ಮಡಿಕೇರಿ: ಕಾವೇರಿ ನದಿಗೆ ಹಾರಿದ ಮೈಸೂರಿನ ಪೌರ ಕಾರ್ಮಿಕ


Team Udayavani, Jun 10, 2018, 6:00 AM IST

ee-40.jpg

ಮಡಿಕೇರಿ: ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಮೈಸೂ ರಿನ ಪೌರಕಾರ್ಮಿಕನೊಬ್ಬ ಹಾರಿರುವ ಘಟನೆ ಶನಿವಾರ ನಡೆದಿದೆ.
ಮೈಸೂರು ಜ್ಯೋತಿನಗರದ ಪಳನಿಸ್ವಾಮಿ ಅವರ ಪುತ್ರ ರಮೇಶ್‌ (28) ಎಂದು ಗುರುತಿಸಲಾಗಿದೆ. ರಮೇಶ್‌ ತನ್ನ ಸಂಬಂಧಿ ಕಿರಣ್‌ ಅವರೊಂದಿಗೆ ಮಡಿಕೇರಿಗೆ ತೆರಳಿ ಬಳಿಕ ಕುಶಾಲನಗರಕ್ಕೆ ವಾಪಸ್‌ ಬಂದಿದ್ದಾರೆ. ಕುಶಾಲನಗರ ಸಮೀಪ ಕಾವೇರಿ ನದಿ ತೀರದಲ್ಲಿ ಮದ್ಯಪಾನ ಮಾಡುತ್ತಾ ಕುಳಿತಿದ್ದರು. ಇದ್ದಕ್ಕಿದ್ದಂತೆ ಗಾಬರಿಗೊಂಡಂತೆ ವರ್ತಿಸಿದ ಅವರು  ನದಿಗೆ ಜಿಗಿದಿದ್ದಾರೆ.

ತತ್‌ಕ್ಷಣ ಆತನನ್ನು ರಕ್ಷಿಸಲು ಕಿರಣ್‌ ಕೂಡ ನದಿಗೆ ಹಾರಿದ್ದು, ಆದರೆ ರಕ್ಷಿಸಲು ಸಾಧ್ಯವಾಗಲಿಲ್ಲ. ಕಿರಣ್‌ ಪ್ರಯಾಸದಿಂದ ದಡ ಸೇರಿದರಾದರೂ, ರಮೇಶ್‌ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕೂಡಲೇ ಕಿರಣ್‌ ಕುಶಾಲನಗರದ ನಗರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನೀರಿನ ಹರಿವಿನ ಹೆಚ್ಚಳದ ಕಾರಣ   ಅಗ್ನಿಶಾಮಕ ದಳ, ಪೊಲೀಸ್‌, ರ್ಯಾಫ್ಟಿಂಗ್‌ ಯುವಕರ ಸಹಾಯ ಮತ್ತು ಈಜುಗಾರಿಕೆಯಲ್ಲಿ ಪ್ರಾವೀಣ್ಯ ಪಡೆದ ಯುವಕರನ್ನು ಸೇರಿಸಿಕೊಂಡು ಹುಡುಕಾಟ ಪ್ರಾರಂಭಿಸಿದರು.

ನದಿಯಲ್ಲಿ ನೀರಿನ ಹರಿವು ಕ್ಷಣಕ್ಷಣಕ್ಕೂ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ  ಬಹಳ ದೂರದವರೆಗೆ ಆ ಪೌರಕಾರ್ಮಿಕ ಕೊಚ್ಚಿ ಹೋಗಿರುವ ಸಾಧ್ಯತೆ ಇದ್ದು, ಶನಿವಾರ ಸಂಜೆವರೆಗೆ ಕೂಡು ಮಂಗಳೂರಿನವರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಬಳಿಕ  ಸ್ಥಗಿತಗೊಳಿಸಲಾಗಿದೆ.  ರವಿವಾರ ಬೆಳಗ್ಗಿನಿಂದ ಶೋಧ ಕಾರ್ಯ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.