ಮೊಬೈಲ್‌ ಚೋರನ ಸ್ವಾಗತ


Team Udayavani, Mar 19, 2019, 12:30 AM IST

w-1.jpg

ಹಳ್ಳಿಯನ್ನು ಬಿಟ್ಟು ದೂರದ ಊರಿಗೆ ಎಂದೂ ಪ್ರಯಾಣ ಮಾಡಿರಲಿಲ್ಲ. ಆರೋಗ್ಯ ತಪಾಸಣೆ ಸಂಬಂಧ ಅದೊಂದು ದಿನ ಅಕ್ಕನ ಮನೆಗೆಂದು, ಹುಬ್ಬಳ್ಳಿಯ ಬಸ್ಸು ಹತ್ತಿದ್ದೆ. ಅಪ್ಪ, ಆಸ್ಪತ್ರೆಯ ಖರ್ಚಿಗೆಂದು ಸ್ಪಲ್ಪ ಹಣವನ್ನಷ್ಟೇ ನೀಡಿದ್ದರು. ಅಕ್ಕನಿಗಾಗಿ ಅಮ್ಮ ಸಂಡಿಗೆ ಮಾಡಿ ಕಳುಹಿಸಿದ್ದಳು. ಅವೆಲ್ಲವನ್ನೂ ಜೋಪಾನವಾಗಿ ಇಟ್ಟುಕೊಂಡು, ಬಸ್ಸಿನಲ್ಲಿ ಹೊರಟಿದ್ದೆ. 

ಅಕ್ಕ ಆಗಾಗ್ಗೆ ಕರೆಮಾಡಿ, ನಾನಿರುವ ಸ್ಥಳವನ್ನು ತಿಳಿದುಕೊಳ್ಳುತ್ತಿದ್ದಳು. “ಹುಬ್ಬಳ್ಳಿಗೆ ಬಂದ ತಕ್ಷಣ ಕರೆಮಾಡು, ಕರೆದುಕೊಂಡು ಬರಲು ನಿನ್ನ ಭಾವ ಬರ್ತಾರೆ’ ಎಂದಿದ್ದಳು. ಕೊನೆಗೂ ಹುಬ್ಬಳ್ಳಿ ಬಂದೇ ಬಿಟ್ಟಿತು. ಬಸ್ಸಿನಿಂದ ಇಳಿದ ಕೂಡಲೇ ಅಕ್ಕನಿಗೆ ಕರೆಮಾಡಬೇಕೆಂದು, ಮೊಬೈಲ್‌ ಕೈಗೆತ್ತಿಕೊಂಡಿದ್ದಷ್ಟೇ… ಅದೆಲ್ಲಿದ್ದನೋ ಒಬ್ಬ ಭೂಪ, ನನ್ನ ಕೈಯಿಂದ ಮೊಬೈಲ್‌ ಕಿತ್ಕೊಂಡು ಪರಾರಿ. ನಾನು “ಅಯ್ಯೋ ಮೊಬೈಲ್‌, ಮೊಬೈಲ್‌’ ಎಂದು ಕಿರುಚಿಕೊಂಡೆ. ಯಾರೂ ನನ್ನ ಸಹಾಯಕ್ಕೆ ಬರಲಿಲ್ಲ. ಅಕ್ಕನ ಮನೆಗೆ ಹೋಗುವುದು ಹೇಗೆ ಎಂಬುದೇ ಚಿಂತೆಯಾಯಿತು. ಆದರೆ, ಅನತಿ ದೂರದಲ್ಲಿ ನಿಂತಿದ್ದ ಒಬ್ಬ ಹಳ್ಳಿಯವ ಇದನ್ನು ಗಮನಿಸಿ, ಆ ಕಳ್ಳನನ್ನು ಬೆನ್ನಟ್ಟಿದ. ಕಳ್ಳ ಮೊಬೈಲನ್ನು ಬಿಸಾಕಿ, ಓಡಿ ಹೋದ. 

ಹಳ್ಳಿಯ ಹುಡುಗ ಮೊಬೈಲ್‌ ತಂದು ನನ್ನ ಕೈಗಿಟ್ಟ. ಅವನಿಗೆ ಹೇಗೆ ಕೃತಜ್ಞತೆ ಸಲ್ಲಿಸಬೇಕೋ ತಿಳಿಯದಾದೆ. “ಹುಷ್ಯಾರು ತಮ್ಮಾ, ಮೊಬೈಲ್‌ ಜ್ವಾಕಿ’ ಎಂದು ಹೇಳಿ ಹಳ್ಳಿಯವ ಹೊರಟು ಹೋದ. ಅವನೀಗ ಎಲ್ಲಿಯೇ ಇದ್ದರೂ, ಒಂದು ಥ್ಯಾಂಕ್ಸ್‌ ಹೇಳಬಯಸುತ್ತೇನೆ.

ವೆಂಕಟೇಶ ಚಾಗಿ, ಲಿಂಗಸುಗೂರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.