ಸಾಹಿತ್ಯಕ್ಕೆ ಜಾತಿ,ಜನಾಂಗಳೆಂಬ ಭೇದ-ಭಾವಗಳಿಲ್ಲ: ಡಾ| ಪ್ರಭಾಕರ ಶಿಶಿಲ


Team Udayavani, Jul 28, 2018, 6:20 AM IST

26ss2udghatane.jpg

ಶನಿವಾರಸಂತೆ: ಕನ್ನಡ ಸಾಹಿತ್ಯದಲ್ಲಿ ಜಾತಿ ಜನಾಂಗ ಉಲ್ಲೇಖ ಸಲ್ಲದು ಸಾಹಿತ್ಯಕ್ಕೆ ಜಾತಿ, ಜನಾಂಗಳೆಂಬ ಬೇದಭಾವಗಳಿಲ್ಲ, ಸಾಹಿತ್ಯ ಎಂಬುವುದು ಜಾತಿ ಧರ್ಮಕ್ಕಿಂತ ಮಿಗಿಲಾದದ್ದು ಇಂಥಹ ಸಾಹಿತ್ಯ, ಕಾವ್ಯ, ಶರಣ ಸಾಹಿತ್ಯಗಳ ಮೂಲಕ ಮಾನವ ಧರ್ಮವೆ ಮೂಲ ಧರ್ಮ ಎಂದು ಸಾರುತ್ತದೆ  ಎಂದು ಹಿರಿಯ ಸಾಹಿತಿ ಡಾ. ಪ್ರಭಾಕರ್‌ ಶಿಶಿರ ಅಭಿಪ್ರಾಯ ಪಟ್ಟರು. ಅವರು ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಂಗುಮರ ಶರಣೆ ಲಿಂಗೆ„ಕೆ ಶಾಂತಮ್ಮ ಪ್ರಧಾನ ವೇದಿಕೆಯಲ್ಲಿ ನಡೆದ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು ಕೊಡಗು ಜಿಲ್ಲೆ ತನದೆ ಆದ ಇತಿಹಾಸವನ್ನು ಹೊಂದಿರುವ ಹಾಗೂ ವಿಶಿಷ್ಠ ಸಂಸ್ಕೃತಿಯ ಶ್ರೀಮಂತಿಕೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು ದೇಶ ಸೇವೆಯಲ್ಲೂ ಹೆಸರುಗಳಿಸಿದೆ ಎಂದರು.

12ನೇ ಶತಮಾನದ ಬಸವಣ್ಣರು ಹಾಗೂ ನವಯುಗದ ಕುವೆಂಪು ಎಂದೂ ಸಹ ಜಾತಿ ಜನಾಂಗಗಳಿಗೆ ಮಹತ್ವವನ್ನು ಕೊಟ್ಟಿರಲ್ಲಿಲ್ಲ, ಬಸವಣ್ಣ ಮತ್ತು ಕುವೆಂಪು ಸಾರಿರುವ ಸಂದೇಶಗಳನ್ನು ಪಾಲನೆ ಮಾಡಿದರೆ ಇಂದು ಸಮಾಜದಲ್ಲಿ ನಡೆಯುತ್ತಿರುವ ಜಾತಿ ಧರ್ಮಗಳೆಂಬ ಕಲಹ,  ಜಾತಿ ಜನಾಂಗದ  ಹೆಸರಿನಲ್ಲಿ ರಾಜಕಿಯವಾಗುತ್ತಿರಲ್ಲಿಲ್ಲ ಎಂದು ವಿಷಾಧಿಸಿದರು. ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ-ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿ ಧರ್ಮ ಜಾತಿ ಜನಾಂಗಕ್ಕಿ ದೊಡ್ಡದ್ದು, ಈ ಉದ್ದೇಶದಿಂದ ಕನ್ನಡ ಸಾಹಿತ್ಯ ಜಾತ್ರೆಯನ್ನು ನಡೆಸಲಾಗುತ್ತದೆ ಎಂದರು. 
 
ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್‌ ಅವರು  ಮಾತನಾಡಿ ಕನ್ನಡ ಭಾಷೆಯನ್ನು ವಿದ್ಯಾರ್ಥಿ ಹಂತದಲ್ಲೆ ಪರಿಚಯಿಸಬೇಕಾಗಿದೆ ಎಂದರು.

ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಜೆ.ಎಸ್‌.ವಿರೂಪಾಕ್ಷಯ್ಯ ಅವರು ಮಳಿಗೆಗಳನ್ನು ಉದ್ಘಾಟಿಸಿದರು. ಜಿ.ಪಂ.ಸದಸ್ಯೆ ಕುಮುದಾ ಧರ್ಮಪ್ಪ, ನಿಕಟಪೂರ್ವ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ್‌ ಮಲ್ಲೋರಹಟ್ಟಿ ಸಮಾಜ ಕಲ್ಯಾಣ ಜಿಲ್ಲಾ ಅಧಿಕಾರಿ ಮಾಯಾದೇವಿ ಗಲಗಲಿ ಮೊದಲಾದವರು ಮಾತನಾಡಿದರು.
 
ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್‌.ಲೋಕೇಶ್‌ಸಾಗರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಪಂ.ಸದಸ್ಯೆ ಸರೋಜಮ್ಮ, ಕಲ್ಮಠದ ಮಹಾಂತಸ್ವಾಮೀಜಿ, ತಾ.ಪಂ.ಸದಸ್ಯೆ ಲೀಲಾವತಿ, ಗ್ರಾ.ಪಂ.ಅಧ್ಯಕ್ಷೆ ವೀಣಾ, ಸ್ವಾಗತ ಸಮಿತಿ ಅಧ್ಯಕ್ಷ ಸಿ.ಕೆ.ಚಂದ್ರಶೇಖರ್‌, ಗ್ರಾಮದ ಹಿರಿಯ ಸಿದ್ದಮಲ್ಲಯ್ಯ, ಕಸಾಪ ಕೋಶಾಧಿಕಾರಿ ಎಸ್‌.ಎ.ಮುರುಳೀಧರ್‌, ಉಪನ್ಯಾಸಕ ಕೆ.ಪಿ.ಜಯಕುಮಾರ್‌, ಕಸಾಪದ ಎಲ್‌.ಎಂ.ಪ್ರೇಮಾ ಪ್ರಮುಖ ರಾದ ನಾಗರಾಜಶೆಟ್ಟಿ, ದೀಪಕ್‌, ರವಿ ಸುಬ್ಬಯ್ಯ, ಪ್ರವೀಣ್‌ಉತ್ತಪ್ಪ, ಕವನ್‌ ಕಾರ್ಯಪ್ಪ, ಮಾಧ್ಯಮಕಾಯದರ್ಶಿ ಎನ್‌. ಎ.ಅಶ್ವಥ್‌, ಕಸಾಪದ ಜವರಪ್ಪ, ವಸತಿ ಪ್ರಾಂಶುಪಾಲೆ ಕೆ.ಎನ್‌.ಭಾರತಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಪಿಡಿಒ ಚಂದ್ರೇಗೌಡ ವೇದಿಕೆಯಲ್ಲಿದ್ದರು.

ಉದ್ಘಾಟನೆ
ವಸತಿ ಶಾಲೆಯ ಆವರಣದಲ್ಲಿ ತಹಶೀಲ್ದಾರ್‌ ಮಹೇಶ್‌ ಧjಜಾ ರೋಹಣ ಮೂಲಕ  ಚಾಲನೆ ನೀಡಿದರು.ಕ್ಯಾಪ್ಟನ್‌ ಚಿಣ್ಣಪ್ಪ ದ್ವಾರ,ಕೈಸರವಳ್ಳಿ ಬಸಪ್ಪದ್ವಾರ,ಎಂ.ಡಿ.ಸುಬ್ಬಯ್ಯ ದ್ವಾರ,ಮುಕ್ಕಾಟಿ ಗಣಪತಿ ದ್ವಾರ,ಎಚ್‌.ಎಂ,.ಶಾಂತ ವೀರಪ್ಪ ದ್ವಾರಗಳನ್ನು ಸ್ಥಳೀಯ ಜನ ಪ್ರತಿನಿಧಿಗಳು ಉದ್ಘಾಟಿಸಿದರು. ಕ್ಯಾಪ್ಟನ್‌ ಸಿ.ಕೆ.ಶಿವರಾಮ್‌ ಸಭಾಂಗಣ ಹಾಗೂ ಜಂಗಮರ ಶರಣೆ ಲಿಂಗೈಕ್ಯ ಶಾಂತಮ್ಮ ಪ್ರಧಾನ ವೇದಿಕೆಯನ್ನು ಕೂಡ ಉದ್ಘಾಟಿಸಲಾಯಿತು.

ಮಳೆಯ ನಡುವೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ 
ಸಮ್ಮೇಳನಾಧ್ಯಕ್ಷೆ ಜಲ ಕಾಳಪ್ಪ ಅವರ ಮರೆವಣಿಗೆಯನ್ನು ತೆರದ ವಾಹನದಲ್ಲಿ ಆಲೂರುಸಿದ್ದಾಪುುರ ಪೆಟ್ರೋಲ್‌ಬಂಕ್‌ ಮಾರ್ಗವಾಗಿ ಮುಖ್ಯರಸ್ತೆಯ ಮೂಲಕ ವಸತಿ ಶಾಲೆಯಲ್ಲಿ ನಿರ್ಮಿಸಿದ್ದ ಜಂಗಮರ ಶರಣೆ ಲಿಂಗೈಕ್ಯಶಾಂತಮ್ಮ ಪ್ರಧಾನ ವೇದಿಕೆಗೆ ಬರಮಾಡಿಕೊಳ್ಳಲಾಯಿತು. ಮೆರವಣಿಗೆಯು ಮಂಗಳವಾದ್ಯ,ಪೂರ್ಣಕುಂಭ, ಡೊಳ್ಳುಕುಣಿತ, ಕಂಸಾಳೆ, ಸ್ತ್ರೀಶಕ್ತಿ, ಧರ್ಮಸ್ಥಳ ಸಂಘ,ಹಾಗೂ ಕನ್ನಡಪರ ಸಂಘಟನೆಗಳು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಆಟೋ ಚಾಲಕರ ಸಂಘ, ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಡ ದೇವತೆ ಭುವನೇಶ್ವರಿಯ ಕನ್ನಡ ತೇರಿನೊಂದಿಗೆ ಮಳೆಯ ನುಡುವೆ ಅದ್ದೂರಿಯಾಗಿ  ಸಾಗಿತು.

ಟಾಪ್ ನ್ಯೂಸ್

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.