ಸಂಪಾಜೆ: ಕಾಡಾನೆ ದಾಳಿ
Team Udayavani, Jun 26, 2018, 10:09 AM IST
ಸಂಪಾಜೆ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ರವಿವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ಮಾಡಿ ಫಸಲು ಹಾನಿ ಮಾಡಿವೆ.
ಕೈಪಡ್ಕ ನಿವಾಸಿ ಕೃಷ್ಣ ಮಣಿಯಾಣಿ ಅವರ ತೋಟಕ್ಕೆ ನುಗಿದ ಆನೆಗಳು ಒಂದು ತೆಂಗಿನ ಗಿಡ, 40 ಬಾಳೆ ಗಿಡಗಳು ಹಾಗೂ ಸಮೀಪದ ಕೊಚ್ಚಿ ಗೋಪಾಲ ಅವರ ತೋಟದಲ್ಲಿ ಒಂದು ತೆಂಗಿನ ಗಿಡ, 60 ಬಾಳೆಗಿಡಗಳನ್ನು ಮುರಿದು ಹಾಕಿವೆ.
ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಆನೆ ಕಂದಕ ನಿರ್ಮಿಸಿದ್ದರೂ ಕಾಡಾನೆಗಳು ದಾಟಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ