ಥ್ರಿಲ್ಲರ್ ಕಥೆಗಳು


Team Udayavani, Jan 1, 2019, 12:30 AM IST

1.jpg

ಈ ಕಥೆಗಳನ್ನು ಓದುತ್ತಿದ್ದಂತೆಯೇ ನಿಮಗೆ ಭಯವಾದರೆ, ಮೈ ಜುಂ ಅಂದರೆ ನಾವದಕ್ಕೆ ಜವಾಬ್ದಾರರಲ್ಲ!

1.    ಬ್ಯೂಟಿ ಪಾರ್ಲರ್‌ನಲ್ಲಿ ಜಾಸ್ತಿ ಕೆಲಸ ಇದ್ದಿದ್ದರಿಂದ, ಪಲ್ಲವಿ ಆ ರಾತ್ರಿ ಪಾರ್ಲರ್‌ನಲ್ಲಿಯೇ ಮಲಗಿದಳು. ಮಳೆಯ ಕಾರಣ ಕರೆಂಟ್‌ ಕೂಡಾ ಇರಲಿಲ್ಲ. ಮಧ್ಯರಾತ್ರಿ ಇದ್ದಕ್ಕಿದ್ದಂತೆ ಒಳಗಿನಿಂದ ನೀರು ತೊಟ್ಟಿಕ್ಕುತ್ತಿರುವ ಸದ್ದು ಕೇಳಿತು. ಗಾಬರಿಯಾಗಿ, ಬೆಂಕಿಪೊಟ್ಟಣ ಹುಡುಕಿ, ಕಡ್ಡಿ ಗೀರಿ, ಸದ್ದು ಬಂದ ಕಡೆ ತಿರುಗಿದಾಗ ಕಂಡಿದ್ದು, ಕನ್ನಡಿ ಮುಂದೆ ಕೂತು ತನ್ನ ರಕ್ತಸಿಕ್ತ ಕೈಗೆ ಮೆಹಂದಿ ಹಾಕಿಕೊಳ್ಳುತ್ತಿದ್ದ ಮಹಿಳೆ! 

2.    ಕಾಡಿನಲ್ಲಿ ಕಳೆದುಹೋಗಿದ್ದ ಪ್ರವಾಸಿಗರಿಗೆ, ಅರಣ್ಯ ಇಲಾಖೆಯ ಭೈರ ಎಂಬಾತ ಎದುರಾಗಿ, ಅವರನ್ನು ಸಮಾಧಾನ ಪಡಿಸಿ ಕಾಡಿನ ಅಂಚಿಗೆ ತಂದು ಬಿಟ್ಟು ಹೋದ. ಅಲ್ಲಿಂದ ಸೀದಾ ಅರಣ್ಯ ಇಲಾಖೆಯ ಕಚೇರಿಗೆ ಬಂದ ಪ್ರವಾಸಿಗರು, ನಡೆದ ಘಟನೆಯನ್ನು ವಿವರಿಸಿದರು. ಆಗ ಅಲ್ಲಿನ ಅಧಿಕಾರಿ, ಯಾರು, ಭೈರನೇ? ಆತ, ಆರು ತಿಂಗಳ ಹಿಂದಷ್ಟೇ ಆನೆ ದಾಳಿಗೆ ಸಿಲುಕಿ ತೀರಿಕೊಂಡನಲ್ಲ? ಎಂದಾಗ ಪ್ರವಾಸಿಗರು ಬೆಚ್ಚಿಬಿದ್ದರು.

3. ಬಾರ್‌ನಲ್ಲಿ ಕುಡಿದು ಚಿತ್ತಾದ ನಾಲ್ವರು ಗೆಳೆಯರು, ಯಾವುದಾದರೂ ವಾಹನವನ್ನು ಅಡ್ಡಗಟ್ಟಿ ಕೀಟಲೆ ಮಾಡೋಣ ಎಂದು ಯೋಚಿಸಿದರು. ಅದೇ ಸಮಯಕ್ಕೆ ಬಂದ ಆಟೋಕ್ಕೆ ಕೈ ಅಡ್ಡ ಹಾಕಿ, ಪ್ರಯಾಣಿಕರ ಸೋಗು ಹಾಕಿದರು. ಆಟೋ ಸ್ವಲ್ಪ ದೂರ ಹೋಗುತ್ತಿದ್ದಂತೆ ಡ್ರೈವರ್‌ಗೆ ಚಾಕು ತೋರಿಸಿ, ಹಣ ಕೊಡು, ಇಲ್ಲದಿದ್ದರೆ ಕೊಂದುಬಿಡುತ್ತೇವೆ ಎಂದು ಹೆದರಿಸಿದರು. ಕೊಡ್ತೀನಿ ಇನ್ನೂ ಸ್ವಲ್ಪ ಹೊತ್ತು ತಡೆಯಿರಿ ಎಂದು ಚಾಲಕ ಒಮ್ಮೆಗೆ ತನ್ನ ಇಡೀ ಕತ್ತನ್ನು ಹಿಂದೆ ತಿರುಗಿಸಿ, ಭಯಾನಕ ಮುಖ ತೋರಿದಾಗ ಕುಡಿದ ನಶೆ ಜರ್ರನೇ ಇಳಿದುಹೋಯಿತು.

ಪುರುಷೋತ್ತಮ್‌ ವೆಂಕಿ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.