ಮಾಲಿನ್ಯದಿಂದ ತುಂಬಿ ತುಳುಕುತ್ತಿರುವ ಸಾರ್ವಜನಿಕ ಬಾವಿಗಳು


Team Udayavani, Jul 29, 2018, 6:00 AM IST

28-kbl-1.jpg

ಕುಂಬಳೆ: ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೆಲವು ವರ್ಷಗಳಿಂದ ಸಾರ್ವಜನಿಕರು ಉಪಯೋಗಿಸುತ್ತಿದ್ದ ಬಾವಿ ಇದೀಗ ಮಾಲಿನ್ಯದಿಂದ ತುಂಬಿ ತುಳುಕುತ್ತಿದೆ.

ಕುಡಿಯುವ ನೀರಿಗಾಗಿ ಉಪಯೋಗಿಸುತ್ತಿದ್ದ ಸುಮಾರು 50 ರಿಂದ 100 ಆಡಿಗಳಷ್ಟು ಆಳವಿರುವ ಈ ಬಾವಿಯಲ್ಲಿ ತ್ಯಾಜ್ಯ ನಿಕ್ಷೇಷಿಸುವುದರಿಂದ ಆ ಬಾವಿಯ ಸುತ್ತಮುತ್ತಲಿನ ಕಿಲೋ ಮೀಟರ್‌ಗಳಷ್ಟು ದೂರವಿರುವ ಹೆಚ್ಚಿನ ಎಲ್ಲಾ ಬಾವಿ ಕೆರೆಗಳ ನೀರಿನಲ್ಲಿ ಮಾಲಿನ್ಯದ ಸೋಂಕುಗಳು ಹರಡಿದ ನೀರನ್ನು  ಉಪಯೋಗಿಸುವುದರಿಂದ ವಿವಿಧ ಮಾರಕ ರೋಗಳಿಗೆಗೆ ಕಾರಣವಾಗಬಹುದು.

ರಸ್ತೆಬದಿಯಲ್ಲಿ ನಿಕ್ಷೇಪಿಸಿದ ತ್ಯಾಜ್ಯಗಳಿಂದ ಹರಡುವ ಮಾರಕರೋಗಗಳಿಗೆ ಹೋಲಿಸಿದರೆ ಇದು ಹತ್ತು ಪಟ್ಟು ಅಧಿಕವಾಗಿರುತ್ತದೆ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳ ಅನಿಸಿಕೆಯಾಗಿದೆ. ದಿನನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುವ ಕಾಸರಗೋಡು ಜಿಲ್ಲೆಯ ಹೃದಯ ಭಾಗವಾದ ಹೊಸ ಬಸ್‌ನಿಲ್ದಾಣ ಮಂಭಾಗದಲ್ಲಿನ ಆಳವಾಗಿದ್ದ ಪಾಳು ಬಾವಿಯೊಂದರಲ್ಲಿ ಮಾಲಿನ್ಯವು ತುಂಬಿ ಬೆಟ್ಟದೆತ್ತರಕ್ಕೆ ಬೆಳೆದಿರುವುದು. ಇದರ ಮುಂಭಾಗದಲ್ಲೇ ಪ್ರತಿನಿತ್ಯಚುನಾಯಿತರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಂಚರಿಸಿದರೂ ಈ ಮಾಲಿನ್ಯ ತೆರವಿಗಾಗಲಿ ಅಥವಾ ಮಾಲಿನ್ಯ ನಿಕ್ಷೇಪಿಸುವ ಸಮಾಜಘಾತುಕರನ್ನು ಪತ್ತೆಹಚ್ಚಿ ಕಠಿನ ಕಾನೂನು ಕ್ರಮ ಕೈಗೊಳ್ಳದಿರುವುದು ಮಾಲಿನ್ಯದ ಬೆಟ್ಟ ಮತ್ತಷ್ಟು ಬೆಳೆಯಲು ಕಾರಣವಾಗಿದೆ. ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿ ದ್ದಾರೆ.

ಮುಚ್ಚುವುದನ್ನು ತಡೆಯಲಿ
ಮೂರು ಬರಿದಾದ ಬಾವಿಗಳಲ್ಲಿ ಮಳೆನೀರು ತುಂಬಿ ಇಂಗಿದಲ್ಲಿ ಪರಿಸರದ ಬಾವಿಗಳಲ್ಲಿ ನೀರು ತುಂಬುವುದು.ಅಲ್ಲದೆ ಆ ಪ್ರದೇಶದ ನೀರಿನ ಕೊರತೆ ಯನ್ನು ನಿವಾರಿಸಲು ಅಲ್ಪ ಸಹಕಾರಿಯಾಗಬಲ್ಲುದು.ಆದುದರಿಂದ ಬಾವಿಗಳನ್ನು ಮುಚ್ಚು ವುದನ್ನು ತಡೆಯಲು ಸರಕಾರ ಮುಂದಾಗ ‌ಬೇಕಾಗಿದೆ. ಇಲ್ಲದಿದ್ದಲ್ಲಿ ಇನ್ನಷ್ಟು ನೀರಿನ ಕೊರತೆಯನ್ನು ಎದುರಿಸಬೇಕಾದೀತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.