ಜನತಾದಳ ಯು.ಡಿ.ಎಫ್‌.ನಿಂದ ಸೆಕ್ರೆಟರಿಯೇಟ್‌ ಧರಣಿ


Team Udayavani, Apr 14, 2018, 10:05 AM IST

UDF-13-4.jpg

ಕಾಸರಗೋಡು: ತಡೆಹಿಡಿದಿರುವ ಕ್ಷೇಮ ಪಿಂಚಣಿ ಶೀಘ್ರ ವಿತರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನತಾದಳ ಯು.ಡಿ.ಎಫ್‌. ವಿಭಾಗದ ನೂರಾರು ಕಾರ್ಯಕರ್ತರು ಸೆಕ್ರಟರಿಯೇಟ್‌ ಮುಂಭಾಗದಲ್ಲಿ ಧರಣಿ ನಡೆಸಿದರು. ತಡೆದಿಟ್ಟಿರುವ ಕ್ಷೇಮ ಪಿಂಚಣಿಯನ್ನು ಶೀಘ್ರ ವಿತರಿಸಬೇಕು. ಸ್ಥಳೀಯಾಡಳಿತ ಸಂಸ್ಥೆಗಳ ಆಘೋಷಿತ ಕ್ಷೇಮ ಪಿಂಚಣಿ ವಿತರಣೆ ನಿಷೇಧ ಹಿಂದೆಗೆಯಬೇಕು. ಬ್ಯಾಂಕ್‌ಗಳ ಮೂಲಕ ವಿತರಿಸಬೇಕಾಗಿರುವ ಕ್ಷೇಮ ಪಿಂಚಣಿಯನ್ನು ಅಂಚೆ ಕಚೇರಿಗಳ ಮೂಲಕ ವಿತರಿಸಬೇಕೆಂಬು ವುದು ಪ್ರಮುಖ ಬೇಡಿಕೆಗಳಾಗಿವೆ.

ಅಸಂಘಟಿತರ ಕಡೆಗಣಿಸಬೇಡಿ: ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೊ| ಜೋರ್ಜ್‌ ಜೋಸೆಫ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡಿನ ಅಸಂಘಟಿತ, ಅತ್ಯಂತ ದುರ್ಬಲರಾದ ಒಂದು ವಿಭಾಗವನ್ನು ಕಡೆಗಣಿಸಿ, ಸಚಿವರು ಹಾಗೂ ಶಾಸನ ಸಭಾ ಸದಸ್ಯರ ವೇತನವನ್ನು ಇಮ್ಮಡಿಯಾಗಿ ಹೆಚ್ಚಿಸಿರುವುದನ್ನು ಯಾವತ್ತೂ ನ್ಯಾಯೀಕರಿಸಲು ಸಾಧ್ಯವಿಲ್ಲ ಎಂದರು.

ಧರಣಿ ಉದ್ಘಾಟನೆ: ಜೆ.ಡಿ.ಯು. ರಾಜ್ಯಾಧ್ಯಕ್ಷ ನ್ಯಾಯವಾದಿ ಜೋನ್‌ ಧರಣಿ ಮುಷ್ಕರ ಉದ್ಘಾಟಿಸಿ, ಪಕ್ಷದ ಹೋರಾಟ ರಾಜ್ಯದ ಅತ್ಯಂತ ದುರ್ಬಲರಿಗಾಗಿ ಆಗಿದೆ. ಶೀಘ್ರವೇ ಬಾಕಿ ಮೊತ್ತ ಸಹಿತ ಎಲ್ಲ ಪಿಂಚಣಿಯನ್ನು ವಿತರಿಸಬೇಕು ಎಂದರು. ಪಕ್ಷದ ಉಪಾಧ್ಯಕ್ಷ ಮುಳವನ್‌ ರಾಧಾಕೃಷ್ಣನ್‌,  ಸಿನಿಮೋಲ್‌, ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಶಹೀದ್‌ ಅಹ್ಮದ್‌, ಚೋಲಕ್ಕರ ಮುಹಮ್ಮದ್‌ ಮಾಸ್ಟರ್‌, ರಾಜ್ಯ ಸಮಿತಿ ಸದಸ್ಯ ಜಿ.ಬಿ. ಭಟ್‌, ಕಾಸರಗೋಡು ಜಿಲ್ಲಾ ಅಧ್ಯಕ್ಷ ಎಂ.ಎಚ್‌. ಜನಾರ್ಧನ್‌ ಶುಭಾಶಂಸನೆಗೈದರು. ಅಜೇಯನ್‌ ನೆಲ್ಲಿಯಲ್‌ ಸ್ವಾಗತಿಸಿದರು. ನ್ಯಾಯವಾದಿ ಮೋಹನ್‌ದಾಸ್‌ ವಂದಿಸಿದರು.

ನೇತಾರರಾದ ಗಿರೀಶ್‌ ಕುನ್ನತ್‌ ಕಾಸರಗೋಡು, ವಿ. ಗೋಪಾಲನ್‌ ಕೋಝಿಕ್ಕೋಡ್‌, ಎಂ.ಎಂ. ಕಬೀರ್‌, ಎಂ.ವಿ. ಲೋರನ್ಸ್‌, ಟಿ.ಎನ್‌. ಶಾಜಿ, ಆರ್‌.ವಿ.ಅನ್ವರ್‌, ತಂಬಿ ಚೆಲ್ಲಾತ್‌, ಸಿ.ಎನ್‌. ಪ್ರಸನ್ನ ಕುಮಾರ್‌, ಟೋಮಿ ಚೆರಿಯನ್‌, ಕೆ.ಟಿ. ಜೋಸಫ್‌, ಜೀಕಬ್‌ ಥೋಮಸ್‌, ನ್ಯಾಯವಾದಿ ಸಿರಿಯಕ್‌, ಮಂಗಲತ್ತ್ ಹರಿಕುಮಾರ್‌ ಧರಣಿ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.