ಇಂದು ಸಮಾನತೆಯ ಸಂದೇಶ ಸಾರುವ “ತಿರುವೋಣಂ’


Team Udayavani, Aug 25, 2018, 12:28 PM IST

onam.jpg

ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ “ಓಣಂ’. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ ಭಾವೈಕ್ಯತೆಯನ್ನು ಬಿಂಬಿಸಿ ಮುಖ್ಯ ವಾಹಿನಿಯಲ್ಲಿ ಬೆರೆಯುವುದು ಒಂದು ರಸ ಕ್ಷಣ. ಪ್ರೀತಿ, ಐಶ್ವರ್ಯ ಹಾಗೂ ಸಮೃದ್ಧಿಯ ಸಂಕೇತವಾಗಿರುವ ಓಣಂ ಉತ್ಸವದ ತಿರುವೋಣಂ ಆ. 25ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಓಣಂ ಹಬ್ಬದ ಕೇರಳೀಯರಿಗೆ ಸಂತೋಷದ ಹೊನಲಿನ ಉತ್ಸವ. ಆದರೆ ಈ ಬಾರಿ ಕೇರಳದಲ್ಲಿ ಹಿಂದೆಂದೂ ಕಾಣದ ನೆರೆಯ ಹಾವಳಿಯಿಂದಾಗಿ ಓಣಂ ಹಬ್ಬಕ್ಕೆ ಮಂಕು ಉಂಟಾಗಿದೆ. ಸರಕಾರಿ ಮಟ್ಟದ ಯಾವುದೇ ಕಾರ್ಯಕ್ರಮ ಈ ಬಾರಿ ಇಲ್ಲ.

ಹೂವಿನ ರಂಗೋಲಿ, ಮಕ್ಕಳಾಟ, ವಿವಿಧ ಸ್ಪರ್ಧೆಗಳು, ಕ್ಲಬ್‌ಗಳ ವತಿಯಿಂದ ನಡೆಯುವ ಓಣಂ ಆಚರಣೆಗಳು ಈ ಬಾರಿ ಮಂಕಾಗಿದ್ದರೂ ಸಾಂಕೇತಿಕವಾಗಿ ಓಣಂ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ತಮ್ಮ ಮನೆಗಳಲ್ಲಿ ಮಾಡುವ ವಿಶೇಷ ಅಡುಗೆಗಳಿಗಾಗಿ ಬೇಕಾದ ಸಾಮಗ್ರಿ ಹೊಸಬಟ್ಟೆಗಳನ್ನು ಖರೀದಿಸಿ ಜನರು ಈಗಾಗಲೇ ಸಿದ್ಧರಾಗಿದ್ದಾರೆ.

ಸಂಪದ್ಭರಿತ, ಪ್ರಾಮಾಣಿಕ, ಅಸತ್ಯ ವಿಲ್ಲದ ಒಂದು ಉತ್ತಮ ಕಾಲದ ಸ್ಮರಣೆಯನ್ನು   ನವೀಕರಿಸುವ    ಹಬ್ಬವಾಗಿದೆ ಓಣಂ. ಇಲ್ಲಿ ಹಿಂದೆ ರಾಜ್ಯವನ್ನಾಳುತ್ತಿದ್ದ ಮಹಾಬಲಿಯ ಕಾಲವೆಂದರೆ ಅದು ಐಶ್ವರ್ಯ ಪೂರ್ಣ ಕಾಲ ಎಂದು ತಿಳಿಯಲಾಗಿದೆ. 

ಇದರ ಸ್ಮರಣೆಗಾಗಿ  ಮಹಾಬಲಿ ತನ್ನ ಪ್ರಜೆಗಳನ್ನು ನೋಡಲು ವರ್ಷಕ್ಕೊಮ್ಮೆ ಬರುತ್ತಾನೆ ಎಂಬ ನಂಬಿಕೆಯಲ್ಲಿ ಆತನನ್ನು ಸ್ವಾಗತಿಸಲು ಹೂವಿನ ರಂಗೋಲಿ “ಪೂಕಳಂ’ ರಚಿಸಿ ಸಿದ್ಧರಾಗಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಉಂಟಾದ ನೆರೆಯಿಂದ ಲಕ್ಷಾಂತರ ಮಂದಿ ಸಂಕಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಓಣಂ ಹಬ್ಬಕ್ಕೆ ಸಂಬಂಧಿಸಿ ಯಾವುದೇ ಸದ್ದುಗದ್ದಲವಿಲ್ಲ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.