ಪು ನೀರಿನ ನಡುವೆ, ಪುಟ್ಟ ಆಸರೆ ಹಿಡಿದು, ಜೀವ ಉಳಿಸಿಕೊಳ್ಳಲು ಹೆನ್ರಿ ಕುಟುಂಬದ ಸದಸ್ಯರು ಪರದಾಡುತ್ತಾರೆ. ಅಷ್ಟರಲ್ಲೇ ಸೈನಿಕರು ಬಂದು ಅವರನ್ನು ರಕ್ಷಿಸಿ, ಗಂಜಿಕೇಂದ್ರದ ಆಸರೆಗೆ ಬಿಡುತ್ತಾರೆ. ರೆಸಾರ್ಟ್‌ನ ಮೋಜು ಅನುಭವಿಸಲು ಬಂದವರು, ಪುಟ್ಟ ಟೆಂಟ್‌ನೊಳಗೆ, ಬಡಜನರ ನಡುವೆ ಆಶ್ರಯ ಪಡೆಯುತ್ತಾರೆ. ಹೆನ್ರಿಯ ಒಬ್ಬ ಮಗನಂತೂ, ಕಳೆದು ಹೋಗಿ, ತನ್ನ ಪರ್ಸ್‌ನಲ್ಲಿದ್ದ ಅಪ್ಪನ ಫೋಟೋ ಹಿಡಿದು, “ನನ್ನ ತಂದೇನ ನೀವು ನೋಡಿದ್ರಾ?’ ಎಂದು ಕೇಳುವ ದೃಶ್ಯ, ಮನ ಕಲುಕುವಂಥದ್ದು. 2004ರ ಮಹಾಸುನಾಮಿ ಆಧರಿಸಿದ ನೈಜ ಕತೆ ಇದು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.