ಅನುಮತಿ ಇಲ್ಲದ ಮದ್ಯದಂಗಡಿಯನ್ನು ಮುಚ್ಚಿಸಿದ ಮಹಿಳೆಯರು


Team Udayavani, Jul 3, 2017, 3:45 AM IST

Z-WINE-SHOP.jpg

ಮಡಿಕೇರಿ: ಜನವಸತಿ ಪ್ರದೇಶದಲ್ಲಿ ದಿಢೀರ್‌ ಆಗಿ ತಲೆಯೆತ್ತಿದ‌ ಮದ್ಯದಂಗಡಿಯನ್ನು ಮಹಿಳೆಯರೇ ಮುಚ್ಚಿಸಿದ ಪ್ರಸಂಗ ಸಿದ್ದಾಪುರ ಸಮೀಪ ಪಾಲಿಬೆಟ್ಟ ರಸ್ತೆಯ ಸುಣ್ಣದ ಗೂಡು ಎಂಬಲ್ಲಿ ನಡೆದಿದೆ. 

ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಬದಿಯ ಮದ್ಯ ದಂಗಡಿಗಳಿಗೆ ಅಬಕಾರಿ ಇಲಾಖೆ ಬೀಗ ಜಡಿದ ಹಿನ್ನೆಲೆಯಲ್ಲಿ ಸಿದ್ದಾಪುರದ ಮುಖ್ಯ ರಸ್ತೆಯಲ್ಲಿದ್ದ ಮದ್ಯ ದಂಗಡಿಯೊಂದು ಶನಿವಾರ ಬೆಳಗ್ಗೆ ದಿಢೀರ್‌ ಆಗಿ ಸುಣ್ಣದಗೂಡು ಎಂಬಲ್ಲಿಗೆ ಸ್ಥಳಾಂತರಗೊಂಡಿತು.  

ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಸಿದ್ದಾ ಪುರ ಗ್ರಾಮ ಪಂಚಾಯತ್‌ಗೆ ದೂರು ಸಲ್ಲಿಸಿದ್ದಾರೆ. ಆದರೆ ಪಂಚಾಯತ್‌ನಿಂದ ಯಾರೂ ಬಾರದ ಹಿನ್ನೆಲೆಯಲ್ಲಿ ತಾವೇ ಅಂಗಡಿಯನ್ನು ಮುಚ್ಚಿಸಿದ್ದಾರೆ. ಸುಣ್ಣದಗೂಡಿನಲ್ಲಿ ಮದ್ಯದಂಗಡಿ ತೆರೆಯಲು ಯಾವುದೇ ಅನುಮತಿ ಪಡೆದುಕೊಂಡಿರಲಿಲ್ಲ.

ಸ್ಥಳೀಯರು ಹಾಗೂ ವಾರ್ಡ್‌ ಸದಸ್ಯರು ಮದ್ಯದಂಗಡಿ ತೆರೆಯಲು ವಿರೋಧ ವ್ಯಕ್ತಪಡಿಸಿ ದ್ದರಿಂದಾಗಿ ನಿರಾಕ್ಷೇಪಣಾ ಪತ್ರವನ್ನು ಸಹ ನೀಡಿ ರಲಿಲ್ಲವೆನ್ನಲಾಗಿದೆ.  ಆದರೆ ಶನಿವಾರ ದಿಢೀರ್‌ ಆಗಿ ಮದ್ಯದಂಗಡಿ ತೆರೆದಿರುವುದು ಸ್ಥಳೀಯರ ಆಕ್ರೋ ಶಕ್ಕೆ ಕಾರಣವಾಯಿತು. ಸುಣ್ಣದಗೂಡಿನಲ್ಲಿ ಹೆಚ್ಚಾಗಿ ಕಾರ್ಮಿಕರೇ ವಾಸಿಸುತ್ತಿದ್ದು, ಅಷ್ಟೇ ಅಲ್ಲದೇ ಇದೀಗ ಆರಂಭವಾಗಿರುವ ಮದ್ಯದಂಗಡಿ ಸಮೀಪದಲ್ಲೇ ಕುಡಿಯುವ ನೀರಿನ ಬಾವಿಯೊಂದಿದೆ. 

ಮದ್ಯಪ್ರಿಯರು ಈ ಬಾವಿಯ ಸಮೀಪದಲ್ಲೇ ಅಶುಚಿತ್ವದ ವಾತಾವರಣವನ್ನು ಸೃಷ್ಟಿಸಲಿದ್ದಾರೆ. ಅಲ್ಲದೆ ಕಿರಿದಾದ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಅಪಘಾತಗಳ ಹೆಚ್ಚಾಗುವುದರಿಂದ ಯಾವುದೇ ಕಾರಣಕ್ಕೂ ಇಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದೆಂದು ಸ್ಥಳೀಯರು ಒತ್ತಾಯಿಸಿದರು. ಮತ್ತೆ ಮದ್ಯದಂಗಡಿಯನ್ನು ತೆರೆದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.