17 ವರ್ಷದಿಂದ ಇವನು ಚಕ್ಕರೇ ಹೊಡೆದಿಲ್ಲ!


Team Udayavani, Mar 19, 2019, 12:30 AM IST

w-13.jpg

ನಿಮಗೆ ನೆನಪಿದೆಯಾ… ನೀವು ಹೊಡೆದ ಚಕ್ಕರ್‌ಗಳ ಲೆಕ್ಕ? ಎಲ್‌ಕೆಜಿಯಿಂದ ಡಿಗ್ರೀವರೆಗೆ ಎಷ್ಟ್ ಸಲ ಬಂಕ್‌ ಹೊಡೆದಿದ್ದೀರಿ? ಮೇಷ್ಟ್ರಿಗೆ ಚಳ್ಳೇಹಣ್ಣು ತಿನ್ನಿಸಲು ಏನೆಲ್ಲ ಸಬೂಬು ಹೇಳಿದ್ದೀರಿ? ಜ್ವರ, ಕೆಮ್ಮು, ಶೀತ… ಇನ್ನೂ ಏನೇನೆಲ್ಲ ಹೇಳಿ ತಪ್ಪಿಸಿಕೊಂಡಿದ್ರಿ? ಖಂಡಿತಾ ನೆನಪಿರಲು ಸಾಧ್ಯವಿಲ್ಲ. ನೆನಪಿದ್ದರೂ, ಅವೆಲ್ಲ ನೆನೆದು ನಿಮಗೇ ನಗು ಉಕ್ಕುತ್ತಿರಬಹುದು.

ಆದರೆ, ಈ ಫೋಟದಲ್ಲಿರುವ ಯುವಕನಿಗೆ ಇದನ್ನು ಕೇಳಿ… ಆತ ತನ್ನ ಬ್ಯಾಗ್‌ನಿಂದ ಒಂದಿಷ್ಟು ಸರ್ಟಿಫಿಕೇಟ್‌ಗಳನ್ನು ತೋರಿಸಿ, ತಾನೆಷ್ಟು ಪ್ರಾಮಾಣಿಕ ಅನ್ನೋದನ್ನು ಸಾಬೀತು ಮಾಡಿ ತೋರಿಸ್ತಾನೆ. ಏಕೆ ಗೊತ್ತಾ? ಚೆನ್ನೈನ ವಿನೋದ್‌ ಕುಮಾರ್‌ ಎನ್ನುವ ಈ ಹುಡುಗ, ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೂ ದಿನವೂ ಕ್ಲಾಸ್‌ಗೆ ಚಕ್ಕರ್‌ ಹೊಡೆದಿಲ್ಲ! ಕಳೆದ 17 ವರ್ಷಗಳಿಂದ ಒಂದೂ ಬಂಕ್‌ ಹೊಡೆಯದೇ, ಪ್ರತಿ ಕ್ಲಾಸ್‌ನಿಂದಲೂ ಅತ್ಯುತ್ತಮ ಹಾಜರಾತಿಗೆ ಸರ್ಟಿಫಿಕೇಟ್‌ ಪಡೆಯುತ್ತಲೇ, ಗುರುಗಳಿಂದ ಗೌರವಪೂರ್ವಕ ಬೀಳ್ಕೊಡುಗೆ ಪಡೆಯುತ್ತಿದ್ದಾನೆ.

ತನ್ನ ಮನೆಯಿದ್ದ ರೋಯಾಪುರಂನಿಂದ ಪಾಡೂರುಗೆ ನಿತ್ಯವೂ ಎರಡೂವರೆ ತಾಸು ಪಯಣಿಸಿ, ಓದಲೆಂದು ಬರುತ್ತಿದ್ದ ವಿನೋದ್‌, ಆರೋಗ್ಯವನ್ನು ಬಹಳ ಜೋಪಾನದಿಂದ ಕಾಪಾಡಿಕೊಂಡಿದ್ದಾನೆ. ಎರಡು ವರ್ಷದ ಕೆಳಗೆ ಜ್ವರ ಬಂದು, 102 ಡಿಗ್ರಿ ತಾಪದಿಂದ ಮೈ ಕುದಿಯುತ್ತಿತ್ತಂತೆ. ಆದರೂ, ಆತ ತರಗತಿಗೆ ಬಂದಿದ್ದ. ಒಮ್ಮೆ ಜೋರು ಮಳೆ ಬಂದು, ಪ್ರವಾಹ ಎದುರಾದಾಗಲೂ ಈತ ತರಗತಿಗೆ ಬಂದಿದ್ದ. ಇಂಥ ವಿದ್ಯಾರ್ಥಿಗಳಿದ್ರೆ, ಅಟೆಂಡೆನ್ಸೇ ಬೇಡ ಅಲ್ವಾ?

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.