ಮೊಬೈಲ್‌ ಚೋರನ ಸ್ವಾಗತ


Team Udayavani, Mar 19, 2019, 12:30 AM IST

w-1.jpg

ಹಳ್ಳಿಯನ್ನು ಬಿಟ್ಟು ದೂರದ ಊರಿಗೆ ಎಂದೂ ಪ್ರಯಾಣ ಮಾಡಿರಲಿಲ್ಲ. ಆರೋಗ್ಯ ತಪಾಸಣೆ ಸಂಬಂಧ ಅದೊಂದು ದಿನ ಅಕ್ಕನ ಮನೆಗೆಂದು, ಹುಬ್ಬಳ್ಳಿಯ ಬಸ್ಸು ಹತ್ತಿದ್ದೆ. ಅಪ್ಪ, ಆಸ್ಪತ್ರೆಯ ಖರ್ಚಿಗೆಂದು ಸ್ಪಲ್ಪ ಹಣವನ್ನಷ್ಟೇ ನೀಡಿದ್ದರು. ಅಕ್ಕನಿಗಾಗಿ ಅಮ್ಮ ಸಂಡಿಗೆ ಮಾಡಿ ಕಳುಹಿಸಿದ್ದಳು. ಅವೆಲ್ಲವನ್ನೂ ಜೋಪಾನವಾಗಿ ಇಟ್ಟುಕೊಂಡು, ಬಸ್ಸಿನಲ್ಲಿ ಹೊರಟಿದ್ದೆ. 

ಅಕ್ಕ ಆಗಾಗ್ಗೆ ಕರೆಮಾಡಿ, ನಾನಿರುವ ಸ್ಥಳವನ್ನು ತಿಳಿದುಕೊಳ್ಳುತ್ತಿದ್ದಳು. “ಹುಬ್ಬಳ್ಳಿಗೆ ಬಂದ ತಕ್ಷಣ ಕರೆಮಾಡು, ಕರೆದುಕೊಂಡು ಬರಲು ನಿನ್ನ ಭಾವ ಬರ್ತಾರೆ’ ಎಂದಿದ್ದಳು. ಕೊನೆಗೂ ಹುಬ್ಬಳ್ಳಿ ಬಂದೇ ಬಿಟ್ಟಿತು. ಬಸ್ಸಿನಿಂದ ಇಳಿದ ಕೂಡಲೇ ಅಕ್ಕನಿಗೆ ಕರೆಮಾಡಬೇಕೆಂದು, ಮೊಬೈಲ್‌ ಕೈಗೆತ್ತಿಕೊಂಡಿದ್ದಷ್ಟೇ… ಅದೆಲ್ಲಿದ್ದನೋ ಒಬ್ಬ ಭೂಪ, ನನ್ನ ಕೈಯಿಂದ ಮೊಬೈಲ್‌ ಕಿತ್ಕೊಂಡು ಪರಾರಿ. ನಾನು “ಅಯ್ಯೋ ಮೊಬೈಲ್‌, ಮೊಬೈಲ್‌’ ಎಂದು ಕಿರುಚಿಕೊಂಡೆ. ಯಾರೂ ನನ್ನ ಸಹಾಯಕ್ಕೆ ಬರಲಿಲ್ಲ. ಅಕ್ಕನ ಮನೆಗೆ ಹೋಗುವುದು ಹೇಗೆ ಎಂಬುದೇ ಚಿಂತೆಯಾಯಿತು. ಆದರೆ, ಅನತಿ ದೂರದಲ್ಲಿ ನಿಂತಿದ್ದ ಒಬ್ಬ ಹಳ್ಳಿಯವ ಇದನ್ನು ಗಮನಿಸಿ, ಆ ಕಳ್ಳನನ್ನು ಬೆನ್ನಟ್ಟಿದ. ಕಳ್ಳ ಮೊಬೈಲನ್ನು ಬಿಸಾಕಿ, ಓಡಿ ಹೋದ. 

ಹಳ್ಳಿಯ ಹುಡುಗ ಮೊಬೈಲ್‌ ತಂದು ನನ್ನ ಕೈಗಿಟ್ಟ. ಅವನಿಗೆ ಹೇಗೆ ಕೃತಜ್ಞತೆ ಸಲ್ಲಿಸಬೇಕೋ ತಿಳಿಯದಾದೆ. “ಹುಷ್ಯಾರು ತಮ್ಮಾ, ಮೊಬೈಲ್‌ ಜ್ವಾಕಿ’ ಎಂದು ಹೇಳಿ ಹಳ್ಳಿಯವ ಹೊರಟು ಹೋದ. ಅವನೀಗ ಎಲ್ಲಿಯೇ ಇದ್ದರೂ, ಒಂದು ಥ್ಯಾಂಕ್ಸ್‌ ಹೇಳಬಯಸುತ್ತೇನೆ.

ವೆಂಕಟೇಶ ಚಾಗಿ, ಲಿಂಗಸುಗೂರ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.