ಹೋರಾಟದ ತಾರ್ಕಿಕ ಅಂತ್ಯಕ್ಕೆ ಡಾ|  ಸ್ವಾಮಿ ಬೆಂಬಲ: ನಾಚಪ್ಪ  ವಿಶ್ವಾಸ


Team Udayavani, Nov 30, 2017, 3:44 PM IST

30-31.jpg

ಮಡಿಕೇರಿ: ರಾಜ್ಯಸಭಾ ಸದಸ್ಯರಾದ ಡಾ| ಸುಬ್ರಮಣಿಯನ್‌ ಸ್ವಾಮಿ ಅವರು ಕೊಡವ ನ್ಯಾಷನಲ್‌ ಕೌನ್ಸಿಲ್‌ನ ನಿರಂತರ ಹೋರಾಟವನ್ನು ಅಧ್ಯಯನ ಮಾಡಿ ನಮ್ಮ ಬೇಡಿಕೆಗೆ ಬೆಂಬಲ ಸೂಚಿಸಿದ್ದು, ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ  ತಲುಪಿಸುತ್ತಾರೆಂಬ ವಿಶ್ವಾಸ ನಮಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್‌.ಯು. ನಾಚಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್‌ 26ರಂದು ನಡೆದ ಕೊಡವ ನ್ಯಾಷನಲ್‌ ಕೌನ್ಸಿಲ್‌ನ ಕೊಡವ ನ್ಯಾಷನಲ್‌ ಡೇ ಯಶಸ್ವಿಯಾಗಲು ಕಾರಣಕರ್ತರಾದ ಡಾ| ಸುಬ್ರಮಣಿಯನ್‌ ಸ್ವಾಮಿ, ವಿರಾಟ್‌ ಹಿಂದೂ ಸಂಗಮದ ಪ್ರಧಾನ ಕಾರ್ಯದರ್ಶಿ ಜಗದೀಶ್‌ ಶೆಟ್ಟಿ ಸಹಿತ ಸರ್ವರಿಗೆ ವಂದನೆ ಅರ್ಪಿಸುವುದಾಗಿ ತಿಳಿಸಿದರು.

ಸಿಎನ್‌ಸಿ ಬೇಡಿಕೆಗಳ ಈಡೇರಿಕೆಗೆ ನೂರು ದಿನ, ನೂರು ವರ್ಷಗಳ ಹೋರಾಟವಾದರೂ ಅದನ್ನು ಕೈಬಿಡುವುದಿಲ್ಲವೆಂದು ಸ್ಪಷ್ಟಪಡಿಸಿದ ನಾಚಪ್ಪ, ಇಸ್ರೇಲ್‌ನ ಯಹೂದಿ ಜನಾಂಗ 2000 ವರ್ಷಗಳಿಂದ ತಮ್ಮ ಜನ್ಮ ಭೂಮಿಯನ್ನು ಮರಳಿ ಪಡೆಯಲು ಸಹನೆಯಿಂದ ಕಾಯಬೇಕಾಯಿತು. ಗೂರ್ಖಾ ಸಮುದಾಯದ ಹೋರಾಟ ಇಂದಿಗೂ ತಾರ್ಕಿಕ ಅಂತ್ಯವನ್ನು ಕಾಣದೆ ಮುಂದುವರಿಯುತ್ತಿದೆ ಎಂದು ಉಲ್ಲೇಖೀಸಿದರು. ಸಿಎನ್‌ಸಿ ಕೂಡ ತನ್ನ ಹೋರಾಟದ ಗುರಿ ಮುಟ್ಟಲು ಶಾಂತಿ, ಸಹನೆ, ದೃಢ ಸಂಕಲ್ಪ ಮತ್ತು ಏಕಾಗ್ರತೆಯಿಂದ ಮುನ್ನಡೆಯುತ್ತಿದೆ. ಮುಂದೊಂದು ದಿನ ಜಯ ನಮ್ಮದಾಗಲಿದೆ ಎನ್ನುವ ಆಶಾಭಾವನೆ ನಮಗಿದ್ದು, ಇದಕ್ಕೆ ಡಾ| ಸುಬ್ರಮಣಿಯನ್‌ ಸ್ವಾಮಿ ಇಂಬು ನೀಡಿದ್ದಾರೆ ಎಂದರು.

ನಮ್ಮ ಹೋರಾಟದ ಫ‌ಲದಿಂದ ಜಿಲ್ಲೆಯಲ್ಲಿರುವ ಎಲ್ಲರೂ ಲಾಭ ಪಡೆಯಲಿದ್ದಾರೆ ಎಂದು ಅಭಿಪ್ರಾಯಪಟ್ಟ ಎನ್‌.ಯು. ನಾಚಪ್ಪ, ಸಿಎನ್‌ಸಿಯದ್ದು ಜೋಕರ್ ಹೋರಾಟವಲ್ಲವೆಂದು ಸ್ಪಷ್ಟಪಡಿಸಿದರು.  ನೆಮ್ಮದಿಯ ಬದುಕೆಂದರೆ ಗಡಿಯಲ್ಲಿ ದೇಶವನ್ನು ಕಾಯ್ದು ಬಂದ ಸೈನಿಕರು, ನಿವೃತ್ತಿ ಸಂದರ್ಭ ನಿವೃತ್ತಿ ವೇತನ ಪಡೆಯುವುದು ಅಲ್ಲವೆಂದ ಅಭಿಪ್ರಾಯಪಟ್ಟ ಅವರು, ಪ್ರತಿಯೊಬ್ಬರಿಗೂ ನೆಮ್ಮದಿಯ ಬದುಕನ್ನು ದೊರಕಿಸಿಕೊಡುವ ಉದ್ದೇಶದಿಂದ ಸಿಎನ್‌ಸಿ ನಿರಂತರ ಹೋರಾಟ ನಡೆಸುತ್ತಿದೆ ಎಂದರು. 

ಕೊಡವಲ್ಯಾಂಡ್‌ಗೆ ಆದ್ಯತೆ 
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಎನ್‌.ಯು. ನಾಚಪ್ಪ, ಕೊಡವ ಲ್ಯಾಂಡ್‌ ಬೇಡಿಕೆ ಸಿಎನ್‌ಸಿಯ ಮೊದಲ ಆದ್ಯತೆಯಾಗಿದ್ದು, ಜಾತಿ, ಜನಾಂಗ, ಧರ್ಮವನ್ನು ಮೀರಿ ಎಲ್ಲ ಸಮುದಾಯದವರ ಒತ್ತಾಸೆ ಯಿದ್ದರೆ ಕೇಂದ್ರಾಡಳಿತ ಪ್ರದೇಶದ ಬೇಡಿಕೆಗೆ ಒತ್ತಾಯಿಸಲಾಗುವುದೆಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಟುಮಣಿ ಯಂಡ ಉಮೇಶ್‌, ಪುಲ್ಲೇರ ಕಾಳಪ್ಪ, ಚಂಬಂಡ ಜನತ್‌ ಹಾಗೂ ಕೂಪದಿರ ಸಾಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.