ಮಗನಿಗೆ 85 ಲಕ್ಷ ಸಾಲ ನೀಡಿದ ಸಿ.ಎಂ.ಉದಾಸಿ 


Team Udayavani, Apr 24, 2018, 6:30 AM IST

CM-Udasi.jpg

ಹಾವೇರಿ: ಹಾನಗಲ್ಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಎಂ. ಉದಾಸಿ ಚರಾಸ್ತಿ, ಸ್ಥಿರಾಸ್ತಿ ಸೇರಿ ಒಟ್ಟು 3,96,65,507 ರೂ. ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿದ್ದಾರೆ. 

ಚರಾಸ್ತಿ 1,49,65,507 ರೂ. ಹಾಗೂ ಸ್ಥಿರಾಸ್ತಿ 2,47,00000 ರೂ.ಮೌಲ್ಯದ್ದಿದೆ. ಪತ್ನಿ ಹೆಸರಲ್ಲಿ 4,88,493 ರೂ. ಮೌಲ್ಯದ ಚರಾಸ್ತಿ ಇದೆ. ಉದಾಸಿ ಕೈಯಲ್ಲಿ 9,60,000 ರೂ. ಮತ್ತು ಪತ್ನಿ ಬಳಿ 25,000 ರೂ. ನಗದು ಇದೆ. ಒಂದು ಟ್ರಾÂಕ್ಟರ್‌, ಒಂದು ಟ್ರೇಲರ್‌ ವಾಹನ ಇವೆ.

ಮಗ ಸಂಸದ ಶಿವಕುಮಾರ ಉದಾಸಿ ಅವರಿಗೆ 85 ಲಕ್ಷ ರೂ. ಸಾಲ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಉದಾಸಿ ತಮ್ಮ ಚರಾಸ್ತಿ ಹಾಗೂ ಸ್ಥಿರಾಸ್ಥಿ ಸೇರಿ ಒಟ್ಟು ಆಸ್ತಿಯ ಮೌಲ್ಯ 1,66,20,361 ರೂ. ಘೋಷಿಸಿದ್ದರು. 2,30,45,146 ರೂ. ಆಸ್ತಿ ಹೆಚ್ಚಾದಂತಾಗಿದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.