ತಲಪಾಡಿ – ಕಾಸರಗೋಡು ಹೆದ್ದಾರಿಯಲ್ಲಿ ಪ್ರಯಾಣ ಸಂಕಟ


Team Udayavani, Aug 24, 2018, 1:10 AM IST

road-23-8.jpg

ಕುಂಬಳೆ: ತಲಪಾಡಿ – ಕಾಸರಗೋಡು ಹೆದ್ದಾರಿ ಕೆಟ್ಟು ಹಳ್ಳಕೊಳ್ಳವಾಗಿದೆ. ವಾಹನಗಳು ತೆಪ್ಪದಂತೆ ಸಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕುಂಬಳೆ ದೇವಾಲಯದ ಮುಂದೆ, ಆರಿಕ್ಕಾಡಿ, ಮೊಗ್ರಾಲ್‌, ಕೊಪ್ಪಳ, ಮೊಗ್ರಾಲ್‌ ಪುತ್ತೂರು, ಚೌಕಿ, ಅಡ್ಕತ್ತಬೈಲು, ಕರಂದಕ್ಕಾಡು ಮೊದಲಾದೆಡೆ ರಸ್ತೆಯಲ್ಲಿ ಹೊಂಡಗಳೇ ತುಂಬಿದ್ದು, ವಾಹನಗಳ ಸಾಲು ಗಂಟೆಗಟ್ಟಲೆ ಕಂಡುಬರುತ್ತಿದೆ. ಪರಿಣಾಮ ಕೆಲವು ಬಾರಿ ವಾದ ವಿವಾದ ನಡೆಯುವುದೂ ಇದೆ. ಹೊಂಡದಲ್ಲಿ ಸಿಲುಕುವ ಸಣ್ಣ ವಾಹನಗಳನ್ನು ಮೇಲೆತ್ತಲು ಸಾರ್ವಜನಿಕರ ಸಹಾಯ ಅನಿವಾರ್ಯವಾಗುತ್ತದೆ.

ದುರಸ್ತಿ ನಾಟಕ
ದುರಸ್ತಿ ನೆಪದಲ್ಲಿ ಕೆಲವೆಡೆ ರಸ್ತೆ ಪಕ್ಕದಲ್ಲಿ ಜಲ್ಲಿ ರಾಶಿ ಹಾಕಲಾಗಿದೆ. ಕೆಲವೆಡೆ ಹೊಂಡವಾದ ರಸ್ತೆಯನ್ನು ಜಿ.ಸಿ.ಬಿ. ಮೂಲಕ ಅಗೆಯಲಾಗುತ್ತಿದೆ. ಆದರೆ ಒಂದು ಕಡೆ ಸರಿಪಡಿಸಿದಾಗ ಇನ್ನೊಂದೆಡೆ  ಹೊಸ ಹೊಂಡಗಳು ಸೃಷ್ಟಿಯಾಗುತ್ತವೆ.


ಪ್ರಯಾಣಿಕರಿಗೆ ಸಂಕಷ್ಟ

ಈ ರಸ್ತೆಯಲ್ಲಿ ಸಂಚರಿಸುವುದು ಹರಸಾಹಸವಾಗಿದೆ. ಬಸ್ಸಿನ ಹಿಂದಿನ ಸೀಟಿನಲ್ಲಿ ಕೂತವರು ಪ್ರಯಾಣದ ಮಧ್ಯೆ ತುಂಬಾ ಸಮಸ್ಯೆ ಅನುಭವಿಸುತ್ತಾರೆ. ವಾಹನ ಹೊಂಡಕ್ಕೆ ಬಿದ್ದು ಏಳುವಾಗ ಅವರಿಗೆ ಪೆಟ್ಟು ಬೀಳುವುದೂ ಇದೆ. ಸಮಯ ಪಾಲನೆಯೂ ಬಸ್ಸಿನವರಿಗೆ ಸಾಧ್ಯವಾಗದ ಸ್ಥಿತಿಯಿದೆ. ಹೆಚ್ಚಿನವರು ರಸ್ತೆ ಮಾರ್ಗವನ್ನು ತೊರೆದು ರೈಲು ಪ್ರಯಾಣವನ್ನು ಅವಲಂಬಿಸುತ್ತಿದ್ದಾರೆ. ಆದರೆ ಇದು ಸೀಮಿತ ಸಮಯಕ್ಕೆ ಮಾತ್ರ ಸಾಧ್ಯವಾಗುತ್ತದಷ್ಟೆ.
 
ಚತುಷ್ಪಥ ಇನ್ನಷ್ಟು ವಿಳಂಬ
ಹಿಂದಿನ ಮತ್ತು ಇಂದಿನ  ಸರಕಾರಗಳು ಚತುಷ್ಪಥ ರಸ್ತೆಗೆ ಸಕಾಲದಲ್ಲಿ ಸ್ಥಳ ಸ್ವಾಧೀನ ಪಡಿಸದೆ ಟೆಂಡರ್‌ ರದ್ದಾಗಿ ಈ ತನಕ ರಸ್ತೆ ಅಗಲಗೊಳಿಸುವ ಕಾಮಗಾರಿ ಆರಂಭವಾಗಿಲ್ಲ. ಖಾಸಗಿ ವ್ಯಕ್ತಿಗಳ ಸ್ಥಳ ಸ್ವಾಧೀನ ಪಡಿಸಲು ಕಂದಾಯ ಅಧಿಕಾರಿಗಳು ನಾಟಿದ ಕಲ್ಲುಗಳು ಹೆಚ್ಚಿನ ಕಡೆಗಳಲ್ಲಿ ಮಾಯವಾಗಿವೆ. ಆದರೂ ಡಿಸೆಂಬರ್‌ನಲ್ಲಿ ಕಾಮಗಾರಿ ನಡೆಯಲಿದೆ ಎಂದು ಸರಕಾರ ಹೇಳಿದೆ.

ಆದರೆ ಈ ರಸ್ತೆ ಹೊಂಡಗಳಿಗೆ ಮೋಕ್ಷವಾಗದಿದ್ದಲ್ಲಿ ಇನ್ನಷ್ಟು ರಸ್ತೆ ಅಪಘಾತವಲ್ಲದೆ ಮುಂದಿನ ಕೆಲದಿನಗಳಲ್ಲಿ ಹೆಚ್ಚಿನ ವಾಹನಗಳ ಸಂಚಾರವೇ ಸ್ಥಗಿತಗೊಳ್ಳುವ ಭಯ ಸಾರ್ವಜನಿಕರನ್ನು ಕಾಡುತ್ತಿದೆ. ಆದುದರಿಂದ ಮಳೆಯ ನೆಪದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಜವಾಬ್ದಾರಿಯುತ ಜನಪ್ರತಿನಿಧಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇನ್ನಾದರೂ ಎಚ್ಚರಗೊಂಡು ರಸ್ತೆ ಸಮಸ್ಯೆಗೆ ಪರಿಹಾರ ಮಾರ್ಗ ಕೈಗೊಳ್ಳಲು ಮುಂದಾಗಬೇಕಾಗಿದೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.