ಲೈಟ್‌ ಫಿಶ್ಶಿಂಗ್‌ ಪೂರ್ಣ ನಿಷೇಧಿಸಲು ಆಗ್ರಹ


Team Udayavani, Jan 4, 2018, 3:09 PM IST

04-30.jpg

ಕಾರವಾರ: ಸಮುದ್ರದಲ್ಲಿ ರಾತ್ರಿ ವೇಳೆ ಲೈಟ್‌ ಫಿಶ್ಶಿಂಗ್‌ ಮಾಡುತ್ತಿರುವುದರಿಂದ ಮೀನಿನ ಸಂತತಿಯೇ ನಾಶವಾಗಲಿದೆ. ಲೈಟ್‌ ಫಿಶ್ಶಿಂಗ್‌ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮುದಗಾ ಮತ್ತು ಕುಮಟಾ ಭಾಗದ ನಾಡದೋಣಿ ಮೀನುಗಾರರು ಜಿಲ್ಲಾಡಳಿತಕ್ಕೆ ಬುಧುವಾರ ಲಿಖೀತ ಮನವಿ ನೀಡಿದರು.

ಲಕ್ಷ್ಮೀಕಾಂತ ಡಿ. ಬೊಬ್ರೇಕರ್‌, ಸುನೀಲ ಆರ್‌. ಮಾಜಾಳಿಕರ್‌, ದೇವಾನಂದ ಬೊಬ್ರೇಕರ್‌, ಅಶೋಕ ಕೋಡಾರಕರ್‌, ರಾಮಾ ಬಿ. ದುಗೇಕರ್‌ ಮುಂತಾದವರ ನೇತೃತ್ವದಲ್ಲಿ ನೂರಾರು ಮೀನುಗಾರರು ಜಿಲ್ಲಾ ಧಿಕಾರಿ ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ  ನಡೆಸಿದರು. ಕೇಂದ್ರ ಸರ್ಕಾರ ಮತ್ತು ಅನೇಕ ರಾಜ್ಯಗಳು ರಾತ್ರಿ ವೇಳೆ ಲೈಟ್‌ ಫಿಶ್ಶಿಂಗ್‌ ನಿಷೇಧ ಹೇರಿವೆ. ಮೀನು ಸಂತತಿಯನ್ನು
ಉಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಉತ್ತರ ಕನ್ನಡದಲ್ಲಿ ರಾತ್ರಿ ವೇಳೆ ಬುಲ್‌ ಟ್ರಾಲ್‌ ಬಳಸಿ ಮೀನುಗಾರಿಕೆ ನಡೆದಿದೆ. ಬೆಳಕು ಬಿಟ್ಟು ಸಮುದ್ರದಲ್ಲಿ ಮೀನು ಬೇಟೆ ಮಾಡುವುದರಿಂದ ಬೆಳಕಿಗೆ ಸಣ್ಣ ಸಣ್ಣ ಮೀನು ಮರಿ ಸಹಿತ ಎಲ್ಲ ಮೀನುಗಳು ಬಲೆಗೆ ಬೀಳುತ್ತವೆ. ಇದರಿಂದಾಗಿ ಮೀನಿನ ಸಂತತಿ ಬಹುಬೇಗ ನಾಶವಾಗಲಿದೆ. ನಾಡದೋಣಿ ಮೀನುಗಾರರಿಗೆ ಈ ಹಿಂದೆ ಸಿಗುತ್ತಿದ್ದ ಸಣ್ಣ ಮೀನುಗಳು ಸಿಗುತ್ತಿಲ್ಲ. ತಿಪ್ಪೆ, ಬಣಗು, ಸಮುದಾಳೆ, ಜಾಲಿ ಮೀನುಗಳು ಬಲೆಗೆ ಬೀಳುತ್ತಿಲ್ಲ. ಈ ಸಂತತಿ ವಿನಾಶದ ಅಂಚಿನಲ್ಲಿವೆ.

ಮತ್ಸ ಬೇಟೆ ಪ್ರಕೃತಿಗೆ ವಿರುದ್ಧವಾಗಿ ನಡೆಯುತ್ತಿದೆ ಎಂದು ನಾಡದೋಣಿ ಮೀನುಗಾರರು ಆರೋಪಿಸಿದರು. ಹಾಗಾಗಿ ಜಿಲ್ಲಾಡಳಿತ ಬೆಳಕಿನ ಮತ್ಸ ಬೇಟೆ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಅವರಿಗೆ ಲಿಖೀತ ಮನವಿ ಸಲ್ಲಿಸಲಾಯಿತು. ಮದುಗಾ ಗ್ರಾಮದ ನಾಡದೋಣಿ ಮೀನುಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ
ಭಾಗವಹಿಸಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.