ನಾನಲ್ದೆ  ನಿಂಗೆ ಇನ್ಯಾರು ಬೈಬೇಕು?


Team Udayavani, Feb 12, 2019, 12:30 AM IST

x-10.jpg

ನಾನು ನಿನ್ನನ್ನು ತುಂಬಾ ಕೇರ್‌ ಮಾಡ್ತೀನಿ. ನಿನ್ನ ಬಗೆಗಿನ ಸಣ್ಣಪುಟ್ಟ ವಿಷಯಗಳನ್ನು ಅತಿಯಾಗಿ ಮನಸ್ಸಿಗೆ ತಗೋತೀನಿ. ಅದೆಲ್ಲಾ ನಿಂಗೆ ಹಿಂಸೆ ಅನ್ನಿಸಿದ್ರೆ ನಂಗೆ ನೇರವಾಗಿ ಹೇಳು. 

ಹೇ ಮುದ್ದೂ, ಹೇ ಬಂಗಾರ, ಹೇ ಚಿನ್ನಾ, ಹೇ ಬೇಬಿ…. ಹೀಗೆ ದಿನಕ್ಕೆ ಹತ್ತಾರು ಬಾರಿ ನೀ ಕಳಿಸುತ್ತಿದ್ದ ಸಂದೇಶಗಳೆಲ್ಲ ನಿಂತು ಹೋಗಿ, ಕೇವಲ ಹ್‌ಂ , ಹೂ, ಹಾಂ, ಹೌದಾ.. ಅಂತ ಪ್ರತಿಕ್ರಿಯೆಗಳು ಬರತೊಡಗಿದಾಗಲೇ ಗೊತ್ತಾಯ್ತು ನಿಂಗೆ ನನ್ನ ಮೇಲೆ ಕೋಪ ಬಂದಿದೆ ಅಂತ. ಯಾಕೆ ನಿಂಗೆ, ಇಷ್ಟೊಂದು ಕೋಪ?

ನಾನೇನಾದ್ರು ನಿಂಗೆ ಬೈದಿದ್ರೆ, ಅದು ನಿನ್ನ ಮೇಲೆ ಇರುವ ಪ್ರೀತಿಯಿಂದ ಮಾತ್ರ. ನೀ ತಪ್ಪು ಮಾಡಿದಾಗ ಕಾಳಜಿಯಿಂದ ಬೈದು, ಬುದ್ಧಿ ಹೇಳಬೇಕಾದವನು ನಾನಲ್ಲದೆ ಮತ್ಯಾರು? ಇದನ್ನೆಲ್ಲ ಹೇಳ್ತಾ ಇರೋದು ನಿನ್ನ ಒಳ್ಳೆಯದಕ್ಕೆ. ನಿಂಗೆ ಚೂರು ನೋವಾದರೂ ನನಗೆ ತಡ್ಕೊಳ್ಳೋಕೆ ಆಗಲ್ಲ. ಯಾಕೆಂದರೆ ನೀನೇ ನನ್ನ ಪ್ರಪಂಚ!

ದಯವಿಟ್ಟು ನಿನ್ನ ಕೋಪವನ್ನು ಸ್ವಲ್ಪ ಕಮ್ಮಿ ಮಾಡ್ಕೊ. ಕೋಪ ಒಳ್ಳೆಯದಲ್ಲ. ಅತಿಯಾದ ಕೋಪ ಅಮೃತವನ್ನೂ ವಿಷವಾಗಿಸಿ ಬಿಡುತ್ತೆ. ಕೋಪ ಬಂದಾಗ ಬುದ್ಧಿಗೂ- ಬಾಯಿಗೂ ಸಂಬಂಧವೇ ಇರೋದಿಲ್ಲ. ಏನೇನೋ ಬಡಬಡಿಸ್ತೀಯ. ಅದರಿಂದ ನಿನ್ನೆದುರಿಗೆ ಇರೋರಿಗಷ್ಟೇ ಅಲ್ಲ, ಕೋಪ ಇಳಿದ ಮೇಲೆ ನಿನಗೂ ನೋವಾಗುತ್ತೆ. ಇದನ್ನೇ ತಾನೆ ನಾನು ಮೊನ್ನೆ ನಿಂಗೆ ಹೇಳಿದ್ದು. ಅದಕ್ಕೂ ಸಿಟ್ಟು ಮಾಡಿಕೊಂಡರೆ ಹೇಗೆ? 

ನಾನು ನಿನ್ನನ್ನು ತುಂಬಾ ಕೇರ್‌ ಮಾಡ್ತೀನಿ. ನಿನ್ನ ಬಗೆಗಿನ ಸಣ್ಣಪುಟ್ಟ ವಿಷಯಗಳನ್ನು ಅತಿಯಾಗಿ ಮನಸ್ಸಿಗೆ ತಗೋತೀನಿ. ಅದೆಲ್ಲಾ ನಿಂಗೆ ಹಿಂಸೆ ಅನ್ನಿಸಿದ್ರೆ ನಂಗೆ ನೇರವಾಗಿ ಹೇಳು. ಕೋಪ ಮಾತ್ರ ಮಾಡ್ಕೊàಬೇಡ.

ಇಂತಿ ನಿನ್ನ ಪ್ರೀತಿಯ
ಮಹಮ್ಮದ್‌ ಅಲ್ಪಾಜ್‌

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.