ಮಂಗಳಮುಖೀಯರಿಗೆ ಮತ ಜಾಗೃತಿ
Team Udayavani, Feb 21, 2018, 11:40 AM IST
ಮಂಡ್ಯ: ಮಂಗಳಮುಖೀಯರು ಮತಪಟ್ಟಿಗೆ ಹೆಸರು ದಾಖಲಿಸಿ ಚುನಾವಣೆಯಲ್ಲಿ ಹಕ್ಕು ಚಲಾಯಿಸುವಂತೆ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯದ ಬಾಲಭವನದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಇಂತಹ ಒಂದು ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಕೆ.ದಿವಾಕರ್ ಚಾಲನೆ ನೀಡಿದರು.
ಸಂವಿಧಾನಾತ್ಮಕವಾಗಿ ಮತದಾನದ ಹಕ್ಕು ಎಲ್ಲರಿಗೂ ಸಮಾನವಾಗಿ ಸಿಗಬೇಕೆಂಬ ಕಾರಣಕ್ಕೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದೆ. ಮತದಾನ ಪ್ರಮುಖವಾದ ಹಕ್ಕಾಗಿದ್ದು, ಮಂಗಳ ಮುಖೀಯರೂ ಈ ಅವಕಾಶ ಪಡೆದು ಕೊಳ್ಳುವಂತೆ ಅವರು ಸಲಹೆ ನೀಡಿದರು. ತೃತೀಯ ಲಿಂಗಿಗಳಿಗೆ ವಾಸಸ್ಥಳ, ಆಧಾರ್ ಕಾರ್ಡ್, ಪಡಿತರ ಚೀಟಿಯಂತಹ ಸೌಲಭ್ಯ ಇರುವುದಿಲ್ಲ.
ಅರಸು ನಿಗಮದಿಂದ ಮನೆಗಳನ್ನು ದೊರಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಸರ್ಕಾರಿ ಸೌಲಭ್ಯ ಇವರಿಗೂ ಸಿಗುವಂತಾಗಬೇಕು.ಆಶೋದಯ ಸಮಿತಿ, ಮಂಗಳಧಾಮ, ಅಮರ ಸಾಧಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮಂಗಳಮುಖೀಯರು ಕಾರ್ಯಾಗಾರದಲ್ಲಿ ಭಾಗವಹಿಸಿ ಅರ್ಜಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ