ಬಾದಾಮಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದೇ ಗೆಲ್ಲುವೆ


Team Udayavani, Apr 25, 2018, 6:50 AM IST

cm-201815462.jpg

ಮೈಸೂರು: “ಚಾಮುಂಡೇಶ್ವರಿ,ಬಾದಾಮಿ ಎರಡೂ ಕ್ಷೇತ್ರಗಳಲ್ಲೂ ತಾವು ಗೆಲುವು ಸಾಧಿಸಲಿರುವುದಾಗಿ’ ಸಿಎಂ
ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಬಾದಾಮಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದಿದ್ದರೂ ಗೆಲ್ಲುತ್ತೇನೆ. ಎಚ್‌. ಡಿ. ಕುಮಾರ ಸ್ವಾಮಿ, ಎರಡು ಕ್ಷೇತ್ರಗಳಲ್ಲೂ ಸೋಲುತ್ತಾರೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ನಮಗೆ ಪ್ರಬಲ ಎದುರಾಳಿ. ಆದರೂ ಕಾಂಗ್ರೆಸ್‌ 130ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಹಿಡಿಯಲಿದೆ’ ಎಂದರು.

ಚಾಮುಂಡೇಶ್ವರಿ, ವರುಣಾ ಕ್ಷೇತ್ರ ದಲ್ಲಿ ಚುನಾವಣಾ ಪ್ರಚಾರಕ್ಕೆ ಯಾವುದೇ ತಾರಾ ಪ್ರಚಾರಕರನ್ನೂ ಕರೆತರುವುದಿಲ್ಲ.
ಡಾ.ಯತೀಂದ್ರ ಮತ್ತು ಸ್ಥಳೀಯ ಮುಖಂಡರೇ ನಮಗೆ ತಾರಾ ಪ್ರಚಾರಕರು, ಸಿಸಿಎಲ್‌ ಉದ್ಘಾಟನೆಗೆ ಆಹ್ವಾನಿಸಲು ಬಂದಿದ್ದಾಗ ನಟ ಸುದೀಪ್‌, ತಮ್ಮೊಬ್ಬರಪರ ಚಾಮುಂಡೇಶ್ವರಿಗೆ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದರು. ಆದರೆ, ನಾವು ಯಾವುದೇ ತಾರಾ ಪ್ರಚಾರಕರನ್ನೂ ಕರೆತರುವುದಿಲ್ಲ ಎಂದು ಹೇಳಿದರು. 

ನಟ ಪ್ರಕಾಶ್‌ ರೈ ಜಾತ್ಯತೀತ ಪರವಿದ್ದು, ಕೋಮುವಾದದ ವಿರುದಟಛಿವಿದ್ದಾರೆ ಅಷ್ಟೆ ಎಂದ ಸಿದ್ದರಾಮಯ್ಯ, ಕಾವೇರಿ ನೀರು
ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.

ಎಐಸಿಸಿ ವೀಕ್ಷಕರಿಗೆ
ವೇಣುಗೋಪಾಲ್‌ ಪಾಠ ಬೆಂಗಳೂರು: ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌ ರಣತಂತ್ರ ಹೆಣೆಯುತಿದ್ದು, ಎಐಸಿಸಿಯಿಂದ ನೇಮಕ ಮಾಡಿರುವ ಜಿಲ್ಲಾ ವೀಕ್ಷಕರಿಗೆ ಉಸ್ತುವಾರಿ ವೇಣುಗೋಪಾಲ್‌ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಸೋಮವಾರ ಪಾಠ ಹೇಳಿದ್ದಾರೆ. ಟಿಕೆಟ್‌ ಸಿಗದೆ ಪಕ್ಷದ ಬಗ್ಗೆ ಮುನಿಸಿಕೊಂಡವರು, ಟಿಕೆಟ್‌ ವಂಚಿತ ರಿಂದ ಚುನಾವಣೆ ಸಂದರ್ಭದಲ್ಲಿ ನಡೆಯುವ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸು ವಂತೆ ಸೂಚಿಸಿದರು. ಪ್ರತಿದಿನದ ಬೆಳವಣಿಗೆಯನ್ನು ವೇಣುಗೋಪಾಲ್‌ ಅವರಿಗೆ ತಲುಪಿಸಲು ಸೂಚಿಸಲಾಗಿದ್ದು, ಯಾವುದೇ ಗೊಂದಲ ಉಂಟಾದರೆ ಸ್ಥಳೀಯ ನಾಯಕರು, ಸಿಎಂ , ಪರಮೇಶ್ವರ್‌ ಗಮನಕ್ಕೆ ತಂದು ಸರಿಪಡಿಸಲು ಹೈಕಮಾಂಡ್‌ ನಿರ್ದೇಶಿಸಿದೆ. 

ರಾತ್ರೋರಾತ್ರಿ ಓಡಿ ಹೋಗ್ತಾರೆ
ಶಿಕಾರಿಪುರದಿಂದ ಬಂದವರಿಗೆ ಆಗಲೇ ಸೋಲಿನ ಭೀತಿ ಶುರುವಾಗಿದ್ದು, ಹೇಳದೆ ಕೇಳದೆ ರಾತ್ರೋರಾತ್ರಿ ಓಡಿ ಹೋಗ್ತಾರೆ.ಅವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವರುಣಾ ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿದ ಅವರು, ಡಾ.ಯತೀಂದ್ರರನ್ನು ಹೆಚ್ಚು ಮತಗಳ ಅಂತರದಿಂದ ಆರಿಸಿ ವಿಧಾನಸೌಧಕ್ಕೆ ಕಳಿಸಬೇಕೆಂದು ಮನವಿ ಮಾಡಿದರು.

ಅಂಬರೀಶ್‌ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಲು ಸಂದೇಶ್‌ ನಾಗರಾಜ್‌ ಯಾರು?ಜೆಡಿಎಸ್‌ನವರು ನಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ಹೇಗೆ ಮಾತನಾಡುತ್ತಾರೆ? ಒಂದು ವೇಳೆ ಅಂಬರೀಶ್‌ ಸ್ಪರ್ಧಿಸುವುದಿಲ್ಲ ಎಂದರೆ ಹೈಕಮಾಂಡ್‌ ಗಮನಕ್ಕೆ
ತಂದು ಮಂಡ್ಯದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ತೀರ್ಮಾನಿಸುತ್ತೇವೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.