ಬೀದಿನಾಯಿ ಕಡಿತ 5 ಲಕ್ಷ ರೂ. ಪರಿಹಾರ


Team Udayavani, Dec 7, 2017, 8:45 AM IST

dog.jpg

ಕಾಸರಗೋಡು: ರಾಜ್ಯದ ವಿವಿಧೆಡೆಗಳಲ್ಲಿ ಬೀದಿನಾಯಿ ಕಡಿತಕ್ಕೊಳಗಾಗಿ ಗಾಯಗೊಂಡ ವರ ಪೈಕಿ 104 ಮಂದಿಗೆ 60.11 ಲಕ್ಷ ರೂ. ನಷ್ಟ ಪರಿಹಾರ ಲಭಿಸಲಿದೆ. ಈ ಕುರಿತು ಕೇರಳ ಸರಕಾರವು ಅಧಿಸೂಚನೆ ಹೊರಡಿಸಿದೆ.
ರಾಜ್ಯದಲ್ಲಿ ಬೀದಿನಾಯಿ ಕಡಿತಕ್ಕೊಳಗಾದವರಿಗೆ ನಷ್ಟ ಪರಿಹಾರ ನಿರ್ಧರಿಸಲು ಸುಪ್ರೀಂ ಕೋರ್ಟ್‌ನ ಆದೇಶದಂತೆ ನೇಮಿಸಲಾದ ಜಸ್ಟೀಸ್‌ ಸಿರಿಜಗನ್‌ ಸಮಿತಿಯ ಶಿಫಾರಸು ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ನಷ್ಟಪರಿಹಾರ ಮೊತ್ತ ನಿಶ್ಚಯಿಸಲಾಗಿದೆ.

ಬೀದಿನಾಯಿ ಕಡಿತಕ್ಕೊಳಗಾದ ವ್ಯಕ್ತಿಗೆ ಗರಿಷ್ಠ ಐದು ಲಕ್ಷ ರೂ. ನೀಡುವಂತೆ ನ್ಯಾಯಾಲಯವು ತೀರ್ಪಿನಲ್ಲಿ ತಿಳಿಸಿದೆ. ಅದರಂತೆ ಒಂದು ಲಕ್ಷ ರೂ. ನಿಂದ ಐದು ಲಕ್ಷ ರೂ. ವರೆಗೆ ನಷ್ಟಪರಿಹಾರ ದೊರಕುವವರ ಪಟ್ಟಿಯಲ್ಲಿ 14 ಮಂದಿಯ ಹೆಸರು ಒಳಗೊಂಡಿದೆ. ಕನಿಷ್ಠ ಎಂದರೆ 8,500 ರೂ. ಪರಿಹಾರ ನಿಗದಿಗೊಳಿಸಲಾಗಿದೆ.

ಇತಿಹಾಸದಲ್ಲಿ  ಮೊದಲು
ರಾಜ್ಯದ ಇತಿಹಾಸದಲ್ಲಿಯೇ ನಾಯಿ ಕಡಿತಕ್ಕೆ 5 ಲ.ರೂ. ಪರಿಹಾರ ಲಭಿಸಿರುವುದು ಇದೇ ಮೊದಲು. ಈ ನಡುವೆ ಇಬ್ಬರು ಸಾಕು ನಾಯಿ ಕಚ್ಚಿದ ಪ್ರಕರಣವನ್ನು ಕೂಡ ಬೀದಿ ನಾಯಿ ಕಡಿತ ಎಂದು ಸುಳ್ಳು ಹೇಳಿ ಪರಿಹಾರ ಪಡೆದುಕೊಳ್ಳಲು ಪ್ರಯತ್ನಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಇನ್ನಿಬ್ಬರು ಸರಿಯಾದ ಮಾಹಿತಿ, ಸಾಕ್ಷ é ನೀಡಲು ವಿಫ‌ಲರಾಗಿದ್ದರಿಂದ ಅವರ ಅರ್ಜಿಯನ್ನೂ ವಜಾಗೊಳಿಸಲಾಗಿದೆ.

ಸ್ಥಳೀಯಾಡಳಿತ ಸಂಸ್ಥೆಗಳ ಜವಾಬ್ದಾರಿ
ಬೀದಿನಾಯಿಗಳನ್ನು ನಿಯಂತ್ರಿಸುವುದು ಆಯಾ ಪ್ರದೇಶದಲ್ಲಿನ ಸ್ಥಳೀಯಾಡಳಿತ ಸಂಸ್ಥೆ ಗಳ ಜವಾಬ್ದಾರಿಯಾಗಿದೆ. ಆದುದರಿಂದ ಪರಿಹಾರವನ್ನು ಕೂಡ ಅವರದ್ದೇ ಆದ ನಿಧಿಯಿಂದ ನೀಡಬೇಕು ಎಂದು ಆದೇಶಿಸಲಾಗಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.