ಕ್ಷಮೆಯೇ ಜೀವನ ಸಾಕ್ಷಾತ್ಕಾರ


Team Udayavani, Dec 18, 2018, 6:00 AM IST

25.jpg

ಹಾಯ್‌ ಹುಡುಗಿ,
ಚೆನ್ನಾಗಿದ್ದೀಯಾ? ನಿನ್ಗೆನು? ಯಾವಾಗಲೂ ಖುಷಿಯಾಗಿಯೇ ಇರ್ತೀಯಾ. ಆದ್ರೆ, ನಾನೇ ನಿನ್ನ ಪ್ರೀತಿಯಲ್ಲಿ  ಬಿದ್ದ ಮೇಲೆ, ಅಂದುಕೊಂಡಂತೆ ಏನೂ ಆಗದೆ ಕಂಗಾಲಾಗಿದೀನಿ. ಪ್ರಪಂಚದಲ್ಲಿ, ಪ್ರತಿಯೊಂದು ಸಂಬಂಧಕ್ಕೂ ಒಂದು ಕೊನೆ ದಿನಾಂಕವಿರುತ್ತದೆಯಂತೆ. ಹಾಗೆಯೇ, ನಮ್ಮಿಬ್ಬರ ನಡುವಿನ ಅನುಬಂಧಕ್ಕೆ ಈಗ ಕೊನೆಗಾಲ ಬಂದಿದೆ ಅಂತನಿಸುತ್ತದೆ. 

23 ವರ್ಷಗಳ ನನ್ನ ಜೀವನದಲ್ಲಿ ಅಮ್ಮನನ್ನು ಬಿಟ್ಟರೆ ಬೇರೆ ಯಾವ ಹೆಣ್ಣನ್ನು ಪ್ರೀತಿಸಿರಲಿಲ್ಲ. ನನ್ನ ತಾಯಿಯ ನಂತರ ನಾನು ಅಷ್ಟೇ ಗಾಢವಾಗಿ ಪ್ರೀತಿಸುವುದು ನಿನ್ನನ್ನೇ. ಅದಕ್ಕೆ ಕಾರಣ, ಯಾವಾಗಲೂ ಖುಷಿಯಿಂದ ಹೊಳೆಯುವ ನಿನ್ನ ನಗು ಮುಖ. ಆ ಮುಖವನ್ನು ನಾನು ಯಾವಾಗಲೂ ನನ್ನ ತಾಯಿಯಲ್ಲಿ ನೋಡುತ್ತಿದ್ದೆ.

ನಿನ್ನನ್ನು ನಾನು ಸಾಮಾನ್ಯ ಹುಡುಗಿಯೆಂದು ಪ್ರೀತಿಸಿದ್ದರೆ, ನಿನ್ನ ಮಾತಿನಂತೆಯೇ ನಿನ್ನ ಮೇಲಿನ ಎಲ್ಲಾ ಭಾವನೆಗಳನ್ನು ಕಿತ್ತೆಸೆದು ಸಾಮಾನ್ಯ ಸ್ನೇಹಿತನಂತೆ ಇರಬಹುದಿತ್ತೇನೋ? ಆದರೆ, ನಾನು ನಿನ್ನ ಆ ಹೆಣ್ತನದಲ್ಲಿ ನನ್ನ ತಾಯಿಯನ್ನು ಕಂಡಿದ್ದೇನೆ. ಆ ಕಾರಣದಿಂದಲೇ ನೀನು “ನನಗೆ ಇಷ್ಟವಿಲ್ಲ’ ಎಂದು ಎಷ್ಟೇ ಹೇಳುತ್ತಿದ್ದರೂ, ನೀನೇ ಬೇಕೆಂದು ನಾನು ಪೀಡಿಸುತ್ತಿರುವುದು. 

ಹೀಗೆ ಪ್ರೇಮವೆಂಬ ನನ್ನ ವಾದದಿಂದ, ಸ್ನೇಹವೆಂಬ ನಿನ್ನ ವಾದದಿಂದ ನಮ್ಮಿಬ್ಬರ ನಡುವೆ ಅಪಾರ್ಥಗಳುಂಟಾಗಿ, ಕೊನೆಗೆ ನಾನು ನಿನ್ನ ಸ್ನೇಹವನ್ನೂ ಕಳೆದುಕೊಳ್ಳಬೇಕಾಯಿತು. ಈಗ ನಿನ್ನ ಪಾಡಿಗೆ ನೀನು, ನನ್ನ ಪಾಡಿಗೆ ನಾನಿರಬಹುದು. ಆದರೆ ನನ್ನ ಜೀವನದಲ್ಲಿ ಬಂದ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಲು ಇಚ್ಛಿಸುವುದಿಲ್ಲ. ಯಾವುದೇ ಸಂಬಂಧ ಇರಲಿ, ಎಂದೂ ಒಬ್ಬರ ಕಡೆಯಿಂದಲೇ ತಪ್ಪುಗಳಾಗುವುದಿಲ್ಲ. ಇಬ್ಬರೂ ತಪ್ಪುಗಳನ್ನು ಮಾಡುತ್ತಾರೆ. ಪರಸ್ಪರರ ನಡುವಿನ ತಪ್ಪುಗಳನ್ನು ಅರ್ಥೈಸಿಕೊಂಡು ಕ್ಷಮಿಸುತ್ತಾ ಮುನ್ನಡೆಯುವುದೇ ಸ್ವತ್ಛ ಪ್ರೀತಿಯ ಸಂಕೇತ. ಹೇಳು: ನನ್ನನ್ನು ಕ್ಷಮಿಸುವೆಯಾ?

ಇಂತಿ,
ಸದಾ ನಿನ್ನನ್ನೇ ಪ್ರೀತಿಸುವ
ಗಿರೀಶ್‌ ಚಂದ್ರ ವೈ.ಆರ್‌.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.