ಕಾಸರಗೋಡಿನಲ್ಲಿ ಕನ್ನಡ ಉಳಿಸಲು ಎಲ್ಲ ಕನ್ನಡಿಗರು ಒಟ್ಟಾಗಿ ಯತ್ನಿಸಬೇಕು


Team Udayavani, Sep 10, 2017, 7:10 AM IST

09ksde10.jpg

ಕಾಸರಗೋಡು: ಕಾಸರಗೋಡಿನಲ್ಲಿ ಕನ್ನಡದ ಮೇಲೆ ದಬ್ಟಾಳಿಕೆ ಹೆಚ್ಚುತ್ತಿದೆ. ಸರಕಾರಿ ಆದೇಶ, ಸುತ್ತೋಲೆ, ವ್ಯವಹಾರಗಳೆಲ್ಲಾ ಮಲಯಾಳಮಯ ವಾಗಿದೆ. ಕನ್ನಡಕ್ಕಾಗಿ ಧ್ವನಿ ಯೆತ್ತುವವರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಕಾಸರಗೋಡಿನಲ್ಲಿ ಕನ್ನಡ ಉಳಿಸಲು ಅಧ್ಯಾಪಕರು, ವಿದ್ಯಾರ್ಥಿಗಳು, ಸರ್ವ ಕನ್ನಡಿಗರು ಒಂದಾಗಿ ಪ್ರಯತ್ನಿಸ ಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್‌. ವಿ. ಭಟ್‌ ಹೇಳಿದರು.

ಕಾಸರಗೋಡಿನ ನುಳ್ಳಿಪ್ಪಾಡಿ ಸರಕಾರಿ ಯು.ಪಿ. ಶಾಲೆಯಲ್ಲಿ ನಡೆದ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾಸರಗೋಡು – ಬೇಕಲ – ಹೊಸದುರ್ಗ ಉಪಜಿಲ್ಲೆಗಳ ಜಂಟಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹರೀಶ್‌ ಎಡನೀರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ಉಪಜಿಲ್ಲಾಧಿಕಾರಿ ನಂದಿಕೇಶನ್‌ ಎನ್‌., ಶಾಲಾ ಮುಖ್ಯ ಶಿಕ್ಷಕಿ ಶ್ರೀಲತಾ, ಅಧ್ಯಾಪಕರ ಸಂಘದ ಅಧಿಕೃತ ವಕ್ತಾರ ವಿಶಾಲಾಕ್ಷ ಪುತ್ರಕಳ, ಪ್ರಧಾನ ಕಾರ್ಯದರ್ಶಿ ಕೆ. ಸುಬ್ರಹ್ಮಣ್ಯ ಭಟ್‌, ನಿಕಟಪೂರ್ವ ಅಧ್ಯಕ್ಷ ಮಹಾಲಿಂಗೇಶ್ವರ ಭಟ್‌ ಎಂ.ವಿ. ಶುಭಹಾರೈಸಿದರು.  ಕಾಸರಗೋಡು ಉಪಜಿಲ್ಲಾ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಸ್ವಾಗತಿಸಿದರು. ಬೇಕಲ ಉಪಜಿಲ್ಲಾ ಕೋಶಾಧಿಕಾರಿ ರಜನಿ ಕುಮಾರಿ ವಂದಿಸಿ ದರು. ಬಾಬು ಬಂದಡ್ಕ ಕಾರ್ಯಕ್ರಮ ನಿರೂಪಿಸಿದರು. 

ಉಪಜಿಲ್ಲೆಗಳ ವರದಿ, ಲೆಕ್ಕಪತ್ರ ಮಂಡನೆಯ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಲ್ಲಕಟ್ಟ ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್‌ ಪ್ರಸಾದ್‌ ಅಧ್ಯಕ್ಷರಾಗಿ, ಬೋವಿಕ್ಕಾನ ಎಯುಪಿ ಶಾಲಾ ಅಧ್ಯಾಪಕ ಪ್ರದೀಪ್‌ ಕುಮಾರ್‌ ಕಾರ್ಯ ದರ್ಶಿಯಾಗಿ ಆಯ್ಕೆಯಾದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.