ಮಳೆಯಿಂದ ಕರಿಮೆಣಸಿಗೆ ಎಲೆ ಕೊಳೆ ರೋಗ ನಿಯಂತ್ರಣಕ್ಕೆ ಸಲಹೆ


Team Udayavani, Aug 12, 2018, 6:55 AM IST

z-pepper-2.jpg

ಮಡಿಕೇರಿ: ಧಾರಾಕಾರ ಮಳೆಯಿಂದ ಕರಿಮೆಣಸಿಗೆ ಎಲೆ ಕೊಳೆ ರೋಗ ಕೊಡಗಿನ ಕೆಲವು ತೋಟಗಳಲ್ಲಿ ಕಾಣಿಸಿಕೊಂಡಿದೆ. ಪಾದ ಕೊಳೆ ರೋಗ (ಶೀಘ್ರ ಸೊರಗು ರೋಗ)ವು ಪೈಟೋಪೊ¤àರಾ ಕ್ಯಾಪ್ಸಿಸಿ ಎಂಬ ಶಿಲೀಂಧ್ರದಿಂದ ಬರುವಂತದಾಗಿದ್ದು, ಇದು ಮೆಣಸಿಗೆ ಬರುವ ಎಲ್ಲಾ ರೋಗಗಳಿಗಿಂತ ಅತ್ಯಂತ ಹಾನಿಕಾರಕ ರೋಗವಾಗಿದೆ ಎಂದು ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ.ಎಸ್‌.ಜೆ.ಅಂಕೇಗೌಡ ಅವರು ತಿಳಿಸಿದ್ದಾರೆ.

ಈ ರೋಗವು ಸಾಮಾನ್ಯವಾಗಿ ಮುಂಗಾರು ಮಳೆಗಾಲದಲ್ಲಿ ಕಾಣಿಸಿ ಕೊಳ್ಳುತ್ತದೆ. ರೋಗದ ಲಕ್ಷಣಗಳು ಸಸ್ಯದ ಸೋಂಕು ತಗುಲಿದ ಮತ್ತು ಸ್ಥಳದ ಮೇಲೆ ಅವಲಂಭಿಸಿರುತ್ತದೆ. ಈ ರೋಗವನ್ನು ಹತೋಟಿ ಮಾಡದಿದ್ದರೆ ಕರಿಮೆಣಸಿನ ಬಳ್ಳಿಗಳು ಕರಗಿ ಹೋಗಬಹುದು. ಈ ರೋಗವು ಗಾಳಿ ಮತ್ತು ಮಳೆಯಲ್ಲಿ ಬೇಗ ಹರಡುವುದರಿಂದ ತೋಟದ ಇತರ ಬಳ್ಳಿಗಳಿಗು ಹರಡಿ ತೋಟಗಳು ತೊಂಬಾ ಹಾಳಾಗುವ ಸಾಧ್ಯತೆ ಇದ್ದು ಕೃಷಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ತಿಳಿಸಿದ್ದಾರೆ. 

ನಿಧಾನ ಸೊರಗು ರೋಗ. 
ಕರಿಮೆಣಸಿಗೆ ಬರುವ ಮತ್ತೂಂದು ಮುಖ್ಯ ರೋಗವೆಂದರೆ ನಿಧಾನ ಸೊರಗು ರೋಗ. ಬಳ್ಳಿಯ ನಿಧಾನ ಸೊರಗುವಿಕೆ ಅದರ ನಿಶಕ್ತತೆಯಿಂದ ಉಂಟಾಗುತ್ತದೆ. 

ಎಲೆ ಹಳದಿಯಾಗುವಿಕೆ, ಎಲೆ ಉದುರುವಿಕೆ ಮತ್ತು ಬಳ್ಳಿಯ ತುದಿಯಿಂದ ಒಣಗುವುದು ಈ ರೋಗದ ಲಕ್ಷಣಗಳು. ರೋಗ ತಗುಲಿದ ಬಳ್ಳಿಗಳು ಅಕ್ಟೋಬರ್‌ ನಂತರ ಮಣ್ಣಿನ ತೇವಾಂಶ ಕಡಿಮೆಯಾಗುತ್ತಿದಂತೆ ಹಳದಿಯಾಗುತ್ತದೆ.
 
ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ, ಮೇ-ಜೂನ್‌ ತಿಂಗಳಲ್ಲಿ ಸೋಂಕು ತಗುಲಿದ ಬಳ್ಳಿಯ ಕೆಲವು ಭಾಗಗಳು ಚೇತರಿಸಿಕೊಂಡು ಚಿಗುರಲು ಆರಂಭಿಸುತ್ತದೆ. ಹೀಗಿದ್ದರೂ, ಮುಂಗಾರು ಮುಕ್ತಾಯವಾ ಗುತಿ ¤ದಂತೆಯೆ ಮತ್ತೆ ರೋಗ ಕಾಣಿಸಿಕೊಂಡು, ಬಳ್ಳಿಗಳು ಕ್ರಮೇಣವಾಗಿ ತನ್ನ ಉತ್ಪಾದನಾ ಶಕ್ತಿಯನ್ನು ಕಳೆದುಕೊಳ್ಳು ತ್ತವೆ. ಈ ರೋಗ ತಗುಲಿದ ಬಳ್ಳಿಗಳಲ್ಲಿ ಲವಣಾಂಶ ಮತ್ತು ನೀರು ಸಾಗಾಣಿಕೆ ಬೇರುಗಳು ಕೊಳೆಯುತ್ತದೆ. 

ಬೇರುಗಳು ಕೊಳೆಯುವುದರಿಂದ ಎಲೆಗಳಲ್ಲಿಯೂ ಈ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. 

ಜಂತುಹುಳು ಮಾದರಿಯಾದ ರಢೋಫಿಲಿಸ್‌ ಸಿಮಿಲೆಸ್‌ ಮತ್ತು ಮೆಲಯೊxàಗೆ„ನ್‌ ಇಂಕಾಗ್ನಿಟ ಬಾಧೆ ಗೊಳಗಾದ ಬೇರುಗಳು ಸುಕ್ಕಾಗುವುದು, ಗಂಟು ಕಟ್ಟುವುದು ಹಾಗೂ ಕೊಳೆಯುವುದನ್ನು ಕಾಣಬಹುದು. ಈ ಬೇರುಗಳು ಕೊಳೆಯುವುದಕ್ಕೆ ಜಂತುಹುಳುಗಳು ಅಥವಾ ಫೆ„ಟೋಪೊ¤àರಾ ಕ್ಯಾಪ್ಸಿಸಿ ಶಿಲೀಂದ್ರ ಕಾರಣವಾಗಬಹುದು ಅಥವಾ ಎರಡೂ ಸೇರಿ ಈ ಬಾಧೆ ಬರಬಹುದು. ಆದ್ದರಿಂದ ಶಿಲೀಂದ್ರನಾಶಕ ಮತ್ತು ಜಂತುನಾಶಕ ಇವೆರಡರ ಬಳಕೆಯಿಂದ ರೋಗ ನಿರ್ವಹಣೆ ಮಾಡಬಹುದು ಡಾ.ಅಂಕೇಗೌಡ ಅವರು ವಿವರಿಸಿದ್ದಾರೆ. 

ಬೇರು ಕೊಳೆರೋಗವನ್ನು ನಿಯಂತ್ರಿಸಲು ಶೇ 0.2 ಕಾಪರ್‌ ಆಕ್ಸಿಕ್ಲೋರೈಡ್‌ ದ್ರಾವಣವನ್ನು ಪ್ರತಿ ಗಿಡಕ್ಕೆ 5 ಲೀ ನಷ್ಟು ಸುರಿಯುವುದು (500ಗ್ರಾಂ/ 200 ಲೀ).ಬೇರು ಗಂಟುಹುಳು ನಿರ್ವಹಣೆಗೆ ಕಾರಬೊìಸಲ–ನ್‌ 2 ಎಂ.ಎಲ್‌/ಲೀ ಹಾಕಿ 5 ಲೀ. ನಷ್ಟು ಪ್ರತೀ ಬಳ್ಳಿಗೆ ಸುರಿಯುವುದು ಅಗತ್ಯ ಎಂದು ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ‌ ಡಾ| ಎಸ್‌.ಜೆ. ಅಂಕೇಗೌಡ ಅವರು  ಹೇಳಿ ಕೆ ಯಲ್ಲಿ ತಿಳಿಸಿದ್ದಾರೆ.

ಹತೋಟಿ  ಕ್ರಮ
ಕರಿಮೆಣಸಿಗೆ ಎಲೆ ಕೊಳೆ ರೋಗ °ಹತೋಟಿ ಮಾಡಲು ಶೇ 1 –ರ ಬೋರ್ಡೊ ದ್ರಾವಣ ವನ್ನು ಕರಿಮೆಣಸಿನ ಬಳ್ಳಿಗೆ ಸಿಂಪಡಿಸುವುದು (2 ಕೆ.ಜಿ ಮೈಲುತುತ್ತು + 2 ಕೆ.ಜಿ ಸುಣ್ಣ 200 ಲೀ ನೀರು). ರೋಗ ಬಂದಿರುವ ಬಳ್ಳಿಗಳಿಗೆ ಮತ್ತು ಅದರ ಸುತ್ತ ಮುತ್ತ ಇರುವ ಬಳ್ಳಿಗಳಿಗೆ ಶೇ 0.1ರ ಮೆಟಲಿಕ್ಸಿಲ್‌ ಮಾನ್‌ಕೋಜೆಬ್‌ ದ್ರಾವಣವನ್ನು (1.2-2ಗಾಂÅ/ಲೀ) ಸಿಂಪಡಿಸುವುದು, ಅದೇ ದ್ರಾವಣವನ್ನು ಗಿಡಕ್ಕೆ 2 ಲೀಟರ್‌ ಸುರಿಯುವುದು ಅಗತ್ಯ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.