ಕೆ.ಜೆ. ಬೋಪಯ್ಯ ನೇಮಕ ಪ್ರಶ್ನಿಸಿ ಸುಪ್ರೀಂಗೆ ‘ಕೈ’ ತುರ್ತು ಅರ್ಜಿ
Team Udayavani, May 18, 2018, 8:20 PM IST
ನವದೆಹಲಿ: ಬಿ.ಎಸ್. ಯಡ್ಯೂರಪ್ಪ ಅವರು ಸದನದಲ್ಲಿ ಶನಿವಾರ ವಿಶ್ವಾಸಮತ ಸಾಬೀತುಪಡಿಸುವ ಹಿನ್ನಲೆಯಲ್ಲಿ ಹಂಗಾಮಿ ಸ್ಪೀಕರ್ ಆಗಿ ರಾಜ್ಯಪಾಲರು ಬಿ.ಜೆ.ಪಿಯ. ಕೆ.ಜೆ ಬೋಪಯ್ಯ ಅವರನ್ನು ನೇಮಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸುಪ್ರಿಂಕೋರ್ಟ್ ಮೊರೆ ಹೋಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳಲಿರುವುದರಿಂದ ಇದಕ್ಕೆ ಮುಂಚಿತವಾಗಿ ಬೋಪಯ್ಯ ನೇಮಕಾತಿಗೆ ಮಧ್ಯಂತರ ತಡೆ ನೀಡಬೇಕು ಎಂದು ಅಭಿಷೇಕ್ ಮನು ಸಿಂಘ್ವಿ ಮತ್ತು ಕಪಿಲ್ ಸಿಬಲ್ ಅವರು ಸುಂಪ್ರೀಂಕೋರ್ಟ್ ನ ರಿಜಿಸ್ಟ್ರಾರ್ ಅವರಿಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ರಿಜಿಸ್ಟ್ರಾರ್ ಅವರು ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ