ಶಾಶ್ವತದೆಡೆ ತುಡಿಯುವವರು ಸನ್ಯಾಸಿಗಳು: ರಾಘವೇಶ್ವರ ಶ್ರೀ


Team Udayavani, Mar 23, 2018, 8:07 PM IST

4.jpg

ಸಿದ್ದಾಪುರ: ಸೀಮಿತದಿಂದ ಅಸೀಮತೆಯೆಡೆಗೆ ಸಾಗಲು ಸನ್ಯಾಸ ಮಾರ್ಗ ಕಲ್ಪಿಸುತ್ತದೆ. ಜೀವನವನ್ನು, ಸ್ವಂತವನ್ನು ಪಕ್ಕಕ್ಕಿಟ್ಟು ಸಂತನಾಗಬೇಕಾಗುತ್ತದೆ. ಸನ್ಯಾಸವು ತ್ಯಾಗದ ಅಡಿಪಾಯದ ಮೇಲೆ ಮೈದಳೆಯುತ್ತದೆ. ಅಶಾಶ್ವತವಾದುದನ್ನೆಲ್ಲಾ ಬಿಟ್ಟು ಶಾಶ್ವತದೆಡೆಗೆ ತುಡಿಯುವವರು ಸನ್ಯಾಸಿಗಳಾಗುತ್ತಾರೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳು
ಹೇಳಿದರು.

ಪಟ್ಟಣದ ಗೌತಮದಲ್ಲಿ ತಮ್ಮ ಸನ್ಯಾಸಗ್ರಹಣದ 25ನೇ ವರ್ಷದ ಪಾದಾರ್ಪಣೆ ದಿನದಂದು ದುರ್ಬಲ ಕುಟುಂಬವೊಂದನ್ನು ದತ್ತು ಪಡೆದು ಆ ಕುಟುಂಬವನ್ನು ಜೀವದಾನದ ಮೂಲಕ ಪೋಷಿಸುವ ವಾತ್ಸಲ್ಯ ದಿನವನ್ನಾಗಿ ಸನ್ಯಾಸಗ್ರಹಣ ದಿನಾಚರಣೆ ನಡೆಸಿದ ಶ್ರೀಗಳು ಮಠದ ಜೀವನದಾನ ಟ್ರಸ್ಟ್‌ ಮೂಲಕ ಉಪ್ಪಿನಂಗಡಿ ವಲಯ ಕಾಸರಗೋಡ ಮುಳಿಯಾಲದ ಧರ್ಮಸ್ಥಳ ನಿವಾಸಿಯಾಗಿದ್ದು ಕಿಡ್ನಿ ವೈಫಲ್ಯದಿಂದ ಕಳೆದ ಆರು ವರ್ಷಗಳಿಂದ ಬಳಲುತ್ತಿರುವ ಗೋಪಾಲಕೃಷ್ಣ ಭಟ್‌ ರಿಗೆ ಜೀವನದಾನವನ್ನು ಅನುಗ್ರಹಿಸಿ
ಆಶೀರ್ವಚನ ನೀಡುತ್ತಿದ್ದರು.

ಸನ್ಯಾಸ ಹುಲಿಯ ಸವಾರಿಯಂತೆ ಅದನ್ನು ನಡೆಸಲು ಸಾಕಷ್ಟು ಶಕ್ತಿಬೇಕು, ಪತನವಾದರೆ ಹುಲಿಯೇ ತಿನ್ನಬಹುದು ಎಂದು ನಮಗೆ ಸನ್ಯಾಸದೀಕ್ಷೆ ನೀಡಿದ ಹಿರಿಯ ಶ್ರೀಗಳು ಹೇಳುತ್ತಿದ್ದರು. ಪೂರ್ವಾಶ್ರಮದಲ್ಲಿರುವಾಗ ಸನ್ಯಾಸ ಮುಳ್ಳಿನ ಕಿರೀಟವೆಂದೂ ಅನೇಕರು
ಎಚ್ಚರಿಸಿದ್ದರು. ಆದರೆ ನಾವು ಯಾವುದೇ ಅಡೆತಡೆಯನ್ನೂ ಮೀರಿ ಇಷ್ಟು ದೂರ ಬರಲು ಸಾಧ್ಯವಾಯಿತು. ನಮಗೆ ಸನ್ಯಾಸವೇನೂ ಮುಳ್ಳಿನ ಕಿರೀಟವೆನಿಸಲಿಲ್ಲ. ನಾವು ಅನೇಕ ವಿಧಾಯಕ ಕಾರ್ಯಕ್ರಮಗಳ ಮೂಲಕ ಅರ್ಧಮಂಡಲ (24 ವರ್ಷ) ಪೂರೈಸಿದ್ದೇವೆ ಎಂದು ಶ್ರೀಗಳು ತಿಳಿಸಿದರು.

ಜೀವನದಾನ ಟ್ರಸ್ಟಿನ ಅಧ್ಯಕ್ಷ, ಶ್ರೀಮಠದ ಕಾರ್ಯನಿರ್ವಹಣಾ ಅಧಿಕಾರಿ ಕೆ.ಜಿ.ಭಟ್ಟ ಮಾತನಾಡಿದರು. ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ರಾಮಪ್ಪ ಹಾಗೂ ಪ್ರಧಾನ ಅರ್ಚಕ ವೇ.ಶೇಷಗಿರಿ ಭಟ್ಟ ಉಪಸ್ಥಿತರಿದ್ದರು. ಜೀವನದಾನ ಅನುಗ್ರಹ ಪಡೆದ
ಗೋಪಾಲಕೃಷ್ಣ ಭಟ್ಟರ ಧರ್ಮಪತ್ನಿ ಮೀನಾಕ್ಷಿ, ಮಕ್ಕಳಾದ ಅನುರಾಧಾ, ಚೈತ್ರಾ ಹಾಗೂ ಅಳಿಯ ಸುರೇಶ ಪಾಲ್ಗೊಂಡಿದ್ದರು. ಆರ್‌.ಎಸ್‌.ಹೆಗಡೆ ಹರಗಿ ಪ್ರಾಸ್ತಾವಿಕ ಮಾತನಾಡಿದರು. ಗುರುಭಿಕ್ಷಾ ಸೇವೆ ನಡೆಸಿದ ಅನಂತ ರಾಮಯ್ಯ ಹೆಗಡೆ, ಪಾರ್ವತಿ
ಹೆಗಡೆ ದಂಪತಿ ಸಭಾಪೂಜೆ ನೆರವೇರಿಸಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.