ನಾನಲ್ದೆ  ನಿಂಗೆ ಇನ್ಯಾರು ಬೈಬೇಕು?


Team Udayavani, Feb 12, 2019, 12:30 AM IST

x-10.jpg

ನಾನು ನಿನ್ನನ್ನು ತುಂಬಾ ಕೇರ್‌ ಮಾಡ್ತೀನಿ. ನಿನ್ನ ಬಗೆಗಿನ ಸಣ್ಣಪುಟ್ಟ ವಿಷಯಗಳನ್ನು ಅತಿಯಾಗಿ ಮನಸ್ಸಿಗೆ ತಗೋತೀನಿ. ಅದೆಲ್ಲಾ ನಿಂಗೆ ಹಿಂಸೆ ಅನ್ನಿಸಿದ್ರೆ ನಂಗೆ ನೇರವಾಗಿ ಹೇಳು. 

ಹೇ ಮುದ್ದೂ, ಹೇ ಬಂಗಾರ, ಹೇ ಚಿನ್ನಾ, ಹೇ ಬೇಬಿ…. ಹೀಗೆ ದಿನಕ್ಕೆ ಹತ್ತಾರು ಬಾರಿ ನೀ ಕಳಿಸುತ್ತಿದ್ದ ಸಂದೇಶಗಳೆಲ್ಲ ನಿಂತು ಹೋಗಿ, ಕೇವಲ ಹ್‌ಂ , ಹೂ, ಹಾಂ, ಹೌದಾ.. ಅಂತ ಪ್ರತಿಕ್ರಿಯೆಗಳು ಬರತೊಡಗಿದಾಗಲೇ ಗೊತ್ತಾಯ್ತು ನಿಂಗೆ ನನ್ನ ಮೇಲೆ ಕೋಪ ಬಂದಿದೆ ಅಂತ. ಯಾಕೆ ನಿಂಗೆ, ಇಷ್ಟೊಂದು ಕೋಪ?

ನಾನೇನಾದ್ರು ನಿಂಗೆ ಬೈದಿದ್ರೆ, ಅದು ನಿನ್ನ ಮೇಲೆ ಇರುವ ಪ್ರೀತಿಯಿಂದ ಮಾತ್ರ. ನೀ ತಪ್ಪು ಮಾಡಿದಾಗ ಕಾಳಜಿಯಿಂದ ಬೈದು, ಬುದ್ಧಿ ಹೇಳಬೇಕಾದವನು ನಾನಲ್ಲದೆ ಮತ್ಯಾರು? ಇದನ್ನೆಲ್ಲ ಹೇಳ್ತಾ ಇರೋದು ನಿನ್ನ ಒಳ್ಳೆಯದಕ್ಕೆ. ನಿಂಗೆ ಚೂರು ನೋವಾದರೂ ನನಗೆ ತಡ್ಕೊಳ್ಳೋಕೆ ಆಗಲ್ಲ. ಯಾಕೆಂದರೆ ನೀನೇ ನನ್ನ ಪ್ರಪಂಚ!

ದಯವಿಟ್ಟು ನಿನ್ನ ಕೋಪವನ್ನು ಸ್ವಲ್ಪ ಕಮ್ಮಿ ಮಾಡ್ಕೊ. ಕೋಪ ಒಳ್ಳೆಯದಲ್ಲ. ಅತಿಯಾದ ಕೋಪ ಅಮೃತವನ್ನೂ ವಿಷವಾಗಿಸಿ ಬಿಡುತ್ತೆ. ಕೋಪ ಬಂದಾಗ ಬುದ್ಧಿಗೂ- ಬಾಯಿಗೂ ಸಂಬಂಧವೇ ಇರೋದಿಲ್ಲ. ಏನೇನೋ ಬಡಬಡಿಸ್ತೀಯ. ಅದರಿಂದ ನಿನ್ನೆದುರಿಗೆ ಇರೋರಿಗಷ್ಟೇ ಅಲ್ಲ, ಕೋಪ ಇಳಿದ ಮೇಲೆ ನಿನಗೂ ನೋವಾಗುತ್ತೆ. ಇದನ್ನೇ ತಾನೆ ನಾನು ಮೊನ್ನೆ ನಿಂಗೆ ಹೇಳಿದ್ದು. ಅದಕ್ಕೂ ಸಿಟ್ಟು ಮಾಡಿಕೊಂಡರೆ ಹೇಗೆ? 

ನಾನು ನಿನ್ನನ್ನು ತುಂಬಾ ಕೇರ್‌ ಮಾಡ್ತೀನಿ. ನಿನ್ನ ಬಗೆಗಿನ ಸಣ್ಣಪುಟ್ಟ ವಿಷಯಗಳನ್ನು ಅತಿಯಾಗಿ ಮನಸ್ಸಿಗೆ ತಗೋತೀನಿ. ಅದೆಲ್ಲಾ ನಿಂಗೆ ಹಿಂಸೆ ಅನ್ನಿಸಿದ್ರೆ ನಂಗೆ ನೇರವಾಗಿ ಹೇಳು. ಕೋಪ ಮಾತ್ರ ಮಾಡ್ಕೊàಬೇಡ.

ಇಂತಿ ನಿನ್ನ ಪ್ರೀತಿಯ
ಮಹಮ್ಮದ್‌ ಅಲ್ಪಾಜ್‌

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.