ದ್ರಾವಿಡ ಸಮ್ಮೇಳನದಲ್ಲಿ ತುಳುಭಾಷೆಯ ನಿರ್ಲಕ್ಷ್ಯಕ್ಕೆ ಆಕ್ರೋಶ


Team Udayavani, Aug 24, 2018, 1:35 AM IST

tulunad-flag-600.jpg

ತುಳುಭಾಷೆಗೆ ತನ್ನದೇ ಆದ ಸ್ವತಂತ್ರ ಲಿಪಿಯಿದ್ದು, ಹಲವಾರು ಕೃತಿಗಳು, ಗ್ರಂಥಗಳು ರಚಿತವಾಗಿದೆ. ಹಾಗೆಯೇ ತುಳು ಲಿಪಿ ಸಾರ್ವತ್ರಿಕವಾಗಿ ಪ್ರಚಲಿತಗೊಳ್ಳುತ್ತಿದೆ. ಅಲ್ಲದೆ ಪಂಚ ದ್ರಾವಿಡ ಭಾಷೆಯಲ್ಲಿ ತುಳು ಕೂಡ ಪ್ರಧಾನ ಭಾಷೆಯಾಗಿದೆ. ತುಳುಭಾಷೆಯಲ್ಲಿ ಇಷ್ಟೆಲ್ಲಾ ಬೆಳವಣಿಗೆ ನಡೆದಿದ್ದರೂ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಮ್ಮದೇ ನೆಲದಲ್ಲಿ ದ್ರಾವಿಡ ಸಮ್ಮೇಳನ ಮಾಡುತ್ತಿರುವಾಗ ತುಳು ಭಾಷೆಯ ಬಗ್ಗೆ ಪ್ರಸ್ತಾವಿಸದಿರುವುದು ತುಳುವರಿಗೆ ತೀವ್ರ ನೋವು ಮತ್ತು ಸಂದೇಹವನ್ನುಂಟುಮಾಡಿದೆ.

ಕಾಸರಗೋಡು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನವಂಬರ್‌ ತಿಂಗಳಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ದ್ರಾವಿಡ ಸಮ್ಮೇಳನದಲ್ಲಿ ತುಳು ಭಾಷೆಯ ಹೆಸರನ್ನು ಉಲ್ಲೇಖೀಸದೆ ನಿರ್ಲಕ್ಷಿಸಲಾಗಿದೆಯೆಂದು ತುಳುವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚ ದ್ರಾವಿಡ ಭಾಷೆಗಳೆಂದೇ ಖ್ಯಾತಿಗಳಿಸಿದ ತುಳು, ಕನ್ನಡ, ತಮಿಳು, ತೆಲುಗು, ಮಲೆಯಾಳ ಭಾಷೆಗಳು ದಕ್ಷಿಣ ಭಾರತದ ದ್ರಾವಿಡ ಸಂಸ್ಕೃತಿಯ ಪ್ರತೀಕ. ಕನ್ನಡ, ತಮಿಳು, ತೆಲುಗು, ಮಲೆಯಾಳ ಭಾಷೆಗಳಿಗೆ ಪ್ರತ್ಯೇಕ ಆಡಳಿತ ರಾಜ್ಯಗಳಿದ್ದರೂ ತುಳು ಭಾಷೆಯು ಕರ್ನಾಟಕದ ಇನ್ನೊಂದು ಪ್ರಧಾನ ಭಾಷೆಯಾಗಿ ಬೆಳೆದಿದೆ.

ತುಳು ಭಾಷೆಯು ಕರ್ನಾಟಕದಲ್ಲಿ ಇಂದು ಹತ್ತನೆ ತರಗತಿಯವರೆಗೆ ಕಲಿಯಬಹುದಾಗಿದ್ದು, ಎಂ.ಎ. ಮತ್ತು ಡಿಪ್ಲೋಮಾ ಕೋರ್ಸುಗಳೂ ಪ್ರಾರಂಭವಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ, ಕಣ್ಣೂರು ವಿಶ್ವವಿದ್ಯಾನಿಲಯ, ಕುಪ್ಪಂ ವಿಶ್ವವಿದ್ಯಾನಿಲಯ ಮತ್ತು ನಿಟ್ಟೆ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಪೀಠ ಪ್ರಾರಂಭವಾಗಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಪ್ರತ್ಯೇಕ ತುಳು ಆಕಾಡೆಮಿಗಳೂ ಪ್ರಾರಂಭಗೊಂಡಿವೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತನ್ನ ಜಾಣ ಕುರುಡುತನವನ್ನು ಪ್ರಾರಂಭದಲ್ಲೇ ಸರಿಪಡಿಸಿಕೊಳ್ಳುವುದು ಒಳಿತು. ಇದು ಇನ್ನೊಂದು ಪ್ರತ್ಯೇಕತೆಯ ಹೋರಾಟಕ್ಕೆ ದಾರಿ ಮಾಡಿಕೊಡಬಹುದು. ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಸೂಕ್ತ ಹೋರಾಟವನ್ನು ಎದುರಿಸಬೇಕಾದೀತು ಎಂದು ತುಳುವೆರೆ ಆಯನ ಕೂಟ ಕುಡ್ಲ ಮತ್ತು ತುಳುನಾಡ್‌ ಟ್ರಸ್ಟ್‌ ಹಾಗೂ ವಿವಿಧ ಸಂಘಟನೆಗಳು ಮುನ್ನೆಚ್ಚರಿಕೆ ನೀಡಿವೆ.

ಈ ಬಗ್ಗೆ ಸೇರಿದ ಸಭೆಯಲ್ಲಿ ಡಾ| ರಾಜೇಶ ಆಳ್ವ, ದಯಾನಂದ್‌ ಕತ್ತಲ್‌ಸಾರ್‌, ದಿನೇಶ್‌ ರೈ ಕಡಬ, ಹರೀಶ್‌ ಶೆಟ್ಟಿ ಪಣೆಯೂರು, ಜಿ.ವಿ.ಎಸ್‌.ಉಳ್ಳಾಲ್‌, ಆಶಾ ಶೆಟ್ಟಿ ಅತ್ತಾವರ, ಯಾದವ್‌ ಕೊಟ್ಯಾನ್‌ ಪದವಿನಂಗಡಿ, ಗಣೇಶ್‌ ಪದವಿನಂಗಡಿ, ವಿದ್ಯಾಶ್ರೀ ಎಸ್‌.ಉಳ್ಳಾಲ್‌, ಚಂದ್ರಿಕಾ ಶೆಟ್ಟಿ, ನಾಗರಾಜ್‌, ಭೂಷಣ್‌ ಕುಲಾಲ್‌, ಪ್ರಸಾದ್‌ ಕೊಂಚಾಡಿ, ಮಹೇಶ್‌ ಶೆಟ್ಟಿ ಮುಂಡಾಜೆ, ಚೇತನ್‌ ಕುಮಾರ್‌ ಕುಲಶೇಖರ ಮೊದಲಾದವರು ಭಾಗವಹಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.