ಪಾಂಡಿಯಲ್ಲಿ ಸುಂಟರಗಾಳಿ : 20 ಮನೆ, ಅಂಗಡಿಗಳಿಗೆ ಹಾನಿ
Team Udayavani, Jun 28, 2018, 10:28 AM IST
ಮುಳ್ಳೇರಿಯ: ಅಡೂರು ಪಾಂಡಿಯ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಬೀಸಿದ ಸುಂಟರಗಾಳಿಯಿಂದಾಗಿ ಅಪಾರ ನಾಶನಷ್ಟ ಸಂಭವಿಸಿದೆ. ಸುಮಾರು 20 ಮನೆಗಳು, ಅಂಗಡಿಗಳು ಹಾನಿಗೀಡಾಗಿವೆ. ಬಸ್ ತಂಗುದಾಣ ಸಂಪೂರ್ಣ ನೆಲಸಮವಾಗಿದೆ.
ತೆಂಗು ಸಹಿತ ಹಲವು ಮರಗಳು ಧರಾಶಾಯಿಯಾಗಿವೆ. ಸಾಮಾನ್ಯ ಮಳೆಯಾಗಿದ್ದು, ಇದ್ದಕ್ಕಿದ್ದಂತೆ ಸುಂಟರಗಾಳಿ ಬೀಸಿ ಸಂಭವಿಸಿದ ಅನಾಹುತದಿಂದ ಲಕ್ಷಾಂತರ ರೂ. ನಾಶನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ