ವಿಜೃಂಭಣೆಯ ನೆಲ್ಲಿತಟ್ಟು ಗುಹಾ ತೀರ್ಥಸ್ನಾನ
Team Udayavani, Dec 6, 2017, 12:10 PM IST
ಅಡೂರು: ಕಾಸರಗೋಡು ತಾಲೂಕು ಅಡೂರು ಗ್ರಾಮದ ನೆಲ್ಲಿತಟ್ಟು ಗುಹಾ ತೀರ್ಥ ಸ್ನಾನವು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ನೆಲ್ಲಿತಟ್ಟು ಗುಹಾ ತೀರ್ಥ ಸ್ನಾನ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದರು.
ಶ್ರೀ ಮಹಾವಿಷ್ಣು ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿ ಗುಹಾಪ್ರವೇಶ ಮಾಡಲಾಯಿತು. ಗುಹಾದ್ವಾರದಲ್ಲಿ ಮಹಾಗಣಪತಿ ಪ್ರಾರ್ಥನೆಯೊಂದಿಗೆ ಗುಹಾಪ್ರವೇಶ. ಗುಹೆಯ ಒಳಗೆ ಶ್ರೀ ಮಹಾಗಣಪತಿ ದೇವರ ಪೂಜೆಯ ಅನಂತರ ತೀರ್ಥ ಸ್ನಾನ. ತೀರ್ಥ ಸ್ನಾನದ ಬಳಿಕ ದೇವಸ್ಥಾನಕ್ಕೆ ಅರ್ಚಕರು ತೀರ್ಥದೊಂದಿಗೆ ಪಯಣಿಸಿದರು. ಭಕ್ತಾದಿಗಳಿಗೆ ತೀರ್ಥ ಸ್ನಾನದ ಬಳಿಕ ಗಣಪತಿ ದೇವರ ಪ್ರಸಾದ ವಿತರಣೆ ನಡೆಯಿತು. ಪ್ರಸಾದ ವಿತರಣೆಯ ನಂತರ ದೇವಸ್ಥಾನಕ್ಕೆ ಪಯಣ. ಶ್ರೀ ನೆಲ್ಲಿತಟ್ಟು ಮಹಾವಿಷ್ಣು ದೇವರ ಮಹಾಪೂಜೆಯ ನಂತರ ತೀರ್ಥ ಪ್ರಸಾದ ಹಾಗೂ ಭಕ್ತಾದಿಗಳಿಗೆ ಪ್ರಸಾದ ಭೋಜನ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ