ಸಂಗೀತದಿಂದ ಅಂತರಂಗ ಸೌಂದರ್ಯ ಹೆಚ್ಚಳ


Team Udayavani, Mar 23, 2018, 8:13 PM IST

6.jpg

ಯಲ್ಲಾಪುರ: ಸಂಗೀತ ಬದುಕಿನ ಸೂಕ್ಷ್ಮವಾದ ಚಲನಶೀಲ ಗುಣವನ್ನು, ಅಂತರಂಗದ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ. ಸಂಗೀತದ ಕಲೆ ಗೌರವಯುತವಾದ ಕಲೆಯಾಗಿ ಭಾರತೀಯ ಸಂಸ್ಕೃತಿಯಲ್ಲಿ ಶ್ರೇಷ್ಠ ಸ್ಥಾನ ಪಡೆದಿದೆ. ಒಬ್ಬ ಕಲಾವಿದ 
ಬೆಳೆಯಬೇಕಾದರೆ ಸುತ್ತ ಮುತ್ತಲಿನ ಪರಿಸರವೂ ಪೂರಕವಾಗಿರಬೇಕು ಎಂದು ಚಿತ್ರನಟ ನೀರ್ನಳ್ಳಿ ರಾಮಕೃಷ್ಣ ಹೇಳಿದರು. 

ಅವರು ತಾಲೂಕಿನ ಹೊನಗದ್ದೆ ವೀರಭದ್ರ ದೇವಾಲಯದ ಆವರದಲ್ಲಿ ವೈದ್ಯ ಹೆಗ್ಗಾರಿನ ಸಾಧನಾ ಸಂಸ್ಕೃತಿಕ ನಿಕ್ಷೇಪ ಹಾಗೂ ವೀರಭದ್ರ ದೇವಾಲಯ ಆಡಳಿತ ಮಂಡಳಿ ಹೊನಗದ್ದೆ, ತೇಲಂಗಾರಿನ ಮೈತ್ರಿ ಕಲಾ ಬಳಗ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ದೃಗ್ಗೊಚರ ಗಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಮ್ಮನ್ನು ನಾಟಕದ ರಂಗಭೂಮಿಯಿಂದ ಸಿನೆಮಾಕ್ಕೆ ಡಾ| ರಾಜಕುಮಾರ್‌ ಪರಿಚಯಿಸಿದರು. ಬಬ್ರುವಾಹನ ತಮ್ಮ ಮೊದಲ ಪಾತ್ರ ಎಂದು ನೆನಪು ಮಾಡಿಕೊಂಡ ನೀರ್ನಳ್ಳಿ ರಾಮಕೃಷ್ಣ ಪ್ರೇಕ್ಷಕರ ಒತ್ತಾಯದ ಮೇರಗೆ ಚಲನ ಚಿತ್ರಗೀತೆಯೊಂದನ್ನು ಹಾಡಿ ಮನರಂಜಿಸಿದರು.

ನಿರ್ದೇಶಕ ಕೃಷ್ಣಮೂರ್ತಿ ಕವತ್ತಾರ ಮಾತನಾಡಿ, ಅಂತರಂಗದ ಅಲಂಕಾರವು ಸಂಸ್ಕೃತಿ ಸಂಸ್ಕಾರದಿಂದ ಮಾತ್ರ ಸಿದ್ಧಿಗೊಳ್ಳಲಿದೆ. ಸಂಗೀತದ ಮೂಲಕ ಹೊಸ ಚೈತನ್ಯ ಪಡೆಯಲು ಸಾಧ್ಯವಿದೆ. ಅಭಿವ್ಯಕ್ತಿಯ ಮಾಧ್ಯಮ ಭಿನ್ನವಾಗಿದ್ದರೂ ಭಾವನೆಗಳ ಮೂಲ
ಒಂದೇ ಎಂದರು. ಸ್ನೇಹಸಾಗರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್‌.ಎಲ್‌. ಭಟ್ಟ ಅಧ್ಯಕ್ಷತೆ ವಹಿಸಿ, ಕಲಾವಿದನಿಗೆ ಅವರವರ ಊರಿನಲ್ಲಿ
ಸಿಗುವ ಮನ್ನಣೆ ಎಲ್ಲಾ ಪ್ರಶಸ್ತಿಗಳಿಗಿಂತ ದೊಡ್ಡದು ಎಂದರು.

ಜೈರಾಮ ಹೆಗಡೆ ಉಪಸ್ಥಿತರಿದ್ದರು. ಪಶುವೈದ್ಯ ಕೆ.ಜಿ. ಹೆಗಡೆಯವರನ್ನು ಸನ್ಮಾನಿಸಲಾಯಿತು. ಶಾರದಾ ಕಿರಗಾರೆ, ಗಾಯತ್ರಿ ಗಾಂವಾರ, ಅವಿನಾಶ ಕೋಮಾರ, ತಮ್ಮಣ್ಣ ಭಟ್ಟರನ್ನು ಅಭಿನಂದಿಸಲಾಯಿತು. ಡಿ.ಜಿ. ಭಟ್ಟ ದುಂಡಿ ಸ್ವಾಗತಿಸಿದರು. ಪ್ರಸನ್ನ ವೈದ್ಯ ಪ್ರಾಸ್ತಾವಿಕ ಮಾತನಾಡಿದರು. ಡಾ| ದತ್ತಾತ್ರಯ ಗಾಂವಾರ ನಿರೂಪಿಸಿದರು. ಬಾಲಸುಬ್ರಹ್ಮಣ್ಯ ವಂದಿಸಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.