ಪಿಸುಮಾತುಗಳನ್ನು ಕೇಳಿಸಿಕೊಂಡಿತ್ತು ಸಿಟಿ ಬಸ್‌ಸ್ಟಾಂಡ್‌


Team Udayavani, Aug 28, 2018, 6:00 AM IST

13.jpg

ಯಾರದ್ದೂ ಭಯವಿಲ್ಲದ ಕಾಲವದು. ಲಂಗು ಲಗಾಮು ಇಲ್ಲದೆ ಹುಡುಗಿಯ ಜೊತೆ ಸುತ್ತುತ್ತಿದ್ದ ದಿನಗಳವು. ಪ್ರೀತಿಯಲ್ಲಿ ಬಿದ್ದವರಿಗೆ ಲೋಕಾನೇ ಕಾಣಿಸೋದಿಲ್ಲ ಅನ್ನೋದು ಸತ್ಯ ಅನಿಸಿದ್ದು ಆ ದಿನಗಳಲ್ಲೇ. 

ಆ ಸಿಟಿ ಬಸ್‌ಸ್ಟಾಂಡ್‌ ಅನ್ನೋದು ನಮ… ಪ್ರೀತಿಯ ಅಡ್ಡಾ ಆಗಿತ್ತು. ಕ್ಲಾಸ್‌ನಲ್ಲಿ ಅವಳ ಜತೆ ಮಾತಾಡೋಕೆ ಆಗ್ಲಿಲ್ಲ ಅಂದ್ರೆ, ನನ್ನ ನಡೆ ಸಿಟಿ ಬಸ್‌ಸ್ಟಾಂಡ್‌ ಕಡೆ! ಅಲ್ಲಿ ಎಷ್ಟು ಹೊತ್ತು ಮಾತಾಡುತ್ತಾ ನಿಂತರೂ ನಮ್ಮನ್ನ ಕೇಳ್ಳೋರೇ ಇರಲಿಲ್ಲ. ನಮ್ಮಿಬ್ಬರ ಪಿಸುಮಾತುಗಳನ್ನು ಕಿವಿಕೊಟ್ಟು ಕೇಳುತ್ತಿದ್ದಿದ್ದು ಇದೇ ಬಸ್‌ ಸ್ಟಾಂಡ್‌. 

ನಮ್ಮ ಕಾಲೇಜಿನಿಂದ ಬಸ್‌ಸ್ಟಾಂಡ್‌ಗೆ ಎರಡು ಕಿ. ಮೀ ದೂರ ಇರಬಹುದು. ಅಷ್ಟು ದೂರ ಹುಡುಗಿ ಜತೆ ಹರಟುತ್ತಾ ನಡೆದರೆ ದಾರಿ ಸಾಗಿದ್ದೇ ಗೊತ್ತಾಗುತ್ತಿರಲಿಲ್ಲ. ನಿಜ ಹೇಳಬೇಕು ಅಂದ್ರೆ, ಅವಳು ಪರಿಚಯವಾಗುವವರೆಗೂ ಬಳ್ಳಾರಿ ಬಿಸಿಲೆಂದಂರೇನೆ ನನಗೆ ಅಲರ್ಜಿ ಆಗ್ತಿತ್ತು. ಆದ್ರೆ ಅವಳ ಜೊತೆಗಿದ್ದರೆ ಸುಡುವ ಬಿಸಿಲು ಕೂಡ ಮುಂಗಾರು ಮಳೆ ನಿಂತ ಮೇಲೆ ಬೀಸುವ ತಂಗಾಳಿಯಂತೆ ತೋರುತ್ತಿತ್ತು.

ನಾನು, ನನ್ನದು ಎಂಬ ನನ್ನ ಸ್ವಾರ್ಥ ತಪ್ಪೆಂದು ತಿದ್ದಿ ಹೇಳಿದವಳು ನನ್ನ ಹುಡುಗಿ. ಕತ್ತಲು ಆವರಿಸಿಕೊಂಡಿದ್ದ ಮನಸ್ಸಲ್ಲಿ ದೀಪ ಹಚ್ಚಿ ಬೆಳಕು ಚೆಲ್ಲಿದಳು ಅವಳು.
ನಿನ್‌ ಜೀವನದಲ್ಲಿ ಯಾರೇ ಬರಲಿ, ಯಾರೇ ಹೋಗಲಿ. ನಾನು ಕೊನೆಯ ತನಕ ಜೊತೆಗಿರಿ¤àನಿ ಅಂತ ಆಣೆ ಮಾಡಿದ ಪೆದ್ದು ಹುಡುಗಿ. ಆದ್ರೆ ಮುಂದೆ ನಡೆಯೋದು ಅವಳ ಅರಿವಿಗೆ ಬಂದಿರಲಿಲ್ಲ ಅನ್ಸುತ್ತೆ. ನೋಡು ನೋಡ್ತಿದ್ದಂಗೇನೇ ಅವಳಿಗೆ ಬೇರೆ ಯಾರ ಜೊತೇನೋ ಮದುವೆ ಫಿಕÕ… ಆಯ್ತು . ಅವಳು ನನ್ನ ಹತ್ತಿರ ಬಂದು ಹೇಳಿದ ಕೊನೇ ಮಾತು ನನಗೆ ಇಂದಿಗೂ ನೆನಪಿದೆ; “ಪ್ಲೀಸ್‌ ನನ್ನನ್ನ ಮರೆತು ಬಿಡು’…

ಆಗ ಅವಳ ಕಣ್ಣಲ್ಲಿ ಕಂಬನಿ ಕಂಡ ನನಗೆ ಜೀವನ ಭಾರ ಅನಿಸಿತು. ಅಂದು ನನ್ನ ಬೆನ್ನಿಗೆ ನಿಂತದ್ದು ನನ್ನ ಗೆಳೆಯರ ಬಳಗ. ಅವರೆಲ್ಲ ಇಲ್ಲದಿದ್ದರೆ ಇಂದು ನಾನು ಎಲ್ಲಿರುತ್ತಿದ್ದೆನೋ ನಂಗೇ ತಿಳಿಯದು. ಇವತ್ತಿಗೂ ಬಳ್ಳಾರಿಗೆ ಹೋದ್ರೆ ಯಾಕೋ ಒಮ್ಮೆ ಆ ಬಸ್‌ಸ್ಟಾಂಡ್‌ನ‌ಲ್ಲಿ ಕೂತು ಆ ಸುಂದರ ಕ್ಷಣಗಳನ್ನು ನೆನೆಯತ್ತಿರುತ್ತೇನೆ. ಆ ದಿನಗಳನ್ನು ಮರೆಯಲು ಯಾವತ್ತಿಗೂ ಸಾಧ್ಯವಿಲ್ಲ…. 

ಮೈಲಾರಿ ಸಿಂಧುವಾಳ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.