ಮುಳ್ಳೂರು ಸರಕಾರಿ ಹಿರಿಯ ಪ್ರಾಥ‌ಮಿಕ ಶಾಲೆಯಲ್ಲೊಂದು ಸೋಲಾರ್‌ ಪಾರ್ಕ್‌


Team Udayavani, Apr 16, 2018, 6:45 AM IST

14ss1solar-plets.jpg

ಶನಿವಾರಸಂತೆ: ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ  ಶಾಲೆ ತನ್ನ ವಿಶಿಷ್ಠವಾದ ಕಲಿಕಾ ಪರಿಸರದಿಂದ ಹೆಸರು ಮಾಡಿದೆ, ಪರಿಸರ ಸ್ನೇಹಿ ವಿಧಾನದಿಂದ ಶಾಲೆಯ ಸಹ ಶಿಕ್ಷಕ  ಸಿ.ಎಸ್‌.ಸತೀಶ್‌ ಅವರ  ವಿಭಿನ್ನ ಕ್ರಿಯಾಶೀಲತೆ ಮತ್ತು ರಚನಾತ್ಮಕ ಚಟುವಟಿಕೆಯಿಂದ ಈ ಶಾಲೆ ಜಿಲ್ಲೆ ಮತ್ತು ರಾಜ್ಯದ ಗಮನ ಸೆಳೆಯುತ್ತಿರುವ ಜತೆಯಲ್ಲಿ ಪರಿಸರ ಮಿತ್ರ ಶಾಲೆ ಯೋಜನೆಯಡಿ ನೀಡುವ ಉತ್ತಮ ಹಳದಿ ಶಾಲೆ ಪ್ರಶಸ್ತಿಗೂ ಭಾಜನವಾಗಿದೆ. 

ಈಗ ಶಾಲೆಗೆ ರಜ ಇದ್ದರೂ ಸಹ ಶಾಲೆಯ ಸಹ ಶಿಕ್ಷಕ ಸತೀಶ್‌ ಅವರ ನೇತೃತ್ವದಲ್ಲಿ ಬೇಸಗೆ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು ಶಿಬಿರದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಈ ಬೇಸಿಗೆ ಶಿಬಿರದಲ್ಲಿ ಸಹ ಶಿಕ್ಷಕ ಸತೀಶ್‌ ಅವರ ನೇತೃತ್ವದಲ್ಲಿ ಈ ಶಾಲೆಯನ್ನು ಸೋಲಾರ್‌ ಪಾರ್ಕಾಗಿ ಪರಿವರ್ತನೆ ಮಾಡಲಾಗುತ್ತಿದೆ.

ಏನಿದು ಸೋಲಾರ್‌ ಪಾರ್ಕ್‌
ಭವಿಷ್ಯದಲ್ಲಿ ಉದ್ಬ”ಸಬಹುದಾದ ಇಂಧನ ಸಮಸ್ಯೆಗಳಿಗೆ ವಿದ್ಯಾರ್ಥಿ ಸಮೂಹಕ್ಕೆ ಈಗಿನಿಂದಲೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸೂರ್ಯನ ನೇರ ಕಿರಣ ಬೀಳುವ  ಸೌರಕೋಶ ವಿಧಾನದಲ್ಲಿ ಸೋಲಾರ್‌ ಪಾರ್ಕ್‌ ಎಂಬ ಪರ್ಯಾಯ ವ್ಯವಸ್ಥೆಯನ್ನು ಅತಿ ಕಡಿಮೆ ವೆಚ್ಚದಲ್ಲಿ ತಯಾರು ಮಾಡುತ್ತಿದ್ದಾರೆ. ವಾಹನಗಳ ಹಳೆಯ ಬ್ಯಾಟರಿಗಳನ್ನು ಸಂಗ್ರಹಿಸಿ ಅವುಗಳನ್ನು ಮತ್ತೆ ಚಾರ್ಜ್‌ ಮಾಡುವುದರ ಜೊತೆಯಲ್ಲಿ ‘ಇ’ ಬ್ಯಾಟರಿಗಳನ್ನು ಹಳೆಯ ಯುಪಿಎಸ್‌ ಇದರ  ಭಾಗಗಳನ್ನು ಬಳಸಲಾಗುತ್ತಿದೆ. ಹಲವಾರು ಸೋಲಾರ್‌ ಫ್ಯಾನಲ್‌ಗ‌ಳನ್ನು ಬಳಸಿ ಸೂರ್ಯನ ನೇರ ಕಿರಣಗಳು ಬೀಳುವ ಸ್ಥಳದಲ್ಲಿ ಇವುಗಳನ್ನು ಅಳವಡಿಸಲಾಗಿದೆ. ಈ ಎಲ್ಲಾ ಹಳೆಯ ಸಂಪನ್ಮೂಲ ಸದ್ಬಳಕೆಯಿಂದ ಇದೀಗ ಶಾಲೆಯಲ್ಲಿ  ಕಂಪ್ಯೂಟರ್ ಗಳು ಸಂಪೂರ್ಣವಾಗಿ ಸೌರಶಕ್ತಿಂದ ಕಾರ್ಯನಿರ್ವಹಿಸುತಿವೆ. ಜತೆಗೆ  ಮೂರು ವಿದ್ಯುತ್‌ ದೀಪಗಳು ಕೂಡ ಸೌರ ವಿದ್ಯುತ್‌ನಿಂದ ಬೆಳಗುತ್ತಿವೆ. ಸೋಲಾರ್‌ ಪಾರ್ಕ್‌ಗೆ ಬಳಸಿರುವ ಅಷ್ಟೂ ಫ್ಯಾನಲ್‌ಗ‌ಳು ಚಾರ್ಜ್‌ರ್‌ಲೆ„ಟ್‌ಗಳು ಕೆಟ್ಟ ಅನಂತರದಲ್ಲಿ ಬೇಡ ಎಂದು ಬಿಸಾಡಿದ ಅವುಗಳನ್ನು ಇನ್‌ವರ್ಟರ್‌ಗಳಾಗಿ ಬಳಕೆ ಮಾಡಲಾಗಿದೆ.. ಕುಶಾಲನಗರದಲ್ಲಿ ಟಿವಿ ಮೆಕ್ಯಾನಿಕ್‌  ಆಗಿರುವ ಕೊಡಗರಳ್ಳಿಯ ಬಿ.ಆರ್‌ಮಿಲನ್‌ ಅವರ ಮಾರ್ಗದರ್ಶನದಂತೆ ಶಾಲೆಯನ್ನು ಸೋಲಾರ್‌ ಪಾರ್ಕಾಗಿ ಮಾಡಲಾಗುತ್ತಿದೆ.
 
ಇತರೆ ಶಾಲೆಗಳಿಗೆ ಮಾದರಿ 
ಪೆಟ್ರೋಲಿಯಂ ಮತ್ತು ವಿದ್ಯುತ್‌ ಉತ್ಪನ್ನಗಳನ್ನು ಭವಿಷ್ಯಕ್ಕಾಗಿ ಈಗಲೆ ಉಳಿಸಿಕೊಳ್ಳಬೇಕೆಂಬ ಚಿಂತನೆಯಿಂದ ಮುಳ್ಳೂರು ಸರಕಾರಿ ಶಾಲೆಯ ಶಿಕ್ಷಕರು ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಂಡಿರುವುದು ಶ್ಲಾಘನಿಯ.  ಅತಿ ಕಡಿಮೆ ವೆಚ್ಚಲ್ಲಿ ಸೋಲಾರ್‌ ಫ್ಯಾನಲ್‌ಗ‌ಳನ್ನು ಸದ್ಬಳಕೆ ಮಾಡಿಕೊಂಡು ಹಾಗೂ ಹಳೆಯ ನಿರುಪಯುಕ್ತ ಎಲೆಕ್ಟ್ರಾನಿಕ ವಸ್ತುಗಳನ್ನು ಸದ್ಬಳಕೆ ಮಾಡಿರುವ ಮೂಲಕ ಶಾಲೆಯನ್ನು ಸೋಲಾರ್‌ ಪಾರ್ಕಾಗಿ ಮಾಡಿದ್ದು ಶೌರಶಕ್ತಿಯಿಂದ ಶಾಲೆಯಲ್ಲಿರುವ ಕಂಪ್ಯೂಟರ್ ಗಳು ಮತ್ತು ವಿದ್ಯುತ್‌ ದೀಪಗಳು ಕಾರ್ಯನಿರ್ವಹಿಸುತ್ತಿದ್ದು ಈ ಶಾಲೆಯ ಸೋಲಾರ್‌ ಪಾರ್ಕ ಆವಿಷ್ಕಾರ ಇತರೆ ಶಾಲೆಗಳಿಗೆ ಮಾದರಿಯಾಗಿದೆ ಎಂದು ಹಂಡ್ಲಿ ಕ್ಲಸ್ಟರ್‌.ಸಮೂಹ ಸಂಪನ್ಮೂಲ ವ್ಯಕ್ತಿ ಮಧುಕುಮಾರ್‌ ಅವರು ಹೇಳುತ್ತಾರೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.