ಕಾಂಞಂಗಾಡಿನಲ್ಲಿ  ಟ್ರೋಮಾ ಕೇರ್‌ ಸೆಂಟರ್‌ ಸ್ಥಾಪಿಸಲು ಆಗ್ರಹ


Team Udayavani, Aug 28, 2018, 6:35 AM IST

27ksde6.jpg

ಕಾಸರಗೋಡು: ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಮೂಲಭೂತ ಸೌಕರ್ಯಗಳ ಮೂಲಕ ಜಿಲ್ಲೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕೊಡಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವರಲ್ಲಿ ವಿನಂತಿಸಲಾಯಿತು.

ಕಾಂಞಂಗಾಡು ಕೇಂದ್ರೀಕೃತವಾಗಿ ಟ್ರೋಮಾ ಕೇರ್‌ ಸೆಂಟರ್‌ ಅನ್ನು ಸ್ಥಾಪಿಸ ಬೇಕೆಂದು  ಆರೋಗ್ಯ  ಸಚಿವ  ಅಶ್ವಿ‌ನಿ ಕುಮಾರ್‌ ಚೌಬೆ ಮತ್ತು ಕೇಂದ್ರ ಆಯುಷ್‌ ಇಲಾಖೆ   ಸಚಿವ   ಶ್ರೀಪಾದ  ನಾಯಕ್‌ ಅವರಿಗೆ ನೀಡಿದ ಮನವಿಯಲ್ಲಿ ಕೇಳಿಕೊಳ್ಳಲಾಗಿದೆ.  ಕಾಂಞಂಗಾಡು ಅಭಿವೃದ್ಧಿ ಫೋರಂ- ಟ್ರೋಮಾ ಕೇರ್‌ ನಿರ್ಮಾಣದ ಮನವಿಯನ್ನು ಸಚಿವದ್ವಯರಿಗೆ ನೀಡಿದೆ. 

ಮಂಗಳೂರಿಗೇ ಓಡಬೇಕು
ಪ್ರಸ್ತುತ ಅಪಘಾತ ಸಂಭವಿಸಿದಾಗ ಸೂಕ್ತ ಚಿಕಿತ್ಸೆ ನೀಡುವ ಸೌಲಭ್ಯಗಳು ಜಿಲ್ಲೆಯ ಆಸ್ಪತ್ರೆಗಳಲ್ಲಿ ಇಲ್ಲದಾಗಿವೆೆ. ಗಂಭೀರ ರಸ್ತೆ ಅಪಘಾತಗಳು ಸಂಭವಿಸಿದ ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ದೂರದ ಮಂಗಳೂರಿಗೆ ತೆರಳಲು ಸುಮಾರು ಎರಡು ಗಂಟೆ ವ್ಯಯವಾಗುತ್ತದೆ.

ಸೌಲಭ್ಯವಿದ್ದಲ್ಲಿ ಸುರಕ್ಷೆ
ದಿನವೊಂದಕ್ಕೆ ನೂರಕ್ಕೂ ಹೆಚ್ಚು ಮಂದಿ ವಿವಿಧ ರೋಗಿಗಳು ಆ್ಯಂಬುಲೆನ್ಸ್‌ ಮೂಲಕ ಮಂಗಳೂರಿಗೆ ತೆರಳುವ ಸನ್ನಿವೇಶ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ವೈದ್ಯಕೀಯ ಸೇವಾ ಸೌಲಭ್ಯಗಳು ಲಭ್ಯವಾದಲ್ಲಿ ಹೆಚ್ಚಿನ ಅಪಾಯಗಳನ್ನು ತಪ್ಪಿಸಿ, ಆರೋಗ್ಯ ರಕ್ಷಣೆ ಸಾಧ್ಯವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಾಂಞಂಗಾಡು ಡೆವಲಪ್‌ಮೆಂಟ್‌ ಫೋರಂ ಸದಸ್ಯರಾದ ಎಂ.ಕೆ. ವಿನೋದ್‌ಕುಮಾರ್‌, ಪಿ.ಎಂ. ನಾಸರ್‌, ಎನ್‌. ನಾಸರ್‌, ಎನ್‌. ಸುರೇಶ್‌, ರಾಹುಲ್‌ಚಿತ್ತಾರಿ ಮೊದಲಾದವರು ಸಚಿವರನ್ನು ಭೇಟಿ ಮಾಡಿದ ತಂಡದಲ್ಲಿದ್ದರು.

ಜಿಲ್ಲೆಗೆ ಆಧುನಿಕ ವೈದ್ಯಕೀಯ ಸೌಲಭ್ಯ
ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಜಿಲ್ಲೆಯ ವೈದ್ಯಕೀಯ ರಂಗದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುವಲ್ಲಿ ಕೇಂದ್ರ ಮುತುವರ್ಜಿ ವಹಿಸಲಿದೆ .
– ಅಶ್ವಿ‌ನಿ ಕುಮಾರ್‌ ಚೌಬೆ 
ಕೇಂದ್ರ ಆರೋಗ್ಯ ಸಚಿವರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.