ಮತದಾನ ಜಾಗೃತಿಗೆ ಬಂದಿದೆ ಕಿರುಚಿತ್ರ


Team Udayavani, May 4, 2018, 7:05 AM IST

Voter-awareness-comes-from-.jpg

ಹುಬ್ಬಳ್ಳಿ: ಮತಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಕಡ್ಡಾಯ ಮತದಾನ ನಮ್ಮೆಲ್ಲರ ಕರ್ತವ್ಯ ಎಂಬ ಸಂದೇಶ ಹೊತ್ತ ಕಿರುಚಿತ್ರ
ವೊಂದನ್ನು ನಿರ್ಮಿಸುವ ಮೂಲಕ ಸಹೋದರರಿಬ್ಬರು ಗಮನ ಸೆಳೆದಿದ್ದಾರೆ. “ಒಂದು ಮತದ ಸುತ್ತ’ ಕಿರುಚಿತ್ರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇಲ್ಲಿನ ಕೃಷ್ಣ ಪಂತ ಹಾಗೂ ರಾಘವೇಂದ್ರ ಪಂತ ಎಂಬ ಸಹೋದರರು ರವಿರತ್ನ ಕ್ರಿಯೇಶನ್ಸ್‌ ಅಡಿಯಲ್ಲಿ 14 ನಿಮಿಷಗಳ ಈ ಕಿರುಚಿತ್ರ ನಿರ್ಮಿಸಿದ್ದು, ಇದು ಮತದಾನ ಹಕ್ಕಿನ ಮಹತ್ವವನ್ನು ಸಾರಿ ಹೇಳುತ್ತಿದೆ.

ಕಿರುಚಿತ್ರದಲ್ಲಿ ರಂಗಾಯಣ ಮಾಜಿ ನಿರ್ದೇಶಕ, ರಂಗಕರ್ಮಿ ಸುಭಾಸ ನರೇಂದ್ರ, ಯುವಕರಿಗೆ ಮತದಾನ ಮಹತ್ವದ ಮನನ ಮಾಡುವ ಉಪನ್ಯಾಸಕರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಉಳಿದಂತೆ ಪ್ರಕಾಶ ಧುಳೆ, ಕೇಶವ ಕರ್ಜಗಿ ಸೇರಿ ಸುಮಾರು 15 ಕಲಾವಿದರು ನಟಿಸಿದ್ದಾರೆ. ಶಿವಾನಿ ಅಕ್ಕಿ ಅವರ ಹಿನ್ನೆಲೆ ಗಾಯನವಿದೆ. ನಾಲ್ಕೈದು ದಿನಗಳಲ್ಲಿ ಒಟ್ಟಾರೆಯಾಗಿ ಕಿರುಚಿತ್ರದ ನಿರ್ಮಾಣ
ಕಾರ್ಯ ಮುಗಿಸಲಾಗಿತ್ತು.

ಮೇ 2 ರಂದು ಯುಟ್ಯೂಬ್‌ನಲ್ಲಿ ಕಿರುಚಿತ್ರ ಬಿಡುಗಡೆಯಾಗಿದ್ದು,ಇದುವರೆಗೆ ಸುಮಾರು 3,200ಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.

ಮತದಾನ ದಿನ ರಜೆ ಇರುವುದರಿಂದ ಅಕ್ಷರವಂತರು ಹಾಗೂ ನಗರವಾಸಿಗಳು ಮತದಾನ ಮಾಡದೆ ರಜೆ ಮಜಾ ಸವಿಯಲು ಬೇರೆ ಕಡೆ ಹೋಗುತ್ತಿರುವುದು ಸಾಮಾನ್ಯ. ಅದೇ ರೀತಿ ಯಾರಿಗೆ ಮತ ಹಾಕಿದರೆ ಪ್ರಯೋಜನ ಏನಿದೆ. ಯಾರು ಬಂದು
ಮಾಡುವುದಾದರೂ ಏನು. ಎಲ್ಲರೂ ಅವರೇ ಎಂಬ ಮನೋಭಾವ ಯುವಕರಲ್ಲಿ ಹೆಚ್ಚುತ್ತಿದ್ದು, ಮತದಾನಕ್ಕೆ ನಿರಾಸಕ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿರುಚಿತ್ರದ ಮೂಲಕ ಜಾಗೃತಿ ಮೂಡಿಸಲು, ಯುವಕರು ಹಾಗೂ ವಿಶೇಷವಾಗಿ ಮತದಾನ ದಿನ ರಜೆ ಮಜಾ ಸವಿಯಲು ತೆರಳುವವರನ್ನು ಮತದಾನಕ್ಕೆ ಆಕರ್ಷಿಸಲು ಯತ್ನಿಸಲಾಗಿದೆ. ನಾವು ಯಾವುದೇ ಪಕ್ಷ-ವ್ಯಕ್ತಿ ಪರ ಪ್ರಚಾರ ಸಂದೇಶ ನೀಡಿಲ್ಲ.
ಬದಲಾಗಿ ಯಾವುದೇ ಪಕ್ಷ ಅಥವಾ ಯಾವುದೇ ವ್ಯಕ್ತಿಯಾಗಲಿ ಒಟ್ಟಾರೆ ಮತದಾನ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹುದೊಡ್ಡ ಮೌಲ್ಯ ಹಾಗೂ ಮಹತ್ವ ಇದೆ ಎಂಬ ಸಂದೇಶವನ್ನು ಒಂದು ಮತದ ಸುತ್ತ ಕಿರುಚಿತ್ರ ನೀಡುತ್ತಿದೆ ಎಂಬುದು ಕಿರುಚಿತ್ರದ ನಿರ್ದೇಶಕ ರಾಘವೇಂದ್ರ ಪಂತ ಅವರ ಅನಿಸಿಕೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.