ರಾಹುಲ್, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ಧಾಳಿ
Team Udayavani, May 10, 2018, 6:15 AM IST
ಚಿಕ್ಕಮಗಳೂರು ಹಾಗೂ ಕೋಲಾರಗಳಲ್ಲಿ ಬೃಹತ್ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಹುಲ್ ಹಾಗೂ ಸೋನಿಯಾ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಈಗ ಜನರ ಪಕ್ಷವಾಗಿ ಉಳಿದಿಲ್ಲ. ಅದು ಒಂದು ಕುಟುಂಬದ ಪಕ್ಷವಾಗಿದೆ ಎಂದರು.
ಬೆಳಗಾವಿಯಲ್ಲಿ ಮಾತನಾಡಿ, ಚುನಾವಣೆ ಪ್ರಕ್ರಿಯೆ ಆರಂಭವಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಭಾವಚಿತ್ರವುಳ್ಳ ಬಾಕ್ಸ್ಗಳಲ್ಲಿ ಕುಕ್ಕರ್ಗಳು ಲಾರಿ ತುಂಬಾ ಸಿಕ್ಕಿದೆ. ಇದರಲ್ಲಿ ಕಾಂಗ್ರೆಸ್ನವರು ಏನು ಬೇಯಿಸುವವರಿದ್ದರು ಎಂಬುದು ಗೊತ್ತಾಗಲಿಲ್ಲ. ಕುಕ್ಕರ್ ಹಂಚಿ ಮತ ಪಡೆಯುವುದು ಪವಿತ್ರ ಚುನಾವಣೆಯೇ ಎಂದು ಪ್ರಶ್ನಿಸಿದರು. ಇದಕ್ಕೂ ಮೊದಲು ಕೋಲಾರದಲ್ಲಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಯರಗೋಳ್, ಎತ್ತಿನಹೊಳೆ ಯೋಜನೆಗಳನ್ನು ಜಾರಿಗೊಳಿಸುವ ವಾಗ್ಧಾನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ