ಕಾಂಗ್ರೆಸ್ನಿಂದ ಧರ್ಮ ಒಡೆಯುವ ಹುನ್ನಾರ
Team Udayavani, Mar 23, 2018, 8:11 PM IST
ದಾಂಡೇಲಿ: ರಾಜ್ಯ ಸರಕಾರದ ಜನವಿರೋ ಆಡಳಿತಕ್ಕೆ ಬೇಸತ್ತ ಬೇಸತ್ತ ಜನ ಈ ಬಾರಿ ರಾಜ್ಯದ ಎಲ್ಲೆಡೆಯಲ್ಲಿ ಕಾಂಗ್ರೆಸ್ ಮುಕ್ತ ಸರ್ಕಾರಕ್ಕೆ ಕೈಜೋಡಿಸಲು ಮುಂದಾಗಿದ್ದಾರೆಂದು ನಗರ ಬಿಜೆಪಿ ಘಟಕಾಧ್ಯಕ್ಷ ಬಸವರಾಜ ಕಲಶೆಟ್ಟಿ ನುಡಿದರು.
ಅವರು ನಗರದಲ್ಲಿ ಬಿಜೆಪಿಯ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಕರ ರೆಡ್ಡಿ ಮಾತನಾಡಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಂಪೂರ್ಣ ಸಾಲದಲ್ಲಿ ಮುಳಗಿಸಿದೆ. ಧರ್ಮ ಒಡೆದು ಸರ್ಕಾರ ಉಳಿಸಲು ಹುನ್ನಾರ ನಡೆಸಿದೆ ಪ್ರಾಮಾಣಿಕ ಅ ಧಿಕಾರಿಗಳ ಪ್ರಾಣ ಹಿಂಡುತ್ತಿದೆ. ಓಟಿಗಾಗಿ ನೋಟು
ಸಂಸ್ಕೃತಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯ ಜಿಲ್ಲಾ ಅಲ್ಪಸಂಖ್ಯಾತ ಘಟಕದ ರಫಿಕ್ ಹುದ್ದಾರ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಚವ್ಹಾಣ, ಉಪಾಧ್ಯಕ್ಷ
ಚಂದ್ರಕಾಂತ ಕ್ಷೀರಸಾಗರ, ಮಹಿಳಾ ಘಟಕದ ಅಧ್ಯಕ್ಷೆ ದೇವಕ್ಕ ಕರೆಮನಿ, ಮುಖಂಡರಾದ ಗುರು ಮಠಪತಿ, ರಮಾ, ಸುನಿತಾ ದಮಾಮ್, ರಮೇಶ ಹೊಸಮನಿ, ರವೀಂದ್ರ ಶಾಹ, ವಿಷ್ಣು ವಾಜುವೆ, ರವಿ ಗಾಂವಕರ್, ವಿಷ್ಣು ನಾಯರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್