“ಕೊಡವ ಸಮಾಜಗಳ ಒಕ್ಕೂಟ ಮೂಲಕವೇ ಕೋವಿ ಹಕ್ಕಿನ ಹೋರಾಟ’  


Team Udayavani, Jun 8, 2018, 6:40 AM IST

z-kodava-okkuta-2.jpg

ಮಡಿಕೇರಿ: ಕೊಡವರ ಕೋವಿ ಹಕ್ಕಿನ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಕೊಡವ ಸಮಾಜಗಳ ಒಕ್ಕೂಟದ ಮೂಲಕವೇ ನ್ಯಾಯಯುತ ಹೋರಾಟ ನಡೆಸಲು ಒಕ್ಕೂಟದ 12 ನೇ ವಾರ್ಷಿಕ ಮಹಾಸಭೆ ನಿರ್ಣಯ ಕೈಗೊಂಡಿದೆ. 

ಒಕ್ಕೂಟದ ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆಯು ಬಾಳುಗೋಡುವಿನ‌ ಸಭಾಂಗಣದಲ್ಲಿ ನಡೆಯಿತು.

ಚೇತನ್‌ ಎಂಬುವವರು ನ್ಯಾಯಾಲಯದಲ್ಲಿ ಕೋವಿ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದಕ್ಕೆ ಸಭೆ ಖಂಡನೆ ಮತ್ತು ವಿಷಾದವನ್ನು ವ್ಯಕ್ತಪಡಿಸಿತು. ಕೋವಿ ಹಕ್ಕಿನ ವಿವಾದವನ್ನು ಸರಿಪಡಿಸಿ ನ್ಯಾಯ ಪಡೆಯಲು ಕಾನೂನು ಹೋರಾಟವನ್ನು ಒಕ್ಕೂಟದ ಮೂಲಕವೇ ನಡೆಸಲು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಒಪ್ಪಿಗೆ ನೀಡಿದರು.

ಮುಂದಿನ ದಿನಗಳಲ್ಲಿ ಕೊಡಗಿಗೆ ಮತ್ತು ಕೊಡವರಿಗೆ ಆಗುವ ಅನ್ಯಾಯದ ವಿರುದ್ಧ ಕೊಡವ ಸಮಾಜಗಳ ಒಕ್ಕೂಟದ ಮೂಲಕ ಹೋರಾಟ ನಡೆಸಲು ಸಭೆ ನಿರ್ಣಯ ಕೈಗೊಂಡಿತು. 

ತಲಕಾವೇರಿಯಲ್ಲಿ ಅಷ್ಟಮಂಗಲ
ಜೂ. 18 ಮತ್ತು 19ರಂದು ತಲಕಾವೇರಿಯಲ್ಲಿ ನಡೆಯುವ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಸೂಚಕ ಕಾರ್ಯಕ್ರಮದಲ್ಲಿ ಎಲ್ಲ ಕೊಡವ ಸಮಾಜಗಳ ಪ್ರತಿನಿಧಿಗಳು ಪಾಲ್ಗೊಳ್ಳಬೇಕೆಂದು ಒಕ್ಕೂಟದ ಪ್ರಮುಖರು ಮನವಿ ಮಾಡಿಕೊಂಡರು.
 
ಮುಂಬರುವ ಸಾಲಿನಲ್ಲಿ ಹರಿಹರ ಮುಕ್ಕಾಟಿರ ಕುಟುಂಬ ನಡೆಸುವ ಕೊಡವ ಹಾಕಿ ಹಬ್ಬ ಸೇರಿದಂತೆ ಎಲ್ಲಾ ಕೊಡವ ಕುಟುಂಬದ ಹಾಕಿ ಹಬ್ಬದ ಆಯೋಜನೆಗೆ ಒಕ್ಕೂಟ ಸಂಪೂರ್ಣ ಸಹಕಾರ ನೀಡಲು ಸಿದ್ಧವಿದೆ ಎಂದು ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಭರವಸೆ ನೀಡಿದರು.ಎಲ್ಲ ಕೊಡವ ಸಮಾಜಗಳ ಸದಸ್ಯರು ಕೊಡವ ಸಮಾಜಗಳ ಒಕ್ಕೂಟದ ಸದಸ್ಯರಾಗಿರುತ್ತಾರೆ ಎಂದು ಅವರು ಇದೇ ಸಂದರ್ಭ ಸ್ಪಷ್ಟಪಡಿಸಿದರು. 

ಸಭೆಯಲ್ಲಿ ಇಲ್ಲಿಯವರೆಗೆ ನಡೆದ ಒಕ್ಕೂಟದ ಸಾಧನೆ ಹಾಗೂ ಮುಂದಿನ ಕಾರ್ಯ ಸಾಧನೆಗಳ ವಿವರವನ್ನು ನೀಡಲಾಯಿತು.
 
ಪರಿಸರ ದಿನಾಚರಣೆ  
ಸಭೆಗೂ ಮುನ್ನ ಕೊಡವ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಸದಸ್ಯರು ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
  
ವೇದಿಕೆಯಲ್ಲಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಮಂಡೇಡ ರವಿ ಉತ್ತಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೆ.ಎಸ್‌. ದೇವಯ್ಯ, ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷರಾದ ಮಾಲೇಟಿರ ಅಭಿಮನ್ಯು ಕುಮಾರ್‌, ಬಾಳೆಲೆ ಕೊಡವ ಸಮಾಜದ ಅಧ್ಯಕ್ಷರಾದ ಮಲಚ್ಚೀರ ಬೋಸ್‌ ಚಿಟ್ಟಿಯಪ್ಪ, ಜಂಟಿ ಕಾರ್ಯದರ್ಶಿ ಕೋದಂಡ ಸನ್ನು ಉತ್ತಪ್ಪ, ಕಾರ್ಯದರ್ಶಿ  ವಾಟೇರಿರ  ಶಂಕರಿ ಪೂವಯ್ಯ,  ಖಜಾಂಚಿ ಚೇರಿಯಪಂಡ ಕಶ್ಯಪ್ಪ ಹಾಗೂ ಪೋಷಕ  ಸದಸ್ಯರಾದ ಎಂ.ಸಿ. ನಾಣಯ್ಯ, ಮಲ್ಲೆಂಗಡ ದಾದ ಬೆಳ್ಳಿಯಪ್ಪ, ದಾನಿ   ಸದಸ್ಯರಾದ ಬೊಟ್ಟೋಳಂಡ    ಮಿಟ್ಟು ಚಂಗಪ್ಪ, ಪೊಮ್ಮಕ್ಕಡ ಸಂಘದ ಅಧ್ಯಕ್ಷರಾದ ಚೆರಿಯಪಂಡ   ಇಮ್ಮಿ ಉತ್ತಪ್ಪ ಸೇರಿದಂತೆ ಹಲವು ದಾನಿ ಸದಸ್ಯರು, ಕೊಡವ ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಒಕ್ಕೂಟದ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.ಕಳ್ಳಿಚಂಡ ಶಾಲಿನಿ ಕಾರ್ಯಪ್ಪ ಪ್ರಾರ್ಥಿಸಿ, ವಾಟೇರಿರ ಶಂಕರಿ ಪೂವಯ್ಯ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.