ಸಂಗೀತದಿಂದ ಅಂತರಂಗ ಸೌಂದರ್ಯ ಹೆಚ್ಚಳ


Team Udayavani, Mar 23, 2018, 8:13 PM IST

6.jpg

ಯಲ್ಲಾಪುರ: ಸಂಗೀತ ಬದುಕಿನ ಸೂಕ್ಷ್ಮವಾದ ಚಲನಶೀಲ ಗುಣವನ್ನು, ಅಂತರಂಗದ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ. ಸಂಗೀತದ ಕಲೆ ಗೌರವಯುತವಾದ ಕಲೆಯಾಗಿ ಭಾರತೀಯ ಸಂಸ್ಕೃತಿಯಲ್ಲಿ ಶ್ರೇಷ್ಠ ಸ್ಥಾನ ಪಡೆದಿದೆ. ಒಬ್ಬ ಕಲಾವಿದ 
ಬೆಳೆಯಬೇಕಾದರೆ ಸುತ್ತ ಮುತ್ತಲಿನ ಪರಿಸರವೂ ಪೂರಕವಾಗಿರಬೇಕು ಎಂದು ಚಿತ್ರನಟ ನೀರ್ನಳ್ಳಿ ರಾಮಕೃಷ್ಣ ಹೇಳಿದರು. 

ಅವರು ತಾಲೂಕಿನ ಹೊನಗದ್ದೆ ವೀರಭದ್ರ ದೇವಾಲಯದ ಆವರದಲ್ಲಿ ವೈದ್ಯ ಹೆಗ್ಗಾರಿನ ಸಾಧನಾ ಸಂಸ್ಕೃತಿಕ ನಿಕ್ಷೇಪ ಹಾಗೂ ವೀರಭದ್ರ ದೇವಾಲಯ ಆಡಳಿತ ಮಂಡಳಿ ಹೊನಗದ್ದೆ, ತೇಲಂಗಾರಿನ ಮೈತ್ರಿ ಕಲಾ ಬಳಗ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ದೃಗ್ಗೊಚರ ಗಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಮ್ಮನ್ನು ನಾಟಕದ ರಂಗಭೂಮಿಯಿಂದ ಸಿನೆಮಾಕ್ಕೆ ಡಾ| ರಾಜಕುಮಾರ್‌ ಪರಿಚಯಿಸಿದರು. ಬಬ್ರುವಾಹನ ತಮ್ಮ ಮೊದಲ ಪಾತ್ರ ಎಂದು ನೆನಪು ಮಾಡಿಕೊಂಡ ನೀರ್ನಳ್ಳಿ ರಾಮಕೃಷ್ಣ ಪ್ರೇಕ್ಷಕರ ಒತ್ತಾಯದ ಮೇರಗೆ ಚಲನ ಚಿತ್ರಗೀತೆಯೊಂದನ್ನು ಹಾಡಿ ಮನರಂಜಿಸಿದರು.

ನಿರ್ದೇಶಕ ಕೃಷ್ಣಮೂರ್ತಿ ಕವತ್ತಾರ ಮಾತನಾಡಿ, ಅಂತರಂಗದ ಅಲಂಕಾರವು ಸಂಸ್ಕೃತಿ ಸಂಸ್ಕಾರದಿಂದ ಮಾತ್ರ ಸಿದ್ಧಿಗೊಳ್ಳಲಿದೆ. ಸಂಗೀತದ ಮೂಲಕ ಹೊಸ ಚೈತನ್ಯ ಪಡೆಯಲು ಸಾಧ್ಯವಿದೆ. ಅಭಿವ್ಯಕ್ತಿಯ ಮಾಧ್ಯಮ ಭಿನ್ನವಾಗಿದ್ದರೂ ಭಾವನೆಗಳ ಮೂಲ
ಒಂದೇ ಎಂದರು. ಸ್ನೇಹಸಾಗರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್‌.ಎಲ್‌. ಭಟ್ಟ ಅಧ್ಯಕ್ಷತೆ ವಹಿಸಿ, ಕಲಾವಿದನಿಗೆ ಅವರವರ ಊರಿನಲ್ಲಿ
ಸಿಗುವ ಮನ್ನಣೆ ಎಲ್ಲಾ ಪ್ರಶಸ್ತಿಗಳಿಗಿಂತ ದೊಡ್ಡದು ಎಂದರು.

ಜೈರಾಮ ಹೆಗಡೆ ಉಪಸ್ಥಿತರಿದ್ದರು. ಪಶುವೈದ್ಯ ಕೆ.ಜಿ. ಹೆಗಡೆಯವರನ್ನು ಸನ್ಮಾನಿಸಲಾಯಿತು. ಶಾರದಾ ಕಿರಗಾರೆ, ಗಾಯತ್ರಿ ಗಾಂವಾರ, ಅವಿನಾಶ ಕೋಮಾರ, ತಮ್ಮಣ್ಣ ಭಟ್ಟರನ್ನು ಅಭಿನಂದಿಸಲಾಯಿತು. ಡಿ.ಜಿ. ಭಟ್ಟ ದುಂಡಿ ಸ್ವಾಗತಿಸಿದರು. ಪ್ರಸನ್ನ ವೈದ್ಯ ಪ್ರಾಸ್ತಾವಿಕ ಮಾತನಾಡಿದರು. ಡಾ| ದತ್ತಾತ್ರಯ ಗಾಂವಾರ ನಿರೂಪಿಸಿದರು. ಬಾಲಸುಬ್ರಹ್ಮಣ್ಯ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.