ಒಂದುತಿಂಗಳ ವೇತನ, ಚಿನ್ನದಸರ ನೆರೆ ಸಂತ್ರಸ್ತರಿಗೆ ನೀಡಿದ ಶಮೀಮಾ ಟೀಚರ್


Team Udayavani, Aug 29, 2018, 1:55 AM IST

shami-teacher-28-8.jpg

ಕಾಸರಗೋಡು: ಕೇರಳದಲ್ಲಿ ಹಿಂದೆಂದೂ ಕಾಣದ ನೆರೆಯಿಂದ ತತ್ತರಿಸುವ ಸಂತ್ರಸ್ತರಿಗೆ ದೇಶದ ವಿವಿಧ ಭಾಗಗಳಿಂದ ನೆರವು ಹರಿದು ಬರುತ್ತಿದ್ದು, ಟೀಚರೊಬ್ಬರು ತನ್ನ ಒಂದು ತಿಂಗಳ ವೇತನ ಮತ್ತು ಚಿನ್ನದ ಸರವನ್ನು ನೀಡಿ ಮಾದರಿಯಾಗಿದ್ದಾರೆ. ಕಣ್ಣೂರು ತಲಶ್ಯೇರಿ ಇರುವಂಗಾಡ್‌ ಸರಕಾರಿ ಹೆಣ್ಮಕ್ಕಳ ಹೈಯರ್‌ ಸೆಕೆಂಡರಿ ಶಾಲೆಯ ಅಧ್ಯಾಪಿಕೆ ಶಮೀಮಾ ಟೀಚರ್‌ ತನ್ನ ಒಂದು ತಿಂಗಳ ವೇತನದ ಜತೆಗೆ ತನ್ನ ಕತ್ತಿನಲ್ಲಿದ್ದ 16.280 ಗ್ರಾಂ. ಚಿನ್ನದ ಸರವನ್ನು ದೇಣಿಗೆಯಾಗಿ ನೀಡಿದ್ದಾರೆ.

ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿರುವ ‘ಒನ್‌ ಮಂತ್‌ ಫಾರ್‌ ಕೇರಳ’ ಅಭಿಯಾನದ ಅಂಗವಾಗಿ ಈ ಟೀಚರ್‌ ಒಂದು ತಿಂಗಳ ವೇತನ ಮತ್ತು ಚಿನ್ನದ ಸರವನ್ನು ಸಂತ್ರಸ್ತರ ನಿಧಿಗೆ ಹಸ್ತಾಂತರಿಸಿದರು. ಮಾಹೆ ಪಳ್ಳೂರು ನಿವಾಸಿಯಾದ ಶಮೀಮಾ ಟೀಚರ್‌ ಈ ಮೂಲಕ ಮಾದರಿಯನ್ನು ಸೃಷ್ಟಿಸಿದ್ದಾರೆ. ತನ್ನ ಕೈಯಲ್ಲಿ ಹಣವಾಗಿ ನೀಡಲು ತತ್ಕಾಲ ಇಲ್ಲದಿರುವುದರಿಂದ ಚಿನ್ನದ ಸರವನ್ನು ನೀಡಿದೆ ಎಂದು ವಿದ್ಯಾರ್ಥಿಗಳ ಪ್ರೀತಿಯ ಸುವೋಲಜಿ ಅಧ್ಯಾಪಿಕೆಯಾದ ಶಮೀಮಾ ಹೇಳಿದ್ದಾರೆ.


ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ ಶಮೀಮಾ ಟೀಚರ್‌ ಡೆಪ್ಯೂಟಿ ಕಲೆಕ್ಟರ್‌ ಸಿ.ಎಂ.ಗೋಪಿನಾಥ್‌ ಅವರಿಗೆ ತನ್ನ ಕತ್ತಿನಲ್ಲಿದ್ದ ಚಿನ್ನದ ಸರವನ್ನು ತೆಗೆದು ಹಸ್ತಾಂತರಿಸಿದರು. ಹಲವು ವರ್ಷಗಳಿಂದ ಕತ್ತಿನಲ್ಲಿದ್ದ ಈ ಚಿನ್ನದ ಸರ ತೆಗೆದು ನೀಡಿದ ಬಗ್ಗೆ ಜಿಲ್ಲಾಧಿಕಾರಿ ಶ್ಲಾಘಿಸಿದ್ದಾರೆ. ಕೇರಳ  ಈ ಹಿಂದೆ ಎಂದೂ ಕಾಣದ ನೆರೆಯಿಂದ ಕೇರಳದ ಸ್ಥಿತಿ ದಯನೀಯವಾಗಿದೆ. ನೆರೆಯಿಂದ ತತ್ತರಿಸಿರುವ ಸಂತ್ರಸ್ತರಿಗೆ ಹರಿದು ಬರುತ್ತಿರುವ ನೆರವು ಈ ಹಿಂದೆ ಎಂದೆಂದೂ ಕಂಡಿರಲಿಲ್ಲ. ನೆರವಿನ ಮಹಾಪೂರವೇ ಹರಿದು ಬರುತ್ತಿದೆ ಎಂದು ಸಿ.ಎಂ.ಗೋಪಿನಾಥ್‌ ಅವರು ಹೇಳಿದರು. ಈ ಸಂದರ್ಭದಲ್ಲಿ ಫಿನಾನ್ಸ್‌ ಆಫೀಸರ್‌ ಕೆ.ಪಿ.ಮನೋಜ್‌ ಅವರು ಉಪಸ್ಥಿತರಿದ್ದರು.

ಕೇರಳದ ನೆರೆಯ ಅವಸ್ಥೆಯನ್ನು ಕಂಡಾಗ ಈ ಕೊಡುಗೆ ದೊಡ್ಡ ಸಾಧನೆಯಲ್ಲ. ತನ್ನಿಂದ ಸಾಧ್ಯವಾದ ನೆರವನ್ನು ಮಾತ್ರವೇ ನೀಡಿದ್ದೇನೆ. ಕೇರಳದ ಲಕ್ಷಾಂತರ ಮಂದಿ ನೆರೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಹೋದರ ಸಹೋದರಿಯರಿಗೆ, ಮಕ್ಕಳಿಗೆ ಈ ಕೊಡುಗೆ ಏನೇನು ಸಾಲದು. ಆದರೂ ತನ್ನಿಂದ ಸಣ್ಣ ನೆರವು ನೀಡಲು ಸಾಧ್ಯವಾಗಿದೆ.
– ಶಮೀಮಾ ಟೀಚರ್‌

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.